Saturday, May 2, 2026

ಉಡುಪಿ

ಉಡುಪಿಸುದ್ದಿ

ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭ-ಕಹಳೆ ನ್ಯೂಸ್

ಉಡುಪಿ : ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ ಮತ್ತು ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಸದಾನಂದ ಸಭಾಂಗಣದಲ್ಲಿ ಆ.೩೧ ರಂದು ನಡೆದ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 'ನಾವು ಅಂದುಕೊಂಡದ್ದು ನಡೆದೇ ನಡೆಯುತ್ತದೆ ಎನ್ನಲಾಗದು....
ಉಡುಪಿಸುದ್ದಿ

ಕಳೆದ 10 ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ “ಐಕಾನ್” ನಿವೃತ್ತಿ-ಕಹಳೆ ನ್ಯೂಸ್

ಉಡುಪಿ: ಕಳೆದ 10 ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ 'ಐಕಾನ್‌' ನಿವೃತ್ತಿ ಹೊಂದಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸರು ಶ್ವಾನಕ್ಕೆ ಗೌರವ ಸಲ್ಲಿಸಿದರು. ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಸ್ಪೋಟಕ ಪತ್ತೆ ಬಗ್ಗೆ 9 ತಿಂಗಳು ಕಠಿಣ ತರಬೇತಿ ಪಡೆದಿತ್ತು. ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ಪತ್ತೆ ಕಾರ್ಯ ನಿರ್ವಹಿಸಿದೆ.ಈ ಶ್ವಾನವು...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿ : ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮಾನಭಂಗಕ್ಕೆ ಯತ್ನ ; ಆರೋಪಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ ಪತ್ತೆ ಹಚ್ಚಿದ್ದೇ ರೋಚಕ…!! – ಕಹಳೆ ನ್ಯೂಸ್

ಕೃಷ್ಣ ಜನ್ಮಾಷ್ಟಮಿ ಎಂದು ತನ್ನ ಊರಿಗೆ ರೈಲಿನಲ್ಲಿ ಹೊರಟಿದ್ದ ಉಡುಪಿ ತಾಲೂಕಿನ ಮಣಿಪಾಲದ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿ ನಡೆದಿದೆ. ಸದ್ಯ ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಣಿಪಾಲ್ ಪೊಲೀಸರು ಸಾವಿರಾರು ಪ್ರಯಾಣಿಕರ ನಡುವೆ ಆರೋಪಿಯನ್ನು ಪತ್ತೆ ಹಚ್ಚಿ ಅವನ ಮನೆಗೆ ತೆರಳಿ ಬಂಧಿಸಿದ್ದಾರೆ. ಉಡುಪಿ, ಆಗಸ್ಟ್​.29: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು (Manipal Police) ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ...
ಉಡುಪಿಸುದ್ದಿ

ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ 2024- ಕಹಳೆ ನ್ಯೂಸ್

ಉಡುಪಿ : ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ಎಸ್.ವಿ.ಎಸ್. ಪ.ಪೂ. ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯದ ಪ್ರೌಢಶಾಲಾ ಬಾಲಕಿಯರ, ತೋಬಾಲ್ ಪಂದ್ಯಾಟ ನಡೆಯಿತು. ಕಾರ್ಯಕ್ರಮ ದ ಉದ್ಘಾಟನೆ ಮಾಡಿದ ಬಿ ಇ ಒ ಡಾ. ಎಲ್ಲಮ್ಮ ಉಡುಪಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಪೆÇ್ರಸ್ತಹ ಮತ್ತು ಅವಕಾಶಗಳು ಜಿಲ್ಲಾ ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದ...
ಉಡುಪಿಸುದ್ದಿ

ಕೃಷ್ಣ ಜನ್ಮಾಷ್ಟಮಿ: ಮಠಾಧೀಶರ ಬದಲು ಭಕ್ತರಿಗೆ ಕೃಷ್ಣನ ತೊಟ್ಟಿಲು ತೂಗುವ ಅವಕಾಶ – ಕಹಳೆ ನ್ಯೂಸ್

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ಕೃಷ್ಣ ಮಠಕ್ಕೆ ಸೋಮವಾರ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು. ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಬಾಲಕೃಷ್ಣನ ತೊಟ್ಟಿಲು ತೂಗುವ ಕಾಯಕ ಪರ್ಯಾಯ ಮಠಾಧೀಶರದ್ದಾಗಿತ್ತು. ಆದರೆ, ಈ ಬಾರಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯದ ಮೊದಲ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದಲ್ಲಿ ಭಕ್ತಾದಿಗಳಿಗೆ ಕೃಷ್ಣನ ತೊಟ್ಟಿಲು ತೂಗುವ...
ಉಡುಪಿಕಾಪುಸುದ್ದಿ

ಇನ್ನಂಜೆ ಯವಕ ಮಂಡಲ ವತಿಯಿಂದ ಮೊಸರು ಕುಡಿಕೆ ಕ್ರೀಡಾಕೂಟ-2024 ಮುದ್ದುಕೃಷ್ಣ ವೇಷ ಸ್ಪರ್ಧೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

 ಇನ್ನಂಜೆ ಯುವಕ ಮಂಡಲ (ರಿ) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ) ಇನ್ನಂಜೆ ರೋಟರಿ ಸಮುದಾಯ ದಳ ಇನ್ನಂಜೆ, ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದಕೆರೆ, ಇನ್ನಂಜೆ ಮಹಿಳಾ ಮಂಡಳಿ (ರಿ.), ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಇಂದು ದಿನಾಂಕ 27-08-2024 ರಂದು...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹಿಂದೂ ಯುವತಿ ಮುಸ್ಲಿಂ ಯುವಕನಿಂದ ಅತ್ಯಾಚಾರ ಪ್ರಕರಣ : ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಛಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ...
ಉಡುಪಿಕಾರ್ಕಳಕ್ರೈಮ್ರಾಜಕೀಯಸುದ್ದಿ

ಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ – ಹಿಂದೂ ಮಾತ್ರ ಶಕ್ತಿಯ ಅನಾವರಣ : ಶೀಘ್ರದಲ್ಲಿ ಸಂತ್ರಸ್ತೆಯ ನ್ಯಾಯಕ್ಕಾಗಿ ನಮ್ಮ ನಡಿಗೆ “ನಾರಿ ಶಕ್ತಿಯ ಅನಾವರಣ” : ಸಾಮಾಜಿಕ ಕಾರ್ಯಕರ್ತೆ ರಮಿತಾ ಕಾರ್ಕಳ – ಕಹಳೆ ನ್ಯೂಸ್

ಕಾರ್ಕಳ ತಾಲೂಕಿನ ರಂಗನಪಲ್ಕೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅಮಾನವೀಯ ಪೈಶಾಚಿಕ ಕೃತ್ಯಕ್ಕೆ ನಾವು ಬಲವಾಗಿ ಖಂಡಿಸುತ್ತೇವೆ. ಭೋವಿ ಸಮುದಾಯದ ಬಡ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಮತ್ತು ಬರಿಸುವ ಔಷಧಿಯನ್ನು ನೀಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪೈಚಾಚಿಕ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಕಾರ್ಕಳ ಅವರು ತಿಳಿಸಿದ್ದಾರೆ. ಇದೊಂದು ಜೆಹಾದ್ ಕೃತ್ಯವಾಗಿದೆ ಕಾರ್ಕಳದಲ್ಲಿ ಮಾದಕವಸ್ತುಗಳ ಅಂದರೆ ಡ್ರಗ್ಸ್ ಜಾಲವು ವ್ಯಾಪಕವಾಗಿ ಹರಡಿಕೊಂಡಿದೆ ಹಾಗೂ ಅವರ ಟಾರ್ಗೆಟ್...
1 48 49 50 51 52 120
Page 50 of 120