Tuesday, April 28, 2026

ಉಡುಪಿ

ಉಡುಪಿಕುಂದಾಪುರಕ್ರೀಡೆಶಿಕ್ಷಣಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು...
ಉಡುಪಿಸುದ್ದಿ

ವಿದ್ಯಾರಣ್ಯ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ : “ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಕಾನೂನು ಅರಿವು ಅಗತ್ಯ”- ಜಯಪ್ರಕಾಶ್ ಹೆಗ್ಡೆ-ಕಹಳೆ ನ್ಯೂಸ್

ಮಕ್ಕಳ ಸುಂದರವಾದ ಭವಿಷ್ಯ ಶಾಲೆಯಲ್ಲಿ ಅಡಗಿದೆ.ಮಕ್ಕಳು ಒಳ್ಳೆಯ ಹವ್ಯಾಸವನ್ನು ಎಳೆವೆಯಲ್ಲಿಯೇ ರೂಢಿಸಿಕೊಂಡರೆ ಉತ್ತಮ ಪ್ರಜೆಯಾಗಲು ಸಾಧ್ಯವಾಗುತ್ತದೆ.ಮಕ್ಕಳು ಶಾಲಾ ದಿನಗಳಲ್ಲಿ ವ್ಯಸನಿಗಳಾಗದೆ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಮೊಬೈಲ್ ಬಳಕೆಯ ಕುರಿತು ಮಕ್ಕಳು ಜಾಗ್ರತೆಯಿಂದಿರಬೇಕು. ಮಕ್ಕಳು ಇಂದಿನ ರಾಜಕೀಯ ವಿದ್ಯಮಾನಗಳನ್ನು ಅರ್ಥ ಮಾಡಿಕೊಂಡು ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡುವುದು ಅತ್ಯಗತ್ಯವಾಗಿದೆ.ಯುವ ಪೀಳಿಗೆ ಉತ್ತಮ ರಾಜಕೀಯ ಜ್ಞಾನ ಹೆಚ್ಚಿಸಿಕೊಂಡರೆ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗುತ್ತದೆ"ಎಂದು ಉಡುಪಿ-ಚಿಕ್ಕಮಗಳೂರು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಇವರು ಯಡಾಡಿ-...
ಉಡುಪಿಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಸಂತಾಪಸುದ್ದಿ

SAD NEWS : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನ – ಕಹಳೆ ನ್ಯೂಸ್

ಉಡುಪಿ : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನರಾಗಿದ್ದಾರೆ. ಉಡುಪಿಯ ಅವರ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ನಿಧನರಾಗಿದ್ದು, ನಾಳೆ ಬೆಳಗ್ಗೆ ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು‌ ತಿಳಸಿದ್ದಾರೆ....
ಉಡುಪಿಸುದ್ದಿ

ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ – ನಿವೃತ್ತ ನ್ಯಾ | ಸಂತೋಷ್ ಹೆಗ್ಡೆ ಕಳವಳ -ಕಹಳೆ ನ್ಯೂಸ್

ಉಡುಪಿ : ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊAದು ಹಗರಣದ ಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ ಸ್ಥಿತಿ ಎದುರಾಗಿದೆ . ಇಂಥ ಗಂಭೀರ ಪರಿಸ್ಥಿತಿಗಳು ದೇಶದ ಭವಿಷ್ಯವನ್ನು ಮಂಕಾಗಿಸುತ್ತಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾನುವಾರ...
ಉಡುಪಿಸುದ್ದಿ

ಉಡುಪಿ: ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳನ್ನು ಕೈ ಬೀಸಿ ಕರೆಯುತ್ತಿವೆ, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಶ್ರಮ ಬೇರೆ ಜಿಲ್ಲೆಯವರಿಗೆ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಪ್ರಾರಂಭ : ಕೇಂದ್ರ ಚುನಾವಣಾ ವೀಕ್ಷಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ. ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು...
ಉಡುಪಿಸುದ್ದಿ

ಪ್ರಧಾನ ಮಂತ್ರಿಯವರ ಜನೋಪಯೋಗಿ ಯೋಜನೆಯನ್ನು ಮನೆ ಮನೆಗೆ ತಲುಪಿಸಿದ ಅಂಚೆ ಸಿಬ್ಬಂದಿಗಳ ಮಾದರಿ ಕಾರ್ಯಕ್ಕೆ ಪ್ರಧಾನಿಯವರಿಂದ ಅಭಿನಂದನೆ – ಕಹಳೆ ನ್ಯೂಸ್

ಕಾರ್ಕಳ : ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆಗೆ ಇನ್ನೊಂದು ಹೆಸರೇ ಅಂಚೆ ಇಲಾಖೆ , ಭ್ರಷ್ಟಾಚಾರ ರಹಿತವಾಗಿ ಜನರ ಮನೆ ಬಾಗಿಲಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು, ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳು, ಅಂಚೆ ಜೀವ ವಿಮೆ, ಗ್ರಾಮೀಣ ಅಂಚೆ ಜೀವ ವಿಮೆ, ಡಿಜಿಟಲ್ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ, ಮನೆಬಾಗಿಲಿಗೆ ಎ.ಟಿ.ಎಮ್ ವ್ಯವಸ್ಥೆ, ಅಪಘಾತ ವಿಮೆ, ಪಿಂಚಣಿ , ಪಾರ್ಸೆಲ್ , ಲೆಟರ್, ಉತ್ತಮ ರೀತಿಯ ತಂತ್ರಜ್ಞಾನದ ಬೆಳವಣಿಗೆಯ ಮೂಲಕ...
ಉಡುಪಿಸುದ್ದಿ

ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯ: ಡಾ.ವಿದ್ಯಾ ಕುಮಾರಿ : ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’- ಕಹಳೆ ನ್ಯೂಸ್

ಉಡುಪಿ : ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ...
1 43 44 45 46 47 120
Page 45 of 120