Tuesday, April 28, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬೈಕ್ ಗೆ ಬಸ್ ಡಿಕ್ಕಿ ; ಸವಾರ ಗಂಭೀರ ಗಾಯ-ಕಹಳೆ ನ್ಯೂಸ್

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರAಗ ರಾವ್ ಎಂದು ಗುರುತಿಸಲಾಗಿದೆ. ಗಾಯಾಳು ಪಾಂಡುರAಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ...
ಉಡುಪಿಸುದ್ದಿ

ಪಡುಬಿದ್ರಿ: ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ಯುವಕ -ಕಹಳೆ ನ್ಯೂಸ್

ಪಡುಬಿದ್ರಿ : ಸಾಲಬಾಧೆ ತಾಳಲಾರದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಿನ್ನೆ(ಜ.8) ರಂದು ಸಂಜೆ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಬಂದಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ ಹಾಗು ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು ಮತ್ತು ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು....
ಉಡುಪಿಕಾಪುಜಿಲ್ಲೆಸುದ್ದಿ

ಕಾಪು : ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ – ತಹಸೀಲ್ದಾರ್ ಡಾ ಪ್ರತಿಭಾ ಆರ್-ಕಹಳೆ ನ್ಯೂಸ್

ಕಾಪು : ನಿರಾಶ್ರಿತ ಹಿರಿಯ ನಾಗರಿಕರು ಅಂಗವೈಕಲತೆಯ ತೊಂದರೆಯಿAದ ಬಳಲುತ್ತಿರುವ ವಿಕಲ ಚೇತನರು ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ ಎಂದು ಕಾಪು ತಾಲೂಕು ತಹಸೀಲ್ದಾರ್ ಡಾ ಪ್ರತಿಭಾ ಆರ್ ಹೇಳಿದರು. ಅವರು ಪಾಂಗಳ ಆಸರೆ ಎಂಬ ಹಿರಿಯ ನಾಗರೀಕ ಸೇವಾ ಸಂಸ್ಥೆ ಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆ...
ಉಡುಪಿಜಿಲ್ಲೆಸುದ್ದಿ

ಉಡುಪಿ:ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ-ಕಹಳೆ ನ್ಯೂಸ್

ಉಡುಪಿ: ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ| ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕದ...
ಉಡುಪಿಜಿಲ್ಲೆಶಿಕ್ಷಣಸುದ್ದಿ

ಮಣಿಪಾಲ ಜ್ಞಾನ ಸುಧಾ ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಮಣಿಪಾಲ:ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇತ್ರಾಭಿವೃದ್ಧಿ ಮತ್ತು ಶಾಲಾ 2ಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿ.ಯು.1. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತನ್ಮಯಿ ಆರ್. ಆರಾಧ್ಯ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರದ ಎಂ. ರಾಜಶೇಖರ ಹಾಗೂ ಕಲ್ಪನಾ ಆರ್ ದಂಪತಿಯ...
ಉಡುಪಿಕುಂದಾಪುರಸಂತಾಪಸುದ್ದಿ

ಕೊಲ್ಲೂರು ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ – ಕಹಳೆ ನ್ಯೂಸ್

ಕೊಲ್ಲೂರು ಮುಕಾಂಬಿಕೆಯ ಆರಾಧಕ ಪ್ರಧಾನ ತಂತ್ರಿ ಮಂಜುನಾಥ ಅಡಿಗ ಧಾರ್ಮಿಕ ವಿಚಾರಗಳ ಆಳ ಅಧ್ಯಯನ ಹಾಗೂ ಜ್ಞಾನಕ್ಕೆ ಪ್ರಸಿದ್ದಿಯಾಗಿದ್ದರು ದೇಶದ ನಾನಾ ರಾಜ್ಯಗಳಲ್ಲಿ ಶ್ರೀಯುತರು ಅಪಾರ ಶಿಷ್ಯವರ್ಗವನ್ನು ಹೊಂದಿದ್ದರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ತಂತ್ರಿ ಹಾಗೂ ಅರ್ಚಕರಾದ ಶ್ರೀ ಮಂಜುನಾಥ ಅಡಿಗ ಅವರು ಇಂದು ಮಧ್ಯಾಹ್ನ ಉಡುಪಿ ಜಿಲ್ಲೆಯ ಕೊಲ್ಲೂರಿನ ತಮ್ಮ ಸ್ವಗ್ರಹದಲ್ಲಿ ಬ್ರಹೈಕ್ಯರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಶ್ರೀ ಮಂಜುನಾಥ ಅಡಿಗರು ಕೊಲ್ಲೂರು ದೇವಾಲಯದ...
ಉಡುಪಿಶೃಂಗೇರಿಸುದ್ದಿ

ಕಲ್ಕೂರ ಪ್ರತಿಷ್ಠಾನದ ಸರ್ವೋಪಯೋಗಿ ಕ್ಯಾಲೆಂಡರ್ ಪುತ್ತಿಗೆ ಶ್ರೀಗಳಿಂದ ಬಿಡುಗಡೆ-ಕಹಳೆ ನ್ಯೂಸ್

ಕಲ್ಕೂರ ಪ್ರತಿಷ್ಠಾನದಿಂದ ಮುದ್ರಿಸಲ್ಪಟ್ಟ 2025 ರ ದಿನಚರಿ ಕ್ಯಾಲೆಂಡರನ್ನು ಉಡುಪಿ ಶ್ರೀಕೃಷ್ಣ ಮಠದ ಸರ್ವಜ್ಞ ಪೀಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು. ಭಾರತೀಯ ಶಾಸ್ತ್ರಸಿದ್ಧ ರಾಷ್ಟ್ರೀಯ ಪಂಚಾಂಗ ಆಧಾರಿತ ಎಲ್ಲಾ ಮಾಹಿತಿಗಳ ಸಹಿತವಾಗಿ ರಾಷ್ಟ್ರೀಯ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳು, ಪ್ರಾದೇಶಿಕವಾದ ಧಾರ್ಮಿಕ ಕ್ಷೇತ್ರಗಳ ಉತ್ಸವಾದಿ ವಿವರಗಳನ್ನೊಳಗೊಂಡಿರುವ ಈ ಕ್ಯಾಲೆಂಡರ್ ಸರ್ವರಿಗೂ ಬಹುಪಯೋಗಿಯಾಗಿದೆ ಎಂದು ಪೂಜ್ಯಶ್ರೀಗಳು ಶ್ಲಾಘಿಸಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ,...
ಉಡುಪಿಕ್ರೈಮ್ಜಿಲ್ಲೆಸುದ್ದಿ

ನಿಷೇದಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡಲು ಯತ್ನ; ಇಬ್ಬರು ಆರೋಪಿಗಳ ಬಂಧನ-ಕಹಳೆ ನ್ಯೂಸ್

  ಉಡುಪಿ: ಮಾದಕ ವಸ್ತು ಎಂಡಿಎAಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಬಡಾ ಉಚ್ಚಿಲ ನಿವಾಸಿ ಎನ್ ಎಂ ಮಹಮ್ಮದ್ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ನಗರ ಠಾಣೆ ಪೊಲೀಸರು, ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಕಾರಿನಲ್ಲಿ...
1 35 36 37 38 39 120
Page 37 of 120