Thursday, July 23, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ -ಕಹಳೆ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್‌ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು. ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನ, ಶ್ರೀ ಕೃಷ್ಣ ದೇವರು ಹಾಗೂ ಶ್ರೀ ಮುಖ್ಯ ಪ್ರಾಣ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಉಡುಪಿಜಿಲ್ಲೆಸುದ್ದಿ

ಕಟಪಾಡಿ ಎಸ್‌ವಿಎಸ್ ಕ್ರೀಡಾಂಗಣದಲ್ಲಿ ಭಕ್ತ ಸಾಗರ ಸಾಕ್ಷಾತ್ ಅನುಭವಿಸಿದ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ -ಕಹಳೆ ನ್ಯೂಸ್

ಉಡುಪಿ : ವಿಜಯದ ಧನ್ಯತೆ ಪುರುಷೋತ್ತಮನ ಸಾಧನೆ ಮತ್ತು ಮಾರ್ಗದರ್ಶನ ಸತ್ಯದಿಂದಲೇ ರಾಜನಾಗುವ ಧೇಯ ಎಲ್ಲರೂ ಸೇರಿ ಪ್ರೀತಿಯಿಂದ ಸಮಾಧಾನದಿಂದ ಬದುಕಬೇಕೆಂಬ ಕೃಷ್ಣನ ಮೋಹನ ಗುಣ ಇವೆಲ್ಲದರ ಪ್ರತ್ಯಕ್ಷ ಸಾಕ್ಷಿಯೇ ಕಟಪಾಡಿ ಎಸ್‌ವಿಎಸ್ ಕ್ರೀಡಾಂಗಣದಲ್ಲಿ ಭಕ್ತ ಸಾಗರ ಸಾಕ್ಷಾತ್ ಅನುಭವಿಸಿದ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ತ್ರೇತಾ ಯುಗದಲ್ಲಿ ಶ್ರೀರಾಮನು ವೇದವಲ್ಲಿಗೆ ನೀಡಿದ ವಚನದಂತೆ ದ್ವಾಪರದಲ್ಲಿ ಯಶೋದ ಮಾತೆಯ ಇಚ್ಛೆಯಂತೆ ಕಲಿಯುಗದಲ್ಲಿ ಭೂಮಿಯ ಮೇಲೆ ಸಂಸಾರದ ಸಾರ್ಥಕ್ಯದ ಸಮಾಧಾನದ ಬದುಕು...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಂಜೆ ಬಳಿಕ ಉತ್ತಮ ಮಳೆಯಾಗಿದೆ. ಗಬ್ಬಲಡ್ಕ, ಮುಳ್ಳೇ ರಿಯ, ಬೆಳ್ಳಿಪ್ಪಾಡಿ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿದಿದೆ. ಮಂಗಳೂರಿನಲ್ಲಿ 33.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ. ಸೆ. ಇಳಿಕೆ ಮತ್ತು 24.7 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು. ಭಾರತೀಯ ಹವಾಮಾನಿಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬಿ ಸಮುದ್ರದಲ್ಲಿ ಗಾಳಿ ಒತ್ತಡ ಇರುವುದರಿಂದ ವಿವಿಧೆಡೆ ಗಾಳಿ ಮತ್ತು ಸಿಡಿಲಿನ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ಮಂಗಳವಾರ 33.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ...
ಉಡುಪಿಜಿಲ್ಲೆಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ -ಕಹಳೆ ನ್ಯೂಸ್

ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಮುಂಡ್ಕೂರಿನ ಶ್ರೀ ಶಶಿಧರ್, ಚಾರದ ಶ್ರೀ ಸಂತೋಷ್ ನಾಯ್ಕ್, ನಂದಿಕೂರಿನ ಶ್ರೀ ವಿದ್ಯಾನಾಥ್ ಶೆಟ್ಟಿ, ಹಜಮಾಡಿಯ ಶ್ರೀ ಜಗದೀಶ್ ರವರಿಗೆ ಉಡುಪಿ ಕಡಿಯಾಳಿ ಶ್ರೀ...
ಉಡುಪಿಜಿಲ್ಲೆಸುದ್ದಿ

ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ: ಶಿವಾನಂದ ತಗಡೂರು -ಕಹಳೆ ನ್ಯೂಸ್

ಉಡುಪಿ : ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
ಉಡುಪಿಜಿಲ್ಲೆಸುದ್ದಿ

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ -ಕಹಳೆ ನ್ಯೂಸ್

ಉಡುಪಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕು ಇರಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆ ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರಿಂದ ಮೀನುಗಾರ ಮುಖಂಡನಿಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ: ಪೊಲೀಸ್ ಇಲಾಖೆಯ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು – ಕಹಳೆ ನ್ಯೂಸ್

ಉಡುಪಿ: ಜನಸ್ನೇಹಿ ಪೊಲೀಸ್ ಉಪನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರಸ್ತುತ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ನಾಸೀರ್ ಹುಸೇನ್ (58) ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು...
1 3 4 5 6 7 123
Page 5 of 123