Tuesday, April 28, 2026

ಉಡುಪಿ

ಉಡುಪಿಕಾರ್ಕಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ; ಉಡುಪಿ ಮಹಿಳಾ ವಿಭಾಗ ಆರಂಭ ; ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ದೀಪ ಬೆಳಗಿಸಿ ಚಾಲನೆ- ಕಹಳೆ ನ್ಯೂಸ್

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಉಡುಪಿ ಘಟಕದ ಮಹಿಳಾ ವಿಭಾಗದ ಆರಂಭ, ಹಾಗೂ ಬೈಲೂರು ಮಹಿಷಮರ್ಧಿನಿ ದೇವಸ್ಥಾನದ ಶತಚಂಡಿಕಯಾಗ, ಬ್ರಹ್ಮ ಮಂಡಲ ಸೇವೆಯ ಆಮಂತ್ರಣ ಪತ್ರಿಕೆಯನ್ನು ಬೈಲೂರು ಮಹಿಷ ಮರ್ದಿನಿ ದೇವಾಲಯದ ಸನ್ನಿಧಿಯಲ್ಲಿ ಹಾಕಲ್ಪಟ್ಟ ಶ್ರೀ ಪಾವಂಜೆ ಮೇಳದ ಪಂಚಮ ವರ್ಷದ ಯಾನದ ರಂಗಸ್ಥಳದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ...
ಉಡುಪಿಕಾರ್ಕಳಸುದ್ದಿ

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.9ರಿಂದ 14ರ ವರೆಗೆ ನಡೆಯುವ ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ: ದೇವಸ್ಥಾನದಲ್ಲಿ ಶತ ಚಂಡಿಕಾಯಾಗ ನಿರ್ವಿಘ್ನವಾಗಿ ನಡೆಯಲಿ. ಇದರಿಂದ ಲೋಕ ಮತ್ತು ಎಲ್ಲ ಭಕ್ತರಿಗೂ ಒಳಿತಾಗಲಿ. ಇಂಥ ಧಾರ್ಮಿಕ ಕಾರ್ಯಕ್ರಮಗಳು ಜಿಲ್ಲೆಯ ದೇವಸ್ಥಾನಗಳಲ್ಲಿ ನಡೆಯು ವಂತಾಗಲಿ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.9ರಿಂದ 14ರ ವರೆಗೆ ನಡೆಯುವ ಶತ ಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆಯ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಬಿಡುಗಡೆಗೊಳಿಸಿ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಉಡುಪಿ ಮಹಿಳಾ...
ಉಡುಪಿಕುಂದಾಪುರಸುದ್ದಿ

ಅಬಕಾರಿ ಹಗರಣದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ಮನೆ ಮನೆಗೆ ಬಾರ್ ಭಾಗ್ಯವೇ? : ಕಿಶೋರ್ ಕುಮಾರ್ ಕುಂದಾಪುರ -ಕಹಳೆ ನ್ಯೂಸ್

ಕುಂದಾಪು: ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ 'ಮನೆ ಮನೆಗೆ ಬಾರ್ ಭಾಗ್ಯವೇ' ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನಿಸಿದ್ದಾರೆ. ಹಗರಣಗಳ ಸರಮಾಲೆಯನ್ನೇ ಧರಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ 700 ಕೋಟಿ ರೂಪಾಯಿ ಮೌಲ್ಯದ ಅಬಕಾರಿ...
ಉಡುಪಿಶಿಕ್ಷಣಸುದ್ದಿ

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ : ಯಶ್ ಪಾಲ್ ಸುವರ್ಣ-ಕಹಳೆ ನ್ಯೂಸ್

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಹೆಮ್ಮೆಯ ಪಾಲಿಗೆ ಸದಾ ಹೆಮ್ಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ವಿಶ್ವಗುರು ಭಾರತದ ಕನಸು ನನಸಾಗಿಸುವ ಸಂಕಲ್ಪ ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಮಕ್ಕಳ ದಿನಾಚರಣೆ ಅಂಗವಾಗಿ...
ಉಡುಪಿಸುದ್ದಿ

ನ.17 ಮತ್ತು ನ.18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ಸವ ರಜತ ಮಹೋತ್ಸವ – ಕಹಳೆ ನ್ಯೂಸ್

ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ಇಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಕಾರ್ಯಕ್ರಮದ ಮಾಹಿತಿ ನೀಡಿದರು. ನ.17 ರ ಬೆಳಗ್ಗೆ 10ಕ್ಕೆ ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶರಾದ ನ್ಯಾ| ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ...
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ‘ಸಮಗ್ರ ಗೋವಿಂದ ಪೈ ಸಂಶೋಧನ ಸಂಪುಟ’ ಕೊಡುಗೆ-ಕಹಳೆ ನ್ಯೂಸ್

ಉಡುಪಿ: ಸಾವಿರಕ್ಕೂ ಅಧಿಕ ಸಂಶೋಧನ ಲೇಖನಗಳನ್ನು ಸಂಗ್ರಹಿಸಿ 1995ರಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರವು ಪ್ರಕಟಿಸಿದ 1400 ಪುಟಗಳ ಸಮಗ್ರ ಗೋವಿಂದ ಪೈ ಸಂಶೋಧನ ಸಂಪುಟವನ್ನು ಬುಧವಾರ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಹಸ್ತಾಂತರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಸಂಪುಟವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರೊ.ಮುರಳೀಧರ ಉಪಾಧ್ಯ ಹಾಗೂ ಡಾ.ಪಾದೇಕಲ್ಲು ವಿಷ್ಣು ಭಟ್ಟ,...
ಉಡುಪಿಕಾರ್ಕಳಸುದ್ದಿ

ಕಾರ್ಕಳ: ಎನ್.ಎಸ್.ಎಸ್. ಶಿಬಿರಗಳು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ ಡಾ.ಗಣೇಶ ಪೂಜಾರಿ-ಕಹಳೆ ನ್ಯೂಸ್

ಕಾರ್ಕಳ: ರಾಷ್ಟçದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿಯಾಗಿದೆ, ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೂ ಎನ್.ಎಸ್.ಎಸ್. ನಲ್ಲಿ ತೊಡಗಿಸಿಕೊಂಡ ಸ್ವ ಅನುಭವದಿಂದ ಈ ಅರಿವಾಗಿದೆ ಎಂದು ಎನ್.ಎಂ.ಎ.ಎA. ಇಂಜಿನಿಯರಿAಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಅವರು ಹೇಳಿದ್ದಾರೆ. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲಂಬಾಡಿ...
ಉಡುಪಿಸುದ್ದಿ

ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ: ಗೋವಿಂದ ರಾಜ್ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ: ಮಹಾರಾಷ್ಟ್ರ ಚುನಾವಣೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರ ರಿಂದ ರೂ. 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದ ಅಬಕಾರಿ ಹಣ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500, 700, 900 ಕೋಟಿ ಹಣ ನೀಡಿದ್ದೇವೆ ಎನ್ನುತ್ತಿದ್ದಾರೆ. ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ....
1 41 42 43 44 45 120
Page 43 of 120