Tuesday, April 28, 2026

ಉಡುಪಿ

ಆರೋಗ್ಯಉಡುಪಿಸುದ್ದಿ

ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ- ಕಹಳೆ ನ್ಯೂಸ್

ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು ನಡೆಯಿತು. ಅಧ್ಯಕ್ಷರಾಗಿ ಡಾ || ಯು.ಬಿ ಶಬರಿ, ಕಾರ್ಯದರ್ಶಿಯಾಗಿ ಡಾ ಅತುಲ್ UR ಹಾಗೂ ಕೋಶಾಧಿಕಾರಿಯಾಗಿ ಡಾ ತೇಜಕಿರಣ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಡಾ. ಶಬರಿ ಮುಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು. ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಿ ಎಸ್ ಚಂದ್ರಶೇಖರ್, ನಿಕಟಪೂರ್ವ ಅಧ್ಯಕ್ಷ ಡಾ ಜಗದೀಶ್ ಜೋಗಿ , ಪದಗ್ರಹಣ ಅಧಿಕಾರಿ ಡಾ....
ಉಡುಪಿಕಾಪುಕುಂದಾಪುರಭಟ್ಕಳಸುದ್ದಿ

ಕುಂದಾಪುರ : ತ್ರಾಸಿ – ಸಮುದ್ರದಲ್ಲಿ ಜೆಟ್ ಸ್ಕೀ ಪಲ್ಟಿಯಾಗಿ ರೈಡರ್ ನಾಪತ್ತೆ- ಕಹಳೆ ನ್ಯೂಸ್

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ...
ಉಡುಪಿಶಿಕ್ಷಣಸುದ್ದಿ

ಉಡುಪಿ: ಶ್ರೀಮತಿ ಗಿರಿಜಾ ಹೆಗ್ಡೆ ಅವರಿಗೆ ಶಿಕ್ಷಕ ರತ್ನಅವಾರ್ಡ್-ಕಹಳೆ ನ್ಯೂಸ್

ಉಡುಪಿ :ಶ್ರೀಮತಿ ಗಿರಿಜಾ ಹೆಗಡೆ.ಅರ್ಥಶಾಸ್ತ್ರ ಉಪನ್ಯಾಸಕರಾಗಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ವೃತ್ತಿಯಲ್ಲಿ 25 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದಾರೆ. ವಿದ್ಯಾರ್ಹತೆ: ಎಂ.ಎ.(ಅರ್ಥಶಾಸ್ತ್ರ),ಎA.ಫಿಲ್(ಉತ್ತರಕನ್ನಡ ಕೈಗಾರಿಕೆಗಳ ಪ್ರಗತಿ),ಎಂ.ಬಿ.ಎ.(ಹೆಚ್ ಆರ್),ಬಿ.ಎಡ್.ಸ್ಲೆಟ್ ಪರೀಕ್ಷೆ ಪಾಸಾಗಿರುತ್ತಾರೆ.ನಿಮ್ಹಾನ್ಸ್ ಕೊಡಮಾಡುವ ಒಂದುವಾರದ ಜೀವನಕೌಶಲ್ಯ ತರಬೇತಿ ಪಡೆದಿದ್ದಾರೆ. ಹವ್ಯಾಸ-ಕಥೆ ಕವನ ರಚನೆ. ಇವರು ಪ್ರಕಟಿಸಿದ ಕೃತಿಗಳು 1. ಅನಾವರಣ ಕವನ ಸಂಕಲನ .ಕಾರ್ನಾಡ್ ಸದಾಶಿವರಾವ್ ಸ್ಮಾರಕ ಪ್ರಶಸ್ತಿ ಪಡೆದಿದೆ. 2.ಅಗಸೆಬಾಗಿಲು- ಕವನ ಸಂಕಲನ 3.ನತ್ತು- ಕಥಾ...
ಉಡುಪಿಸುದ್ದಿ

ಉಡುಪಿ: ಕಥೊಲಿಕ್ ಧರ್ಮಪ್ರಾಂತ್ಯ: ಸೌಹಾರ್ದ ಕ್ರಿಸ್ಮಸ್ ಆಚರಣೆ-ಕಹಳೆ ನ್ಯೂಸ್

ಉಡುಪಿ: ಮಾನವ ಹಾಗೂ ದೇವರೊಂದಿಗೆ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಡುವುದೇ ನಿಜವಾದ ಕ್ರಿಸ್ಮಸ್ ಆಗಿದೆ ಎಂದು ಸಿಎಸ್ ಐ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಹೇಳಿದರು. ಅವರು ಇಂದು ಶೋಕಮಾತಾ ಚರ್ಚ್ ಸಭಾಂಗಣ ದಲ್ಲಿ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಮಾಧ್ಯಮ ಮಿತ್ರರಿಗೆ ಆಯೋಜಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದರು. ಯೇಸು ಸಮುದಾಯದ ಮಧ್ಯೆ ಮನುಷ್ಯತ್ವದ ಕಾರ್ಯವುಳ್ಳ ವ್ಯಕ್ತಿಯಾಗಿ ಬದುಕುವುದರ ಮೂಲಕ ಮಾದರಿಯಾದರು....
ಉಡುಪಿಸುದ್ದಿ

ಜಿಲ್ಲೆಯಲ್ಲಿ ಪ್ರತೀ ವರ್ಷ 250 ಮಂದಿ ಅಪಘಾತದಲ್ಲಿ ಸಾವು ; ಅಪರಾಧ ತಡೆ ಮಾಸಾಚರಣೆ ಉದ್ಘಾಟಿಸಿ ಎಸ್ಪಿ ಅರುಣ್ ಕುಮಾರ್ ಹೇಳಿಕೆ-ಕಹಳೆ ನ್ಯೂಸ್

ಉಡುಪಿ ಪ್ರತಿ ವರ್ಷ ಉಡುಪಿ ಜಿಲ್ಲೆಯಲ್ಲಿ 250 ಮಂದಿ ಅಪಘಾತದಲ್ಲಿ ಮರಣ ಹೊಂದುತ್ತಿದ್ದಾರೆ ಎಂದು ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಇದರ ವತಿಯಿಂದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು. ಕಳ್ಳತನ ಹಾಗೂ ಆನ್ಲೈನ್ ಮೂಲಕ ನಡೆಯುತ್ತಿರುವ ವಂಚನೆ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅವರು ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ತುಳು ಚಿತ್ರನಟ, ಹಾಸ್ಯ...
ಉಡುಪಿಸುದ್ದಿ

ಮಾನಸಿಕ ಅಸ್ವಸ್ಥರಿಗೆ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಸಿದ ತಹಶಿಲ್ದಾರ್; ಜನರಿಂದ ವ್ಯಾಪಕ ಮೆಚ್ಚುಗೆ-ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳ್ ಬಡಾ ಗ್ರಾಮದ ಕಿರಣ ಕುಮಾರಿ (52 ವರ್ಷ) ಪ್ರಮೋದ (69ವರ್ಷ) ಈ ಇಬ್ಬರು ಮಹಿಳೆಯರಿಗೆ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಸಿದ್ದಾರೆ. ಇದುವರೆಗೂ ಇವರಿಬ್ಬರಿಗೂ ಆಧಾರ್ ಕಾರ್ಡ್ ಇರಲಿಲ್ಲ. ಅವರು ಮಾನಸಿಕ ಅಸ್ವಸ್ಥರಾಗಿರುವ ಕಾರಣ ಅವರ ಪೋಷಕರಿಗೆ ಆಧಾರ್ ಕೇಂದ್ರಕ್ಕೆ ಕರೆತರಲು ಸಾಧ್ಯವಾಗಿರಲಿಲ್ಲ. ಆಧಾರ್ ಕಾರ್ಡ್ ಇಲ್ಲದ ಕಾರಣ ಸರಕಾರದ ಯಾವುದೇ ಯೋಜನೆಗಳು, ಪಿಂಚಣಿ ಯಾವುದೇ ಸೌಲಭ್ಯಗಳನ್ನು ಪಡೆಯಲು...
ಉಡುಪಿಸುದ್ದಿ

ಜೆಸಿಐ ಕುಂದಾಪುರ 50ರ ಸಂಭ್ರಮ: ಡಿ.22- 26ರ ವರೆಗೆ ನಾಟಕೋತ್ಸವ ಸಂಭ್ರಮ -ಕಹಳೆ ನ್ಯೂಸ್

ಉಡುಪಿ : ಜೆಸಿಐ ಕುಂದಾಪುರ ಇದರ 50ರ ಸಂಭ್ರಮದ ಅಂಗವಾಗಿ 'ನಾಟಕೋತ್ಸವ' ಕಾರ್ಯಕ್ರಮವನ್ನು ಇದೇ ಡಿ.22ರಿಂದ 26ರ ವರೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಐ ಕುಂದಾಪುರ ಅಧ್ಯಕ್ಷ ಚಂದನ್ ಗೌಡ ತಿಳಿಸಿದರು. ಈ ಕುರಿತು ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿದಿನ ಸಂಜೆ 7.30ರಿಂದ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.22ರಂದು ರಂಗ ಸಂಗಾತಿ ತಂಡದಿಂದ 'ದಟ್ಸ್ ಆಲ್ ಯುವರ್ ಆನರ್, ಡಿ.23ರಂದು...
ಉಡುಪಿಶಿಕ್ಷಣಸುದ್ದಿ

ದಿ.ಡಾ.ಕೆ.ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಸರಕಾರಿ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ – ಕಹಳೆ ನ್ಯೂಸ್

ದಿವಂಗತ ಡಾ.ಕೆ. ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ರಿತೇಶ್ ಕುಮಾರ್ ಶೆಟ್ಟಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಳಿ- ಆಲೂರು "EPSON ಕಲರ್ ಪ್ರಿಂಟರ್" ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಶ್ರೀಲತ ಶೆಟ್ಟಿ ಅಧ್ಯಕ್ಷರು SDMC, ರವಿ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಆಲೂರು, ಉದಯ್ ಮುಖ್ಯ ಶಿಕ್ಷಕರು, ರಿತೇಶ್ ಕುಮಾರ್‌ ಶೆಟ್ಟಿ ಗಂಗೊಳ್ಳಿ ಪೊಲೀಸ್ ಠಾಣೆ, ನಾಗರಾಜ ಗಂಗೊಳ್ಳಿ ಪೊಲೀಸ್ ಠಾಣೆ,...
1 37 38 39 40 41 120
Page 39 of 120