Tuesday, September 8, 2026

ಉಡುಪಿ

ಉಡುಪಿಜಿಲ್ಲೆಭಟ್ಕಳಸುದ್ದಿ

ಮುದ್ರ ತೀರಕ್ಕೆ ತೇಲಿಬಂದ ಕಂಟೈನರ್ ಹಡಗು. ಕರಾವಳಿ ಕಾವಲು ಪಡೆಯಿಂದ ಪರಿಶೀಲನೆ – ಕಹಳೆ ನ್ಯೂಸ್

ಭಟ್ಕಳ: ತಾಲೂಕಿನ ಜಾಲಿ ಕೋಡಿ ಸಮುದ್ರ ತೀರದಲ್ಲಿ ಕಂಟೈನರ್ ಬೋಟ್ ಒಂದು ತೇಲಿಕೊಂಡು ಬಂದು ಸಿಲುಕಿ ಹಾಕಿಕೊಂಡಿದ್ದು, ಎಲ್ಲಿಂದ ಬಂತು, ಹೇಗೆ ಪ್ರತ್ಯೇಕವಾಗಿ ಬಂತು ಎನ್ನುವ ಕುರಿತು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಬೃಹತ್ ಗಾತ್ರದ (30 ಮೀಟರ್‌ಗೂ ಹೆಚ್ಚು ಉದ್ದ, 8 ಮೀಟರ್‌ನಷ್ಟು ಅಗಲ) ಈ ಕಂಟೈನರ್ ಸಮುದ್ರದಲ್ಲಿ ತೇಲಿಕೊಂಡು ಬಂದು ಜಾಲಿ ಕೋಡಿ ಸಮುದ್ರದ ದಡದಲ್ಲಿ ಸಿಲುಕಿ...
ಉಡುಪಿಸುದ್ದಿ

ಪ್ರಸಾದ್ ರಾಜ್ ಕಾಂಚನ್ ಹಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ : ಸಮಾಜಕ್ಕೆ ದೃಷ್ಟಿ ಕೊಡುವ ಕೆಲಸ ಮಾಡಬೇಕಾಗಿದೆ ವಿನಯ್ ಕುಮಾರ್ ಸೊರಕೆ : ಯುವಕರಲ್ಲಿ ಕಣ್ಣಿನ ಬಗ್ಗೆ ಕಾಳಜಿ,ಸಾಮಜದ ಬಗ್ಗೆ ಚಿಂತನೆ ಬಂತು ಎಂದರೆ ಕಾಂಗ್ರೆಸ ಪಕ್ಷ ಭವಿಷ್ಯ ಹತ್ತು ವರ್ಷಗಳ ಕಾಲ ಮುಂದೆ ಹೋದಂತೆ ಐವನ್ ಡಿಸೋಜಾ-ಕಹಳೆ ನ್ಯೂಸ್

ಉಡುಪಿ:ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರ ದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮಾಜಿ ಸಚಿವರು ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಕಚೇರಿಯಲ್ಲಿ ನೇತ್ರದಾನ ಮಾಡಲು...
ಉಡುಪಿಕುಂದಾಪುರಜಿಲ್ಲೆಸುದ್ದಿ

ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆದ ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇದರ 2025ರ ವಾರ್ಷಿಕೋತ್ಸವ -ಕಹಳೆ ನ್ಯೂಸ್

ಕುಂದಾಪುರ : ನಾದಾವಧಾನ ಪ್ರತಿಷ್ಠಾನ(ರಿ) ಕುಂದಾಪುರ ಇವರು ನಾಗೂರಿನ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಪ್ರತಿಷ್ಠಾನದ ಗುರುಗಳಾದ ಶ್ರೀ ಎ ಪಿ ಪಾಠಕ್ ಮತ್ತು ಶ್ರೀ ಎನ್ ಜಿ ಹೆಗಡೆಯವರ ಮಾರ್ಗದರ್ಶನದಲ್ಲಿ ಆಯೋಜಿಸಿದ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರಿಮಂಜೇಶ್ವರದ ಶ್ರೀ ಉಮೇಶ್ ಶಾನ್ ಭಾಗ್ ರವರು ನೆರವೇರಿಸಿದರು. ನಾದಾವಧಾನ ವಿದ್ಯಾರ್ಥಿಗಳಿಂದ ಯಕ್ಷಗಾನದ ಆಯ್ದ ಪ್ರಸಂಗಗಳಿAದ ಯಕ್ಷಗಾನ ಪದ್ಯಗಳ ಪ್ರಸ್ತುತಿ ನಡೆಯಿತು. ಖ್ಯಾತ ಯಕ್ಷಗಾನ...
ಉಡುಪಿಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು – ಯುವರಾಜ್ ಜೈನ್ ಅಭಿಮತ -ಕಹಳೆ ನ್ಯೂಸ್

ಮೂಡಬಿದಿರೆ : ನಾವೆಲ್ಲಾ ಅಪ್ಪ ಎಂದರೆ ಪ್ರೀತಿ ಮಾಡುತ್ತೇವೆ. ನಮ್ಮ ಎಲ್ಲಾ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಹೀರೋ ಅಪ್ಪ. ಅಮ್ಮನಿಂದ ಜೀವ ಲಭಿಸಿಸಿದರೆ, ಅಪ್ಪನಿಂದ ಜೀವನ ಲಭಿಸುತ್ತದೆ. ನಮ್ಮ ಧೈರ್ಯವೇ ಅಪ್ಪನ ಕೈ ಬೆರಳು. ಅಪ್ಪನ ಹೆಗಲ ಮೇಲೆ ಮಲಗಿದಾಗ ಆಗುವ ಆನಂದ ಮತ್ತೆಲ್ಲಿಯೂ ಸಿಗುವುದಿಲ್ಲ. ಅಪ್ಪ ನಮ್ಮ ಕಣ್ಣ ಮುಂದಿರುವ ನಿಜವಾದ ದೇವರು. ಅಪ್ಪನಿಂದ ಜೀವನದಲ್ಲಿ ಶಿಸ್ತು, ಬದುಕುವ ಕಲೆ ಎಲ್ಲವನ್ನೂ ಮಕ್ಕಳು ಕಲಿಯುತ್ತಾರೆ.ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ...
ಉಡುಪಿಜಿಲ್ಲೆಸುದ್ದಿ

ಉಡುಪಿ ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ.ಕಾಲೇಜುಗಳ ಪ್ರಾರಂಭೋತ್ಸವ : ಅರ್ಹ ವಿದ್ಯಾರ್ಥಿಗಳಿಗೆ 47.87 ಲಕ್ಷ ರೂ. ವಿದ್ಯಾರ್ಥಿ ವೇತನ -ಕಹಳೆ ನ್ಯೂಸ್

ಉಡುಪಿ : ಭಗವಂತನ ಸೃಷ್ಟಿಯಲ್ಲಿ ನಾವೆಲ್ಲರೂ ವಿಭಿನ್ನರು. ನಮ್ಮಲ್ಲಿರುವ ವಿಶೇಷತೆಯನ್ನು ಅರಿತು, ಕಾಯಕವೇ ಕೈಲಾಸ ಎಂಬುದನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಿಕ್ಷಣ ಒಂದು ತಪಸ್ಸು ಇದ್ದಂತೆ ಅದನ್ನು ಸಾಧಿಸುವ ಮನೋಧೈರ್ಯ ನಮ್ಮಲ್ಲಿರಬೇಕು. ತಮ್ಮ ಸಾಧನೆಯನ್ನು ಹೆತ್ತವರ ಪಾದಗಳಿಗೆ ಅರ್ಪಿಸಿ ಅದರಿಂದ ಸಿಗುವ ಪರಮಸುಖವನ್ನು ಅನುಭವಿಸುವ ಶ್ರೇಷ್ಠ ಮಕ್ಕಳೆನಿಸಿಕೊಳ್ಳಿ ಎಂದು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಯವರು ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನಲ್ಲಿ ನಡೆದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ: ಶಾಸಕ ಎ.ಕಿರಣ್ ಕೊಡ್ಗಿ ಭಾಗಿ-ಕಹಳೆ ನ್ಯೂಸ್

ಸಾಲಿಗ್ರಾಮ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಆಯೋಜಿಸಲಾದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯ ಟೂಲ್ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ಬ್ಯಾಂಕಿನ ಮುಖ್ಯಸ್ಥರು ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಯಾವುದೇ ಫಲಾನುಭವಿಗಳಿಗೆ ಸೂಕ್ತ ಸಹಕಾರ ನೀಡಬೇಕು ಎಂದು...
ಉಡುಪಿಜಿಲ್ಲೆಸುದ್ದಿ

ಹಿಂದೂ ಕಾರ್ಯಕರ್ತರಿಗೆ ಹಿಂಸಿಸುತ್ತಿರುವ ಪೊಲೀಸರ ಮೇಲೆ ಕ್ರಮಕೈಗೊಳ್ಳಿ ; ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ-ಕಹಳೆ ನ್ಯೂಸ್

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಬೆಳವಣಿಗೆಗಳು ನಾಗರಿಕ ಸಮಾಜದಲ್ಲಿ ಭೀತಿಯ ವಾತಾವರಣವನ್ನು ಉಂಟು ಮಾಡಿದ್ದು, ನಾಗರಿಕರ ಖಾಸಗಿ ಜೀವನ ಮತ್ತು ವ್ಯಕ್ತಿತ್ವದ ಗೌರವವನ್ನು ಘನತೆಯನ್ನು ಹಾಳು ಮಾಡುತ್ತಿದೆ. ಪೊಲೀಸರು ಕಳೆದ ಒಂದು ವಾರದಿಂದ ಕೋಮುಸೌಹಾರ್ದವನ್ನು ಕಾಪಾಡುವ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಹಿಂದೂ ಕಾರ್ಯಕರ್ತರ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಹಿಂದೂ ಕಾರ್ಯಕರ್ತರಿಗೆ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್-ಕಹಳೆ ನ್ಯೂಸ್

ಮೂಡುಬಿದಿರೆ : ಖಾಸಗಿ ಎಂಜಿನಿಯರಿಂಗ್  ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ...
1 23 24 25 26 27 124
Page 25 of 124