Monday, April 27, 2026

ಉಡುಪಿ

ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 6ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ – ಬಿ.ಜಯಕರ ಶೆಟ್ಟಿ-ಕಹಳೆ ನ್ಯೂಸ್

 ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ.ಜಯಕರ ಶೆಟ್ಟಿ"ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ...
ಉಡುಪಿಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 5ನೇ ದಿನದ ಕಾರ್ಯಕ್ರಮ ಉದ್ಘಾಟನೆ-ಕಹಳೆ ನ್ಯೂಸ್

ಕುಂದಾಪುರ: "ಪಠ್ಯೇತರ ವಿಷಯದಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಅರಿವು ಅತ್ಯಗತ್ಯ" - ಜ್ಯೋತಿ ಕೆ.ಸಿ.ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಐದನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿಗಳಾಗಿರುವ ಶ್ರೀಮತಿ ಜ್ಯೋತಿ ಕೆ.ಸಿ. "ಯಾವುದೇ ಒಂದು ದೇಶದ ಪ್ರಾಕೃತಿಕ ಸಮತೋಲನ ಕಾಪಾಡುವಲ್ಲಿ ಅರಣ್ಯಗಳ ಪಾತ್ರ ಬಲು...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 3ನೇ ದಿನದ ಕಾರ್ಯಕ್ರಮ ಉದ್ಘಾಟನೆ;”ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ” – ಸುರೇಂದ್ರ ಶೆಟ್ಟಿ –ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ"ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು...
ಉಡುಪಿಸಂತಾಪಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನರಾಗಿದ್ದು, ಶಿರ್ವದಲ್ಲಿ ಮೃತರ ಅಂತಿಮ ವಿಧಿ ವಿಧಾನ ಮತ್ತು ಅಂತ್ಯಸಂಸ್ಕಾರ ನಡೆಯಿತು. ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್ 29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತದಿಂದ ಬೆನ್ನು ಹುರಿಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ ೨ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಮಕ್ಕಳಿಗೆ ತಮ್ಮ ಪರಿವಾರದ ಚರಿತ್ರೆಯನ್ನು ಪ್ರಪ್ರಥಮವಾಗಿ ತಿಳಿಸಬೇಕು”- ರಘುರಾಮ ದೇವಾಡಿಗ -ಕಹಳೆ ನ್ಯೂಸ್

ಕುಂದಾಪುರ :ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ವತಿಯಿಂದ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾದ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಘುರಾಮ ದೇವಾಡಿಗ, ವಿದ್ಯಾರ್ಥಿಗಳು ಪ್ರಪಂಚ ಜ್ಞಾನವನ್ನು ಪಡೆಯಬೇಕು. ಆದರೆ ಅದಕ್ಕಿಂತ ಮೊದಲು ತಂದೆ ತಾಯಿ, ಅಜ್ಜ-ಅಜ್ಜಿ ಹಾಗೂ ನಮ್ಮ ಸುತ್ತ ಮುತ್ತಲಿನ ಚರಿತ್ರೆಗಳ ಬಗ್ಗೆ, ಆಚಾರ-ವಿಚಾರಗಳ...
ಉಡುಪಿಜಿಲ್ಲೆಸಂತಾಪಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ -ಕಹಳೆ ನ್ಯೂಸ್

ಉಡುಪಿ, : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಪೈನಲ್ ಕಾಡ್)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಪು ತಾಲೂಕಿನ ಶಿರ್ವ...
ಉಡುಪಿಜಿಲ್ಲೆಸುದ್ದಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ -ಕಹಳೆ ನ್ಯೂಸ್

ಮೂಲ್ಕಿ: ಒಂಬತ್ತು ಮಾಗಣೆಯ ಒಡತಿ ಮಲ್ಲಿಗೆ ಪ್ರಿಯೆ ಜಲದುರ್ಗೆ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಬ್ರಹ್ಮರಥೋತ್ಸವದ ಮುನ್ನಾ ದಿನವಾದ ಗುರುವಾರ ಚೆಂಡು ಮಲ್ಲಿಗೆ ಹೂವು ಅಪಾರ ಭಕ್ತರ ಭಕ್ತಿಯ ಸಮರ್ಪಣೆಯಾಗಿ ನಡೆದಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡುಗಳು ದೇವಿಗೆ ಸಮರ್ಪಣೆಯಾಗಿದೆ ಎಂದು ದೇವಳದ ಮೂಲಗಳು ತಿಳಿಸಿವೆ. ದೇವಳದ ಕೇಂದ್ರದಲ್ಲಿ ಸ್ವಯಂ ಸೇವಕರು ಭಕ್ತರಿಂದ ಮಲ್ಲಿಗೆ ಸ್ವೀಕರಿಸಿದರು. ದೇವಸ್ಥಾನದ ಒಳಗಿನ...
ಉಡುಪಿಜಿಲ್ಲೆಸುದ್ದಿ

ಶೌಚಾಲಯದಲ್ಲಿ ನವಜಾತ ಶಿಶುವಿನ ಮೃ*ತದೇಹ‌ ಪತ್ತೆ-ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃ*ತದೇಹ‌ ಪತ್ತೆಯಾಗಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್‌ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ಮೃ*ತಪಟ್ಟ‌ ಸ್ಥಿತಿಯಲ್ಲಿ ನವಜಾತ ಶಿಶುವನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದು, ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮದುವೆಯಾಗದ ಯುವತಿ...
1 23 24 25 26 27 120
Page 25 of 120