Tuesday, September 8, 2026

ಉಡುಪಿ

ಉಡುಪಿಸಂತಾಪಸಿನಿಮಾಸುದ್ದಿ

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ಉಡುಪಿ ಮೂಲದ ರಾಕೇಶ್ ಪೂಜಾರಿ ನಿಧನ – ಕಹಳೆ ನ್ಯೂಸ್

ಉಡುಪಿ : ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ಮತ್ತು ಚಲನಚಿತ್ರ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ (ಮೇ.11) ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಂಭವಿಸಿದೆ. ಮೂಲತಃ ಉಡುಪಿ ನಿವಾಸಿಯಾಗಿರುವ ರಾಕೇಶ್ ಪೂಜಾರಿ, ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ನಟ ರಾಕೇಶ್ ಪೂಜಾರಿ ಪ್ರಸ್ತುತ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಕಾಮಿಡಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಬಿಜೆಪಿಯಿಂದ ಸಮಸ್ತ ವೀರಯೋಧರಿಗಾಗಿ ಪ್ರಾರ್ಥನೆ-ಕಹಳೆ ನ್ಯೂಸ್

ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಈ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಉಡುಪಿ: ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 25ಕ್ಕೂ ಹೆಚ್ಚು ದೇವಾಲಯಗಳು, ಮಸೀದಿಗಳು, ಚರ್ಚುಗಳು ಮತ್ತು ದೈವಸ್ಥಾನಗಳಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ, ಮಂಗಳಾ ದೇವಿ, ಕಟೀಲು ದುರ್ಗಾಪರಮೇಶ್ವರಿ, ಕುಡುಪು ಅನಂತಪದ್ಮನಾಭ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂದಾವರ ವಿನಾಯಕ ಶಂಕರನಾರಾಯಣ ದುರ್ಗಂಬ, ಪೊಳಲಿ ರಾಜರಾಜೇಶ್ವರಿ, ಬಪ್ಪನಾಡು...
ಉಡುಪಿಜಿಲ್ಲೆಶುಭಾಶಯಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಬೆಡಗಿ ಚೈತ್ರಾ ಕುಂದಾಪುರ -ಕಹಳೆ ನ್ಯೂಸ್

ಕುಂದಾಪುರ: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್...
ಉಡುಪಿಜಿಲ್ಲೆಸುದ್ದಿ

ಭಯೋತ್ಪಾದಕರ ಮೂಲ ನೆಲಕ್ಕೆ ನುಗ್ಗಿ ಉಗ್ರ ಸಂಹಾರಕ್ಕೆ ಭಾರತದ ಸಿಂಧೂರ ಅಸ್ತ್ರ : ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ :ರಾಷ್ಟ್ರದ ಮುಕಟ ಮಣಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಅಮಾನುಷ ರೀತಿಯಲ್ಲಿ ದಾಳಿ ನಡೆಸಿದ ಪಾಕಿಸ್ತಾನ ಪೋಷಿತ ಉಗ್ರರ ನೆಲೆಗಳನ್ನು ನಿಖರವಾಗಿ ಗುರುತಿಸಿ ಹೊಡೆದು ನೂರಾರು ಭಯೋತ್ಪಾದಕರನ್ನು ಸಂಹಾರ ಮಾಡಿದ ನಮ್ಮ ಹೆಮ್ಮೆಯ ಪರಾಕ್ರಮ ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಬಿಜೆಪಿ ಉಡುಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ಮಾತ್ರ ಅಲ್ಲ ಭಾರತದ ಸುದ್ದಿಗೆ ಹಾಗೂ ಭಾರತೀಯ ನಾಗರಿಕರ ತಂಟೆಗೆ ಬಂದಲ್ಲಿ ಪಾಕಿಸ್ತಾನದೊಳಗೆ ನುಗ್ಗಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು-ಕಹಳೆ ನ್ಯೂಸ್

ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್‌ ಸಾವಿಗೀಡಾಗಿದ್ದಾರೆ. ಚಿತ್ರೀಕರಣ ಮುಗಿಸಿ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ....
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಇ -ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಲು-: ಶಾಸಕರ ಮನವಿಗೆ ಸ್ಪಂದನೆ-ಕಹಳೆ ನ್ಯೂಸ್

ಕುಂದಾಪುರ: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನ ಕಡಿತಗೊಳಿಸುತ್ತಿರುವುದು ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ...
1 26 27 28 29 30 124
Page 28 of 124