Tuesday, April 28, 2026

ಉಡುಪಿ

ಉಡುಪಿಸುದ್ದಿ

ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ : ಶ್ರೀನಿಧಿ ಹೆಗ್ಡೆ – ಕಹಳೆನ್ಯೂಸ್

ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ವಕೀಲ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದಿಸಿದ್ದಾರೆ. ಆರಂಭದಲ್ಲಿ ಸಾಕಷ್ಟು ಖ್ಯಾತಿ ಪಡೆದ ಎಸ್ಪಿ ಡಾ.ಅರುಣ್ ಅವರ ಅವಧಿಯಲ್ಲಿ ನಡೆದ ಘನಘೋರ...
ಉಡುಪಿಸುದ್ದಿ

ಮಲ್ಪೆ ಕಡಲ ತೀರಕ್ಕೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ-ಕಹಳೆ ನ್ಯೂಸ್

ಉಡುಪಿ : ಮಲ್ಪೆ ಕಡಲ ತೀರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಪ್ರವಾಸಿಗರ ಅನುಕೂಲಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು, ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ಸಂಜೆ ನಗರದ ಮಣಿಪಾಲನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ, ಪಡುಕೆರೆ ಬೀಚ್ ಪ್ರದೇಶದ ಸ್ವಚ್ಚತಾ ನಿರ್ವಹಣೆ, ಫುಡ್‌ಕೋರ್ಟ್...
ಉಡುಪಿಸುದ್ದಿ

ನ.9ರಂದು ಆಣೆ ಪ್ರಮಾಣಕ್ಕೆ ಸಂತ್ರಸ್ತರೂ ಸಿದ್ಧ : ಮಾಜಿ ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದ ಕೋಟ್ಯಂತರ ರೂ. ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರು ಪತ್ರ ಬರೆದು ನ.9ರಂದು ಬೆಳಗ್ಗೆ 9.30ಕ್ಕೆ ಕರಂಬಳ್ಳಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಆಹ್ವಾನ ನೀಡಿದ್ದು, ನನ್ನ ಮಧ್ಯಸ್ಥಿಕೆಯಲ್ಲಿ ಸಂತ್ರಸ್ತರು ಕೂಡ ಆ ದಿನದಂದು ಆಣೆ ಪ್ರಮಾಣಕ್ಕೆ ಸಿದ್ಧರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಮಣಿಪಾಲದಲ್ಲಿಂದು ನೂರಾರು ಸಂತ್ರಸ್ತರೊಂದಿಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಣೆ ಪ್ರಮಾಣದ...
ಉಡುಪಿ

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ: ಬ್ಯಾಂಕ್ ಗಳಿಗೆ ಕೋಟ ಸಲಹೆ-ಕಹಳೆ ನ್ಯೂಸ್

ಉಡುಪಿ: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಭಾಷಿಕ ಸಿಬ್ಬಂದಿಗಳನ್ನು ನೇಮಿಸಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದರು. ಅವರು ಉಡುಪಿ ಜಿಲ್ಲಾ ಆಡಳಿತ ಕೇಂದ್ರದಲ್ಲಿರುವ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆ, ಸ್ವನಿಧಿ, ಮುದ್ರಾ ಮತ್ತು ಕೇಂದ್ರಸರಕಾರದ ಇತರ ಸಾಲ ಯೋಜನೆಗಳ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್ ಕೆ.ಎಸ್. ಇವರು ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಚದುರಂಗ ಸ್ಪರ್ಧೆಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ....
ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಉಡುಪಿಸುದ್ದಿ

10 ಕೋಟಿ ಅನುದಾನದಲ್ಲಿ ಹಿರಿಯಡ್ಕ- ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ -ಕಹಳೆ ನ್ಯೂಸ್

ಬಹು ದಿನಗಳ ಬೇಡಿಕೆಯ ಹಿರಿಯಡ್ಕ- ಗುಡ್ಡೆಯಂಗಡಿ - ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 04-11-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ...
ಉಡುಪಿ

ಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಜ್ಞಾನಸುಧಾದ ಪದವಿ ಪೂರ್ವ ಕಾಲೇಜಿನ ಪ್ರಣೀತ್ ರಾಷ್ಟçಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಉಡುಪಿ : ನ್ಯಾಶನಲ್ ಸ್ಪೊರ‍್ಟ್÷್ಸ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್ ಬಾಲ್ ಟೂರ್ನ್ಮೆಂಟ್‌ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದಪ್ರಣೀತ್ ಯು. ಶೆಟ್ಟಿ ರಾಷ್ಟçಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ ಹಾಗೂ ಪ್ರಮೀಳಾ ದಂಪತಿಗಳ ಸುಪತ್ರ....
1 42 43 44 45 46 120
Page 44 of 120