Thursday, April 30, 2026

ಉಡುಪಿ

ಉಡುಪಿಕಾರ್ಕಳಸುದ್ದಿ

ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ ತಂತ್ರಜ್ಞಾನದೊAದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್ ಜೈನ್ -ಕಹಳೆ ನ್ಯೂಸ್

ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು...
ಉಡುಪಿಸುದ್ದಿ

ಕೋಮು ಸಂರ್ಷಕ್ಕೆ ಮತಾಂದರ ಸಂಚು, ಈದ್ ಮಿಲಾದ್ ಮೆರವಣಿಗೆ ರದ್ದು ಮಾಡಿ ಡಾ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಈದ್ ಮಿಲಾದ್ ಮುಸ್ಲಿಂ ಮತದವರ ಆಚರಣೆಯಲ್ಲಿ ಮೆರವಣಿಗೆ ಮಾಡಲೆಬೇಕಂತ ಯಾವುದೇ ಆಜ್ಞೆ ಇಲ್ಲ ,ಈ ಬಾರಿ ಅಶಾಂತಿಯನ್ನು ಸೃಷ್ಟಿಸಲು ಮತಾಂದರಿಂದ ವ್ಯವಸ್ಥಿತವಾದ ಹುನ್ನಾರ ನಡೆಯುತ್ತಿದ್ದು ಈದ್ ಮೆರವಣಿಗೆ ರದ್ದು ಮಾಡಿ ಶಾಸಕ ಡಾ.ವೈ . ಭರತ್ ಶೆಟ್ಟಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖರಿಗೆ ಬಿ.ಸಿ ರೋಡ್ ಕೈಕಂಬದ ರ್ವ ಕೋಮುವಾದಿಯೊಬ್ಬ ತಾಕತ್ತಿದ್ದರೆ ಕೈಕಂಬಕ್ಕೆ ಬರುವಂತೆ ಸಾಮಾಜಿಕ ಜಾಲತಾಣದಲ್ಲಿಬನೇರವಾಗಿ ಕೋಮು ಹಿಂಸೆಗೆ ಪಂಥಾಹ್ವಾನ ನೀಡಿದ್ದಾನೆ.ನಮಗೆ ಸಾವಿರ ಜನ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀ‌ರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ...
ಉಡುಪಿಕ್ರೈಮ್ಸುದ್ದಿ

ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​​ಪಾಲ್ ಸುವರ್ಣ ಮೇಲೆ ಕೇಸು​ – ಕಹಳೆ ನ್ಯೂಸ್

ಉಡುಪಿ: ಪ್ರತಿಭಟನೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದ ಬಿಜೆಪಿ ಶಾಸಕ ಯಶ್​ಪಾಲ್​ ಸುವರ್ಣ (BJP MLA Yashpal Suvarna) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ (Udupi news) ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ (Best teacher award) ಪ್ರಶಸ್ತಿಯನ್ನು ತಡೆಹಿಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ...
ಉಡುಪಿಸುದ್ದಿ

ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ-ಕಹಳೆ ನ್ಯೂಸ್

ಉಡುಪಿ : ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ ನಗರದ ಹೋಟೆಲ್ ಎಸೆಂಟಿಯಾ ಮಣಿಪಾಲ್ ಇನ್ ಹೋಟೆಲ್‍ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ ನ ಕರ್ನಾಟಕ ದ ಅಧ್ಯಕ್ಷರಾದ ರವಿಕುಮಾರ್ ಆಗಮಿಸಿ ಮಾತನಾಡಿ. ಸವಾಲುಗಳನ್ನು ಎದುರಿಸಿ ಮುಂದೆ ಬರಬೇಕು. ಇಕಾಮರ್ಸ್ ಮತ್ತು ಆನ್ಲೈನ್ ಕಂಪ್ಯೂಟಿಷನ್ ದರದಲ್ಲಿ ಆಗುತಿರುವ ಏರಿಳಿತದಿಂದ ಈಗಿನ...
ಉಡುಪಿಶಿಕ್ಷಣಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ : ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ – ಕಹಳೆ ನ್ಯೂಸ್

ಕುಂದಾರು ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು. ಸಾಮಾನ್ಯ ಕೆಲಸಗಾರರಿಗಿರುವ ಧೈರ್ಯ ನಮ್ಮ ವಿದ್ಯಾರ್ಥಿಗಳಿಗೂ ಬರಬೇಕು. ಆಗ ಮಾತ್ರ ಅವರ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿರುವ ಶ್ರೀಯುತ ರವಿಶಂಕರ್ ರಾವ್...
ಉಡುಪಿಕಾರ್ಕಳರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಕಾರ್ಕಳದಲ್ಲಿ ಬ್ಯಾನರ್‌ ಅಳವಡಿಕೆ – ಕಹಳೆ ನ್ಯೂಸ್

ಕಾರ್ಕಳ : ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಕಿಡಿಗೇಡಿಗಳು ಬ್ಯಾನರ್ ಅಳವಡಿಸಿದ್ದಾರೆ. ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಅಳವಡಿಸಿರುವ ಬ್ಯಾನರ್‌ ನಲ್ಲಿ ಮುದ್ರಣಗೊಂಡ ಹೆಸರಿನ ಸುಮಾರು 50 ವರ್ಷದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಕಳೆದ...
ಉಡುಪಿಕ್ರೈಮ್ರಾಜ್ಯಸುದ್ದಿ

ಪ್ರೀತಿ ಹೆಸರಿನಲ್ಲಿ ಮಣಿಪಾಲದ ಸಹಪಾಠಿ ವೈದ್ಯ ಹಿಂದೂ ವಿದ್ಯಾರ್ಥಿನಿ ಇಸ್ಲಾಂಗೆ ಮತಾಂತರ ಒತ್ತಾಯಿಸಿ ಕಿರುಕುಳ..!! ಒಲ್ಲೆ ಎಂದವಳ ಕಪಾಳಕ್ಕೆ ಹೊಡೆದು, ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ ಅರೆಸ್ಟ್​ – ಕಹಳೆ ನ್ಯೂಸ್

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಸದ್ಯ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಗಾಗಿ ವೈದ್ಯ ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದಿಂದ ಮಣಿಪಾಲಕ್ಕೆ ಬಂದಿದ್ದರು. ಈ ನಡುವೆ ವೈದ್ಯ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗಲೇ ಮಹಮ್ಮದ್‌ ಡ್ಯಾನಿಷ್‌ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ. ಆದರೆ ಇಸ್ಲಾಂಗೆ ಮತಾಂತರವಾಗಬೇಕೆಂದು...
1 47 48 49 50 51 120
Page 49 of 120