Monday, April 27, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಭಯೋತ್ಪಾದಕರ ಮೂಲ ನೆಲಕ್ಕೆ ನುಗ್ಗಿ ಉಗ್ರ ಸಂಹಾರಕ್ಕೆ ಭಾರತದ ಸಿಂಧೂರ ಅಸ್ತ್ರ : ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ :ರಾಷ್ಟ್ರದ ಮುಕಟ ಮಣಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಅಮಾನುಷ ರೀತಿಯಲ್ಲಿ ದಾಳಿ ನಡೆಸಿದ ಪಾಕಿಸ್ತಾನ ಪೋಷಿತ ಉಗ್ರರ ನೆಲೆಗಳನ್ನು ನಿಖರವಾಗಿ ಗುರುತಿಸಿ ಹೊಡೆದು ನೂರಾರು ಭಯೋತ್ಪಾದಕರನ್ನು ಸಂಹಾರ ಮಾಡಿದ ನಮ್ಮ ಹೆಮ್ಮೆಯ ಪರಾಕ್ರಮ ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಬಿಜೆಪಿ ಉಡುಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ಮಾತ್ರ ಅಲ್ಲ ಭಾರತದ ಸುದ್ದಿಗೆ ಹಾಗೂ ಭಾರತೀಯ ನಾಗರಿಕರ ತಂಟೆಗೆ ಬಂದಲ್ಲಿ ಪಾಕಿಸ್ತಾನದೊಳಗೆ ನುಗ್ಗಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು-ಕಹಳೆ ನ್ಯೂಸ್

ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್‌ ಸಾವಿಗೀಡಾಗಿದ್ದಾರೆ. ಚಿತ್ರೀಕರಣ ಮುಗಿಸಿ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ....
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಇ -ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಲು-: ಶಾಸಕರ ಮನವಿಗೆ ಸ್ಪಂದನೆ-ಕಹಳೆ ನ್ಯೂಸ್

ಕುಂದಾಪುರ: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನ ಕಡಿತಗೊಳಿಸುತ್ತಿರುವುದು ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ...
ಉಡುಪಿಸುದ್ದಿ

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : “ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ” : ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಸ್ಲಿಂ ಮುಖಂಡರ ಜತೆಗೆ ಸಭೆ‌ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ ದಿಲೀಪ್ -ಕಹಳೆ ನ್ಯೂಸ್

ಕಾರ್ಕಳ  : ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆ‌ರ್. ಎಂದು ಗುರುತಿಸಲಾಗಿದೆ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ...
ಉಡುಪಿಜಿಲ್ಲೆಸುದ್ದಿ

ಬ್ರಹ್ಮಾವರದಲ್ಲಿ ಚೈನ್ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ಯಲ್ಲಾಪುರ ಪೊಲೀಸರು-ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಚೈನ್ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸರಿಗೆ ಒಪ್ಪಿಸಿದ ಘಟನೆ ಎ.27ರ ರವಿವಾರ ನಡೆದಿದೆ. ಬ್ರಹ್ಮಾವರದಲ್ಲಿ ಎ.26ರ ಶನಿವಾರ ಬೆಳಿಗ್ಗೆ ಗೋವಾ ಮೂಲದ, ಹಾಲಿ ಹುಬ್ಬಳ್ಳಿಯಲ್ಲಿ ವಾಸವಾಗಿರುವ ಮೊಯಿನುದ್ದೀನ್, ಸುಜೀತ ಹಾಗೂ ಗೌರೀಶ ಎಂಬ ಆರೋಪಿಗಳು ಮಹಿಳೆಯೊಬ್ಬರ ಸುಮಾರು 50 ಗ್ರಾಂ. ತೂಕದ ಬಂಗಾರದ ಚೈನನ್ನು ಕಸಿದುಕೊಂಡು ಹೊಂಡಾ ಕಾರಿನಲ್ಲಿ...
ಉಡುಪಿಜಿಲ್ಲೆಸುದ್ದಿ

ವಿದ್ಯೆ ಕಲಿಯುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ ,ದೇವಸ್ಥಾನ ಕಟ್ಟಿದ ಪುಣ್ಯ ಕಟ್ಟಿಕೊಳ್ಳಿ,ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಕ್ಕಾಗಿ ನನ್ನ ಮನೆಯ ಬಾಗಿಲು ಸದಾ ತೆರೆದಿರತ್ತದೆ;ಶಾಸಕ ಗುರ್ಮೆ ಸುರೇಶ್ ಶೆಟ್ಟಿ-ಕಹಳೆ ನ್ಯೂಸ್

ಉಡುಪಿ: ವಿದ್ಯೆ ಕಲಿಯುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ ದೇವಸ್ಥಾನ ಕಟ್ಟಿದ ಪುಣ್ಯ ಕಟ್ಟಿಕೊಳ್ಳಿ, ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಕ್ಕಾಗಿ ನನ್ನ ಮನೆಯ ಬಾಗಿಲು ಸದಾ ತೆರೆದಿರತ್ತದೆ, ಐಎಎಸ್, ಕೆ ಎ ಸ್, ಕಲಿವ ವಿದ್ಯಾರ್ಥಿಗಳು ಪ್ರತಿ ಊರಿನಲ್ಲೂ ಇರಲಿ ಎಂದು ಕಾಪು ಕ್ಷೇತ್ರ ದ ಶಾ ಸ ಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಪಾಂಗಳ ಆರ್ಯಡಿ ಶ್ರೀ ಸರಳ ಧೂಮವತಿ ದೈವ ಸ್ಥಾನ ದಲ್ಲಿ ಆಯೋಜಿಸಲಾದ...
1 22 23 24 25 26 120
Page 24 of 120