Tuesday, September 8, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ -ಕಹಳೆ ನ್ಯೂಸ್

ಉಡುಪಿ : ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್ಸ್ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ ಲ್ಯಾಂಗ್ವೇಜ್ ಮಾಡೆಲ್ ಆಧರಿತ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ನುಂಗಿ ಹಾಕಲಿದೆ ಎಂದು...
ಉಡುಪಿಜಿಲ್ಲೆಸುದ್ದಿ

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ ;ಪಡುವಲಪಾಯ ಯಕ್ಷಗಾನಕ್ಕೆ ಉತ್ತಮ ಭವಿಷ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವಿಶ್ವಾಸ -ಕಹಳೆ ನ್ಯೂಸ್

ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ವಿವಿಯ ಡಾ. ಪಿ....
ಉಡುಪಿಜಿಲ್ಲೆಸುದ್ದಿ

ಹೆತ್ತ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪಾಪಿ ಪುತ್ರ ಅರೆಸ್ಟ್ -ಕಹಳೆ ನ್ಯೂಸ್

ಉಡುಪಿ: ಹೆತ್ತ ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪುತ್ರನನ್ನು ಕೇರಳ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಮೆಲ್ವಿನ್ ಬಂಧಿತ ಆರೋಪಿ. ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೆಲ್ವಿನ್ ನನ್ನು ಬಂಧಿಸಲಾಗಿದೆ. ಮೆಲ್ವಿನ್ ತನ್ನ ತಾಯಿ ಹೆಲ್ಡಾರ (60) ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಕೊಂದು ಹಾಕಿದ್ದ. ಕೇರಳದ ಕಾಸರಗೋಡಿನ ಮಂಜೇಶ್ವರದಲ್ಲಿ ಈ ಘಟನೆ ನಡೆದಿತ್ತು. ನಿನ್ನೆ ಮಧ್ಯರಾತ್ರಿ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

36 ವರ್ಷಗಳ ಬಳಿಕ ಒಂದಾದ ತಾಯಿ-ಮಗ, ಮತ್ತೊಮ್ಮೆ ಕಾರಣಿಕತೆಯನ್ನು ಮೆರೆದ ತುಳುನಾಡಿನ ಕಾರಣಿಕ ದೈವ – ಕಹಳೆ ನ್ಯೂಸ್

ಮೂಡುಬಿದಿರೆ: ಮಾನಸಿಕ ಅಸ್ವಸ್ಥತೆಗೊಂಡು ಕಳೆದ 36 ವರ್ಷಗಳ ಹಿಂದೆ ಊರು, ಮನೆಯವರ ಸಂಪರ್ಕಕ್ಕೆ ಸಿಗದೆ ದೂರವಾಗಿದ್ದ ಮನೆಯ ಹಿರಿ ಮಗ ಕಡೆಗೂ ಮನೆ ಸೇರಿದ್ದು, ಮಗನಿಗಾಗಿ ಕಾದು ಕುಳಿತ ತಾಯಿಯ ಮಡಿಲು ಸೇರಿದ್ದಾರೆ. ಇರುವೈಲು ಗ್ರಾಮದ ಕೊನ್ನೆಪದವು ಸಮೀಪದ ಮಧುವನಗಿರಿಯ ಚಂದ್ರಶೇಖರ್(ಚಂದ್ರು) 36 ವರ್ಷಗಳ ಹಿಂದೆ ಕೆಲಸಕ್ಕೆಂದು ಮುಂಬೈಗೆ ಹೋಗಿದ್ದರು. ಸುಮಾರು 7 ತಿಂಗಳು ಪತ್ರ ಮುಖೇನ ಮನೆಯವರ ಸಂರ್ಪದಲ್ಲಿದ್ದ ಅವರು, ಆ ಬಳಿಕ ಕುಟುಂಬದವರು ಹಾಗೂ ಪರಿಚಿತರ ಸಂಪರ್ಕಕ್ಕೆ...
ಉಡುಪಿಜಿಲ್ಲೆಸಿನಿಮಾಸುದ್ದಿ

ದಸ್ಕತ್ ಗೆ ತುಳುನಾಡಿನ ಕಿರೀಟ ; ಈ ವರ್ಷದ ಉತ್ತಮ ತುಳುಚಲನಚಿತ್ರ ದಸ್ಕತ್-ಕಹಳೆ ನ್ಯೂಸ್

 ಉಡುಪಿ : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ...
ಉಡುಪಿಸುದ್ದಿ

ಗೋಕಳ್ಳತನ, ಗೋಮಾಂಸ ಸಾಗಾಟ; ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ – ಕಹಳೆ ನ್ಯೂಸ್

ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಿಂದ ಮೂರು ಹಸುಗಳನ್ನು ಕಳ್ಳತನಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ(38) ಬಂಧಿತ ಆರೋಪಿ. ಈತನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಹೀಮ್(35) ಬಂಧಿತ...
ಉಡುಪಿಸುದ್ದಿ

ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ –ಕಹಳೆ ನ್ಯೂಸ್

ಉಡುಪಿಯ ನೂತನ ಜಿಲ್ಲಾಧಿಕಾರಿ  ಸ್ವರೂಪ ಟಿ.ಕೆ ರವರು ಬುಧವಾರ (ಜೂ.18) ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು. ಸ್ವರೂಪ ಟಿ.ಕೆ ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.    ...
ಉಡುಪಿಜಿಲ್ಲೆಸುದ್ದಿ

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ- ನೂತನ ಡಿಸಿಯಾಗಿ ಸ್ವರೂಪ ಟಿ.ಕೆ – ಕಹಳೆ ನ್ಯೂಸ್

ಉಡುಪಿ : ಆರ್‌ಡಿಪಿಆ‌ರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ....
1 22 23 24 25 26 124
Page 24 of 124