Tuesday, April 28, 2026

ಉಡುಪಿ

ಉಡುಪಿಜಿಲ್ಲೆಸಂತಾಪಸುದ್ದಿ

ಮಲ್ಪೆ : ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ -ಕಹಳೆ ನ್ಯೂಸ್

ಉಡುಪಿ : ಜ್ಯುವೆಲ್ಲರಿ ಸಿಬ್ಬಂದಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿಯ ಆಭರಣ ಜುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್ (37) ಎಂಬವರು ಜ.12ರಂದು ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ತನ್ನ ಮೊಬೈಲ್‌ನ್ನು ತಂಗಿಗೆ ನೀಡಿ ಮನೆಯಿಂದ ಹೋಗಿದ್ದರು. ಆ ಬಳಿಕ ರಮೇಶ್ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ...
ಉಡುಪಿಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ -ಕಹಳೆ ನ್ಯೂಸ್

ಮೂಡುಬಿದಿರೆ : ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಯುವಪೀಳಿಗೆಗೆ ದಾರಿದೀಪವಾಗಬೇಕು. ತನ್ನ ಯೌವ್ವನದಲ್ಲಿ ರಾಷ್ಟ್ರಿಯ ಚಿಂತನೆಯನ್ನು ಮೈಗೂಡಿಸಿಕೊಂಡು ಯುವ ಸಮೂಹಕ್ಕೆ ಸ್ಫೂರ್ತಿಯ ಸೆಳೆಯಾದ ವಿವೇಕಾನಂದರ ಜೀವನ ನಿಜಕ್ಕೂ ಸಾರ್ಥಕ ಎಂದು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಬಿ.ಪಿ ಸಂಪತ್ ಕುಮಾರ್ ಅಭಿಪ್ರಾಯಪಟ್ಟರು. ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅವರು ವಿವೇಕಾನಂದರು ಭಾರತ ದೇಶ ಕಂಡ ಮಹಾನ್ ಯುಗಪುರುಷ, ಸಂತ ಮತ್ತು ಬೌದ್ಧಿಕ...
ಉಡುಪಿಕಾಪುಜಿಲ್ಲೆಸುದ್ದಿ

ಕಾಪು ತಾಲ್ಲೂಕಿನಲ್ಲಿ ಅಚಾನಕ್ ಸುರಿದ ಮಳೆ ; ತೆಂಗಿನಮರಕ್ಕೆ ಸಿಡಿಲು ಬಡಿದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಜಖಂ -ಕಹಳೆ ನ್ಯೂಸ್

ಕಾಪು :ನಿನ್ನೆ ಕಾಪು ತಾಲ್ಲೂಕಿನಲ್ಲಿ ಅಚಾನಕ್ ಸುರಿದ ಮಳೆಗೆ ಪಡು ಗ್ರಾಮದ ಸುಕುಮಾರ್ ಕರ್ಕೇರ ರವರ ಮನೆಯ ಪಕ್ಕದಲ್ಲಿದ್ದ ತೆಂಗಿನಮರಕ್ಕೆ ಸಿಡಿಲು ಬಡಿದು ಸುಕುಮಾರ್ ಕರ್ಕೇರರವರ ಮನೆಯ ಮೇಲೆ ಬಿದ್ದು ಮನೆ ಭಾಗಶಃ ಜಖಂಗೊಂಡಿದೆ. ರಾತ್ರಿ ಏಳೂವರೆಯ ಸಮಯದಲ್ಲಿ ಜೋರು ಮಳೆ ಸುರಿದ ಕಾರಣ ಅದೇ ಸಮಯದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಮನೆಯೊಳಗಿದ್ದವರು ಗಾಬರಿಯಾಗಿ ಹೊರಗೆ ಬಂದಿದ್ದಾರೆ, ಮನೆಯ ಹೆಂಚುಗಳು ಪುಡಿಯಾಗಿವೆ. ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ...
ಉಡುಪಿಜಿಲ್ಲೆಸುದ್ದಿ

ಭಾರತೀಯ ಸಾಹಿತ್ಯದಲ್ಲಿ ಕೊಂಕಣಿ ಪ್ರಾಮುಖ್ಯತೆ ಉಳಿಸಿಕೊಂಡಿದೆ: ಕವಿ ಆಂಡ್ರೂ ಎಲ್. ಡಿ. ಕುನ್ಹಾ -ಕಹಳೆ ನ್ಯೂಸ್

ಉಡುಪಿ: ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿ ಮತ್ತು ಕವಿತಾ ಟ್ರಸ್ಟ್ (ರಿ.), ಮಂಗಳೂರು ಇವರ ಸಹಯೋಗದಲ್ಲಿ ಉಡುಪಿಯ ಸಾಸ್ತಾನದಲ್ಲಿ ಭಾನುವಾರ 'ಯುವ ಸಾಹಿತಿ' ಕವಿಗೋಷ್ಠಿ ನಡೆಯಿತು. ಯುವ ಕವಿಗೋಷ್ಠಿಯಲ್ಲಿ ಗೋವಾದ ಅಮೆಯ್ ನಾಯ್ಕ್, ಅಂತರಾ ಭಿಡೆ, ಸುಪ್ರಿಯಾ ಕಾಣಕೋಣಕರ್ ಮತ್ತು ಕರ್ನಾಟಕದ ವೆಂಕಟೇಶ್ ನಾಯಕ್ ಸೇರಿದಂತೆ ಕೊಂಕಣಿಯ ಯುವ ಕವಿಗಳು ಭಾಗವಹಿಸಿದರು. ಕೊಂಕಣಿಯ ಹಿರಿಯ ಕವಿ ಆಂಡ್ರೂ ಎಲ್. ಡಿ. ಕುನ್ಹಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂದಿನ ಕೊಂಕಣಿ ಕವಿತೆಗಳು...
ಉಡುಪಿಕಾಪುಜಿಲ್ಲೆಸುದ್ದಿ

2024-25 ನೇ ಸಾಲಿನ ಕೊರಗ ಸಮುದಾಯದ ತಾಲೂಕು ಮಟ್ಟದ ಕುಂದು ಕೊರತೆ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : 2024-25 ನೇ ಸಾಲಿನ ಕೊರಗ ಸಮುದಾಯದ ಕಾಪು ತಾಲೂಕು ಮಟ್ಟದ ಕುಂದು ಕೊರತೆ ಸಭೆ ಇಂದು ದಿನಾಂಕ 13-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯ ಕಾಪು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರಗ ಸಮುದಾಯದ ಕುಂದು ಕೊರತೆ ಬಗ್ಗೆ ಚರ್ಚಿಸಿ ಸರ್ಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯ ಇರುವವರಿಗೆ ಅವರ ಹೆಸರಿನಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಜೊತೆಗೆ ಮೂಲಭೂತ ಸೌಕರ್ಯ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೋವಿನ ಕೆಚ್ಚಲು ಕೆತ್ತಿದ ಪ್ರಕರಣಕ್ಕೆ ಪೇಜಾವರ ಶ್ರೀ ದಿಗ್ಭ್ರಮೆ  ; ಆಮರಣಾಂತ ಉಪವಾಸದ ಎಚ್ಚರಿಕೆ-ಕಹಳೆ ನ್ಯೂಸ್

ಉಡುಪಿ : ಚಾಮರಾಜನಗರದಲ್ಲಿ ದೇಶವೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದಿರುವ ಗೋವಿನ ಕೆಚ್ಚಲು ಸೀಳಿದ ಭೀಭತ್ಸ ಕೃತ್ಯಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ತಿಳಿದ ತಕ್ಷಣ ..ಹ್ಞಾಂ ...ಅಯ್ಯೋ ...ರಾಮಾ....ಗೋವಿನ ಮೇಲಿನ ಕ್ರೌರ್ಯಕ್ಕೆ ಯಾವ ಅಂತ್ಯವೂ ಶಿಕ್ಷೆಯೂ ಈ ನೆಲದಲ್ಲಿ ಇಲ್ಲದಾಯಿತೇ ಎಂದು ಮಮ್ಮಲ ಮರುಗಿದ್ದಾರೆ . ಬಹುಸಂಖ್ಯಾತರಾಗಿದ್ದೂ ಜಾತ್ಯತೀತ ನ್ಯಾಯದ ನೆಪದಲ್ಲಿ ನಮ್ಮ ಭಾವನೆ ಶ್ರದ್ಧೆಗಳಿಗೆ ಕೊಡಲಿ ಏಟು...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹೊಸ ವರ್ಷವನ್ನು ಭವ್ಯ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಆಚರಣೆ . ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧಕರಿಗೆ ಗೌರವ-ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ((MAHE) ತನ್ನ ವಾರ್ಷಿಕ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 11, 2025 ರ ಶನಿವಾರದಂದು ಸುಂದರವಾದ ಕೆಎಂಸಿ ಗ್ರೀನ್ಸ್ನಲ್ಲಿ ಆಯೋಜಿಸಿತ್ತು. ಶ್ರೇಷ್ಠತೆ, ಸಮರ್ಪಣೆ ಮತ್ತು ಪ್ರಭಾವವನ್ನು ಆಚರಿಸಲು ವಿಶೇಷ ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿಶಾಲ ಸಮುದಾಯವನ್ನು ಒಟ್ಟುಗೂಡಿಸುವ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು. ಈ ವರ್ಷದ ಸಮಾರಂಭವು ತಮ್ಮ ತಮ್ಮ ಕ್ಷೇತ್ರಗಳು ಮತ್ತು ಸಮಾಜಕ್ಕೆ ಅತ್ಯುತ್ತಮ...
ಉಡುಪಿಜಿಲ್ಲೆಸಂತಾಪಸುದ್ದಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು ;ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿ-ಕಹಳೆ ನ್ಯೂಸ್

ಉಡುಪಿ: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿAದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ...
1 34 35 36 37 38 120
Page 36 of 120