“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-ಕಹಳೆನ್ಯೂಸ್
ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ...







