Tuesday, September 8, 2026

ಉಡುಪಿ

ಉಡುಪಿಸುದ್ದಿ

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : “ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ” : ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರ ಜತೆ ಕಾನೂನು- ಸುವ್ಯವಸ್ಥೆ ಸಭೆ ನಡೆಸಲು ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಸ್ಲಿಂ ಮುಖಂಡರ ಜತೆಗೆ ಸಭೆ‌ ನಡೆಸುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಮುಂದಾಗಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸರ್ಕಾರ ಪ್ರಾರಂಭಿಸುವ ಆಂಟಿ ಕಮ್ಯುನಲ್ ಫೋರ್ಸ್ ಹಿಂದುತ್ವದ ದಮನಕ್ಕೆ ಬಳಕೆಯಾಗಲಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ ದಿಲೀಪ್ -ಕಹಳೆ ನ್ಯೂಸ್

ಕಾರ್ಕಳ  : ಉದ್ಯಮಿಯೊಬ್ಬರು ಕಾರಿನೊಳಗೆ ತನಗೆ ತಾನೆ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆ‌ರ್. ಎಂದು ಗುರುತಿಸಲಾಗಿದೆ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ...
ಉಡುಪಿಜಿಲ್ಲೆಸುದ್ದಿ

ಬ್ರಹ್ಮಾವರದಲ್ಲಿ ಚೈನ್ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ಯಲ್ಲಾಪುರ ಪೊಲೀಸರು-ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಚೈನ್ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸರಿಗೆ ಒಪ್ಪಿಸಿದ ಘಟನೆ ಎ.27ರ ರವಿವಾರ ನಡೆದಿದೆ. ಬ್ರಹ್ಮಾವರದಲ್ಲಿ ಎ.26ರ ಶನಿವಾರ ಬೆಳಿಗ್ಗೆ ಗೋವಾ ಮೂಲದ, ಹಾಲಿ ಹುಬ್ಬಳ್ಳಿಯಲ್ಲಿ ವಾಸವಾಗಿರುವ ಮೊಯಿನುದ್ದೀನ್, ಸುಜೀತ ಹಾಗೂ ಗೌರೀಶ ಎಂಬ ಆರೋಪಿಗಳು ಮಹಿಳೆಯೊಬ್ಬರ ಸುಮಾರು 50 ಗ್ರಾಂ. ತೂಕದ ಬಂಗಾರದ ಚೈನನ್ನು ಕಸಿದುಕೊಂಡು ಹೊಂಡಾ ಕಾರಿನಲ್ಲಿ...
ಉಡುಪಿಜಿಲ್ಲೆಸುದ್ದಿ

ವಿದ್ಯೆ ಕಲಿಯುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ ,ದೇವಸ್ಥಾನ ಕಟ್ಟಿದ ಪುಣ್ಯ ಕಟ್ಟಿಕೊಳ್ಳಿ,ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಕ್ಕಾಗಿ ನನ್ನ ಮನೆಯ ಬಾಗಿಲು ಸದಾ ತೆರೆದಿರತ್ತದೆ;ಶಾಸಕ ಗುರ್ಮೆ ಸುರೇಶ್ ಶೆಟ್ಟಿ-ಕಹಳೆ ನ್ಯೂಸ್

ಉಡುಪಿ: ವಿದ್ಯೆ ಕಲಿಯುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ ದೇವಸ್ಥಾನ ಕಟ್ಟಿದ ಪುಣ್ಯ ಕಟ್ಟಿಕೊಳ್ಳಿ, ವಿದ್ಯಾರ್ಥಿಗಳಿಗೆ ಯಾವುದೇ ಸಹಾಯ ಕ್ಕಾಗಿ ನನ್ನ ಮನೆಯ ಬಾಗಿಲು ಸದಾ ತೆರೆದಿರತ್ತದೆ, ಐಎಎಸ್, ಕೆ ಎ ಸ್, ಕಲಿವ ವಿದ್ಯಾರ್ಥಿಗಳು ಪ್ರತಿ ಊರಿನಲ್ಲೂ ಇರಲಿ ಎಂದು ಕಾಪು ಕ್ಷೇತ್ರ ದ ಶಾ ಸ ಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಪಾಂಗಳ ಆರ್ಯಡಿ ಶ್ರೀ ಸರಳ ಧೂಮವತಿ ದೈವ ಸ್ಥಾನ ದಲ್ಲಿ ಆಯೋಜಿಸಲಾದ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 6ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ – ಬಿ.ಜಯಕರ ಶೆಟ್ಟಿ-ಕಹಳೆ ನ್ಯೂಸ್

 ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ.ಜಯಕರ ಶೆಟ್ಟಿ"ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ...
ಉಡುಪಿಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 5ನೇ ದಿನದ ಕಾರ್ಯಕ್ರಮ ಉದ್ಘಾಟನೆ-ಕಹಳೆ ನ್ಯೂಸ್

ಕುಂದಾಪುರ: "ಪಠ್ಯೇತರ ವಿಷಯದಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಅರಿವು ಅತ್ಯಗತ್ಯ" - ಜ್ಯೋತಿ ಕೆ.ಸಿ.ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಐದನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿಗಳಾಗಿರುವ ಶ್ರೀಮತಿ ಜ್ಯೋತಿ ಕೆ.ಸಿ. "ಯಾವುದೇ ಒಂದು ದೇಶದ ಪ್ರಾಕೃತಿಕ ಸಮತೋಲನ ಕಾಪಾಡುವಲ್ಲಿ ಅರಣ್ಯಗಳ ಪಾತ್ರ ಬಲು...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 3ನೇ ದಿನದ ಕಾರ್ಯಕ್ರಮ ಉದ್ಘಾಟನೆ;”ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ” – ಸುರೇಂದ್ರ ಶೆಟ್ಟಿ –ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ"ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು...
ಉಡುಪಿಸಂತಾಪಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ ನಿಧನರಾಗಿದ್ದು, ಶಿರ್ವದಲ್ಲಿ ಮೃತರ ಅಂತಿಮ ವಿಧಿ ವಿಧಾನ ಮತ್ತು ಅಂತ್ಯಸಂಸ್ಕಾರ ನಡೆಯಿತು. ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್ 29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತದಿಂದ ಬೆನ್ನು ಹುರಿಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ...
1 27 28 29 30 31 124
Page 29 of 124