ಮಲ್ಪೆ : ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ -ಕಹಳೆ ನ್ಯೂಸ್
ಉಡುಪಿ : ಜ್ಯುವೆಲ್ಲರಿ ಸಿಬ್ಬಂದಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿಯ ಆಭರಣ ಜುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್ (37) ಎಂಬವರು ಜ.12ರಂದು ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ತನ್ನ ಮೊಬೈಲ್ನ್ನು ತಂಗಿಗೆ ನೀಡಿ ಮನೆಯಿಂದ ಹೋಗಿದ್ದರು. ಆ ಬಳಿಕ ರಮೇಶ್ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ...






