Monday, April 27, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಸುರಕ್ಷಿತವಾಗಿ ಕಡಲು ಸೇರಿದ ಕಡಲಾಮೆ ಮರಿಗಳು- ಕಹಳೆ ನ್ಯೂಸ್

ಉಡುಪಿ : ಕಳೆದ 40 ದಿನಗಳ ಹಿಂದೆ ಮರವಂತೆ ಸಮುದ್ರ ತೀರ ಹಾಗೂ ಬೈಂದೂರಿನ ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ್ದು ಅದರಲ್ಲಿ ಮರವಂತೆ 'ಹ್ಯಾಚರಿ'ಯಲ್ಲಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ. ಜನವರಿ ತಿಂಗಳ ಅಂತ್ಯದಲ್ಲಿ ಮರವಂತೆ ಹಾಗೂ ತಾರಾಪತಿ ಕಡಲ ತೀರದಲ್ಲಿ ಕಡಲಾಮೆಗಳು ಮೊಟ್ಟೆಗಳನ್ನಿಟ್ಟಿದ್ದವು. ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಹಿತ ಈ ಬಗ್ಗೆ ಮುತುವರ್ಜಿ ವಹಿಸಲು ಆಸಕ್ತ...
ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
ಉಡುಪಿಕಾಪುಜಿಲ್ಲೆಸುದ್ದಿ

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ-ಕಹಳೆ ನ್ಯೂಸ್

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತಪಟ್ಟ ಸವಾರ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರುದಾರ ರಿತೇಶ್ ಶೆಟ್ಟಿ ಎಂಬವರು ನೀಡಿರುವ...
ಉಡುಪಿಜಿಲ್ಲೆಸುದ್ದಿ

ಫ್ಲೆಕ್ಸ್‌  ಹಾವಳಿ ನಿಯಂತ್ರಣಕ್ಕೆ ಕ್ರಮ; ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ಸಾರ್ವಜನಿಕರ ಜೀವಕ್ಕೆ ಮಾರಕವಾಗಬಲ್ಲ ಪ್ಲಾಸ್ಟಿಕ್‌ ಫ್ಲೆಕ್ಸ್‌ಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಪಾಲಿಕೆ ಹಾಗೂ ಸ್ಥಳೀಯಾಡಳಿತಗಳಿಗೆ ದ.ಕ. ಜಿಲ್ಲಾಡಳಿತ ಸೂಚನೆ ನೀಡಿದೆ. ಅನಧಿಕೃತ ಬ್ಯಾನರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ನಗರದಲ್ಲಿ ಬ್ಯಾನರ್‌ ಹಾವಳಿ ಮಿತಿ ಮೀರುತ್ತಿದ್ದಂತೆ ಅವುಗಳ ನಿಯಂತ್ರಣಕ್ಕೆ ಪಾಲಿಕೆ ತೆರವು ಕಾರ್ಯಾಚರಣೆ ನಡೆಸಿದೆ. ಜತೆಗೆ ಎಚ್ಚರಿಕಾ ಫಲಕಗಳನ್ನು ಅಳವಡಿಸಿದ ಲಾಲ್‌ಬಾಗ್‌, ಪಂಪ್‌ವೆಲ್‌ ಜಂಕ್ಷನ್‌ಗಳನ್ನು ಬ್ಯಾನರ್‌ ಮುಕ್ತವಾಗಿಸುವಲ್ಲಿ ಯಶಸ್ವಿಯಾಗಿದೆ. ಮುಂದಿನ ಹಂತವಾಗಿ ದಂಡಾಸ್ತ್ರ ಪ್ರಯೋಗಕ್ಕೆ ಪಾಲಿಕೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ವಿಕಲಚೇತನರಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿದ: ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ 10 ಜನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ಕುಂದಾಪುರದ ವಿಕಲಚೇತನರ ಇಲಾಖೆಯ ಆವರಣದಲ್ಲಿ ಆಯೋಜಿಸಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ  ಕುಂದಾಪುರ ಪುರಸಭಾ ಅಧ್ಯಕ್ಷ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಯುವತಿಗೆ ಅಶ್ಲೀಲ ಸಂದೇಶ, ಕೊ*ಲೆ ಬೆದರಿಕೆ: ದೂರು-ಕಹಳೆ ನ್ಯೂಸ್

ಪಡುಬಿದ್ರಿ: ಬಡಾ ಗ್ರಾಮದ 21 ವರ್ಷದ ಯುವತಿಯ ಇನ್ಸ್ಟಾ ಗ್ರಾಂ ಖಾತೆಗೆ ಬಡಾ ಗ್ರಾಮದ ನಿವಾಸಿ ಆಸಿಫ್‌ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿ ಆಕೆಯನ್ನು ತನ್ನೊಂದಿಗೆ ಬರಹೇಳಿದ್ದಲ್ಲದೆ ಮಾ. 7ರಂದು ಕಾರಲ್ಲಿ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕೈಯಲ್ಲಿ ಚಾಕು ಹಿಡಿದುಕೊಂಡು ಯುವತಿಯ ಕೈಹಿಡಿದೆಳೆದು ಆಕೆಯ ಮೊಬೈಲನ್ನು ಕಸಿದು ನೆಲಕ್ಕೆಸೆದು ಒಡೆದುಹಾಕಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆಯನ್ನು ಮನೆ ಎದುರಿನ ಬಯಲಲ್ಲಿ ನಿಂತು ನೋಡುತ್ತಿದ್ದ ನಾಜಿಮ್‌ ಅವರ...
ಉಡುಪಿಜಿಲ್ಲೆಸುದ್ದಿ

ತಪ್ಪಿಸಿದ ರಾಹುಕಾಲ ಅವರಿಗೆ ಮಾತ್ರ, ರಾಜ್ಯಕ್ಕೆ ರಾಹುಕಾಲ ಅಂಟಿದ್ದು ಗ್ಯಾರೆಂಟಿ – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ: ರಾಹುಕಾಲ ಎಂಬ ಕಾರಣಕ್ಕೆ ನಿಗದಿತ ಸಮಯಕ್ಕಿಂತ 45 ನಿಮಿಷ ಬೇಗ ಬಜೆಟ್ ಆರಂಭಿಸಿದ ಸಿಎಂ, ರಾಜ್ಯದ ಹಿಂದೂಗಳಿಗೆ ಮರಾಮೋಸ ಮಾಡಿದ್ದಲ್ಲದೇ ಉಡುಪಿ ಜಿಲ್ಲೆಗೂ ಯಾವ ಯೋಜನೆಗಳನ್ನು ಘೋಷಿಸಿಲ್ಲ ಎಂದು ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕತೆಗೆ ಅತೀ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ...
ಉಡುಪಿಕಾಪುಜಿಲ್ಲೆಸುದ್ದಿ

ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ-ಕಾಪು ತಾಲೂಕು ತಹಸೀಲ್ದಾರ್- ಕಹಳೆ ನ್ಯೂಸ್

ಕಾಪು : ನಮ್ಮ ವಯೋ ವೃದ್ದಾ ಹಿರಿಯ ನಾಗರೀಕ ರೆಂದರೆ ರೋಗಿ ಗಳಲ್ಲ ಯಾರಿಗೂ ಪ್ರಯೋಜನ ವಿಲ್ಲದ ನಿಸ್ ಪ್ರಯೋಜ ಕರಲ್ಲ, ಅವರನ್ನು ಗೌರವಿಸಿ, ಅವರಿಗೆ ಪ್ರೀತಿ ನೀಡಿ , ಅವರು ಜ್ಞಾನ ದ ಬಂಡಾರ, ಸಂಸ್ಕೃತಿ ಮತ್ತು ಪೃಕ್ರತಿ ಯನ್ನು ಪಾಲನೆ ಮಾಡಿ ನಮ್ಮ ಬದುಕಿನ ಆಶ್ರದಾತರು ಅವರಿಗೆ ಆಸರೆ ನೀಡಿ ಪ್ರೀತಿ ಯಿಂದ ಅವರ ಸಂರಕ್ಷಣೆ ಮಾಡಿ ಅವರಿಗೆ ಯಾವುದೇ ತೊಂದರೆ ಆಗ ದಂತೆ ನೋಡಿಕೊಳ್ಳಬೇಕು ಎಂದು...
1 28 29 30 31 32 120
Page 30 of 120