Friday, March 6, 2026

ಉಡುಪಿ

ಉಡುಪಿಜಿಲ್ಲೆರಾಜ್ಯಸುದ್ದಿ

ಮಣ್ಣಿನ ಅರೋಗ್ಯ ಸಂರಕ್ಷಣೆಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ -ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ – ಕಹಳೆ ನ್ಯೂಸ್

ಉಡುಪಿ : ಮಣ್ಣಿ ನ ಅರೋಗ್ಯ ಸಂರಕ್ಷಣೆ ಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ ಕಾಪು ತಾಲೂಕು ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ ರೈತರಿಗೆ ಕಿವಿ ಮಾತು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು 2025-26 ನೇ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ...
ಉಡುಪಿಕಾಪುಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ...
ಉಡುಪಿಜಿಲ್ಲೆಸುದ್ದಿ

ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – ‘ಅಮೃತ ಸ್ಮೃತಿ’ ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ -ಕಹಳೆ ನ್ಯೂಸ್

ಉಡುಪಿ : ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – 'ಅಮೃತ ಸ್ಮೃತಿ' ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿ ಯಾದ ಕಾಪು ಶಾಶಕರು ಆದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಅತಿಥಿ ಭಾಷಣ ದಲ್ಲಿ, ವಿದ್ಯಾಲಯಗಳು ಮಂದಿರವಾಗಿ, ಗುರುಗಳನ್ನು ಪೂಜಿಸಿ ಗೌರವದಿಂದ ಈ ಸಮಾಜ ನಡೆಸಿದಾಗ ಮಾತ್ರ ಸಂಸ್ಕೃತಿ ಮತ್ತು ಅರೋಗ್ಯವಂತ ಸಮಾಜ...
ಉಡುಪಿಜಿಲ್ಲೆಸುದ್ದಿ

ಉಡುಪಿ : ದೊಡ್ಡಣಗುಡ್ಡೆಯಲ್ಲಿಪ್ರಧಾನಿ ಮೋದಿಜಿ ಯವರ ಕನಸಿನ ಭಾರತ ದ ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ -ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ 'ಬೃಹತ್ ಸ್ವದೇಶಿ ಹಬ್ಬ' ವನ್ನು (ಕೃಷಿ - ಕೌಶಲ - ಗುಡಿ ಕೈಗಾರಿಕೆ - ಆಹಾರ - ಸಸ್ಯೋತ್ಸವ) ಮಾನ್ಯ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ರೈತ ಸೇವಾ ಕೇಂದ್ರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಆತ್ಮನಿರ್ಭರ ಭಾರತ ಜನ-ಜಾಗೃತಿ ಪಾದಯಾತ್ರೆ ದೊಡ್ಡಣಗುಡ್ಡೆ ನೇಕಾರರ ಕಾಲೋನಿಯಿಂದ ರೈತ ಸೇವಾ ಕೇಂದ್ರದ...
ಉಡುಪಿಸುದ್ದಿ

ಉಡುಪಿಯ ಶ್ರೀಕೃಷ್ಣ ಮಠದಲ್ಲಿ `ಲಕ್ಷ ಕಂಠ ಗೀತಾ ಪಾರಾಯಾಣದಲ್ಲಿ’ ಶ್ಲೋಕ ಪಠಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ 'ಲಕ್ಷ ಕಂಠ ಗೀತಾ ಪಾರಾಯಣ'ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ -...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ -ಕಹಳೆ ನ್ಯೂಸ್

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್...
ಅಂಕಣಉಡುಪಿಸುದ್ದಿ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ; ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ-ಕಹಳೆ ನ್ಯೂಸ್

ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ  ಪ್ರಧಾನಿ ಮೋದಿ  ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನೂರು ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ...
ಉಡುಪಿಜಿಲ್ಲೆಸುದ್ದಿ

ಪಾಂಚಜನ್ಯ ಊದಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್ – ಕಹಳೆ ನ್ಯೂಸ್

ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿ  ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್  ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ...
1 2 3 4 5 6 118
Page 4 of 118