Saturday, May 2, 2026

ಉಡುಪಿ

ಉಡುಪಿಕಾಪುಸುದ್ದಿ

ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ನಡೆದಹಸಿರಿನ ಪರ್ವ ಕಾರ್ಯಕ್ರಮ -ಕಹಳೆ ನ್ಯೂಸ್

ಕಾಪು: ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಹಸಿರಿನ ಪರ್ವ ಕಾರ್ಯಕ್ರಮ ನಡೆಯಿತು. ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಿಡ ಗಳನ್ನು ಕೊಡುವ ಮತ್ತು ನೆಡುವ ಕಾಪು ತಾಲೂಕಿನ ಉಸಿರಿಗಾಗಿ ಹಸಿರು ಕಾರ್ಯಕ್ರಮ ವನ್ನು ಶಾಸಕರು ಮತ್ತು ವಿದ್ಯವರ್ಧಕ ಸಂಘದ ಅಧ್ಯಕ್ಷರು ಆದ ಗುರ್ಮೆ ಸುರೇಶ್ ಶೆಟ್ಟಿ ಸಾಂಕೇತಿಕ ವಾಗಿ ಉದ್ಘಾಟಿಸಿ ಮಾತನಾಡುತ್ತ ಮರ ಗಳು, ನದಿಗಳು, ಸಂತರು ಮತ್ತು ನಮ್ಮ ಹಿರಿಯರು ಏನು ಅಪೇಕ್ಷೆ ಯಿಲ್ಲದೆ...
ಉಡುಪಿಸುದ್ದಿ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ವಿ. ಸೋಮಣ್ಣ-ಕಹಳೆ ನ್ಯೂಸ್

ಕೇಂದ್ರ ರೈಲ್ವೆ ಉಪಮಂತ್ರಿ, ಸಂಸದ ವಿ.ಸೋಮಣ್ಣ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಮಾಡಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿಗೆ ಬಂದು ವಾಸ್ತವ್ಯ ಹೂಡಿದ್ದ ಅವರು, ಪತ್ನಿ ಶೈಲಜಾ ಜೊತೆ ಮೂಕಾಂಬಿಕಾ ದೇವಿಯ ದರ್ಶನ ಮಾಡಿದ್ದಾರೆ. ಮೂಕಾಂಬಿಕಾ ಸನ್ನಿಧಾನದಲ್ಲಿ ವಿಶೇಷ ಸೇವೆ ನೀಡಿದ ಸೋಮಣ್ಣ ಅವರನ್ನು ಕ್ಷೇತ್ರದ ಅರ್ಚಕರು ಪ್ರಸಾದ ನೀಡಿ, ಗೌರವಿಸಿದ್ದಾರೆ....
ಉಡುಪಿಕಾಪುಸುದ್ದಿ

ಕರಾವಳಿಗೆ ಶೀಘ್ರ ಶುಭ ಸುದ್ದಿ”- ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ-ಕಹಳೆ ನ್ಯೂಸ್

ಕಾಪು: ಕರಾವಳಿ ಭಾಗ ನಮ್ಮ ಹೃದಯವಿದ್ದಂತೆ. ಇಲ್ಲಿನ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಿ ಉನ್ನತೀಕರಣಗೊಳಿಸುವುದು ಇಲಾಖೆಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಅವರು ಇಂದು ಕಾಪುವಿಗೆ ಭೇಟಿ ನೀಡಿದ ಸಂದರ್ಭ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು. ರೈಲ್ವೆ ರಾಜ್ಯ ಖಾತೆಯ ಸ್ವತಂತ್ರ ಸಚಿವನಾಗಿ ಎರಡು ವಾರಗಳ ಹಿಂದೆ ಮಂಗಳೂರಿಗೆ ಬಂದು ಸಂಸದರಾದ ಬ್ರಿಜೇಶ್ ಚೌಟ,...
ಉಡುಪಿಕಾಪುಸುದ್ದಿ

ಕಾಪು ತಾಲ್ಲೂಕು ಮಟ್ಟದ 78ನೇ ಸ್ವಾತಂತ್ರ‍್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು ತಾಲ್ಲೂಕು ಉಡುಪಿ ಜಿಲ್ಲೆ ವತಿಯಿಂದ ನಡೆದ "ಕಾಪು ತಾಲ್ಲೂಕು ಮಟ್ಟದ 78 ನೇ ಸ್ವಾತಂತ್ರೋತ್ಸವ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ವೃತ್ತ ನಿರೀಕ್ಷಕರಾದ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ- ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಸಂಜೀವ ಕುಂದರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ...
ಉಡುಪಿಸುದ್ದಿ

ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಕೀರ್ತಿಶೇಷ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧನಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ "ಸ್ಥಳೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ"ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಅಜಿತ್ ಕುಮಾರ್ ಕೊಡವೂರು, ಗೌರವಾಧ್ಯಕ್ಷ...
ಉಡುಪಿ

ಉಡುಪಿಯ ಡಯಾನ ಹೋಟೇಲ್ ಸಭಾಂಗಣದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನಡೆದ ಸತ್ಕಾರ ಕೂಟ :ನೂತನ ಸಹಕಾರ ನೀತಿಯಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ತಂತ್ರಜ್ಞಾನದ ಅಳವಡಿಕೆಗೆ ಆದ್ಯತೆ : ಸುರೇಶ್ ಪ್ರಭು – ಕಹಳೆ ನ್ಯೂಸ್

ಉಡುಪಿ : ದೇಶದಲ್ಲಿ ಜಾರಿಗೆ ತರಲುದ್ದೇಶಿಸಿರುವ ರಾಷ್ಟ್ರೀಯ ಸಹಕಾರಿ ನೀತಿಯಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಏಕರೂಪಿ ತಂತ್ರಜ್ಞಾನದ ಅಳವಡಿಕೆಗೆ ಆದ್ಯತೆ ನೀಡಲಾಗಿದೆ ಎಂದು ರಾಷ್ತ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ, ಮಾಜಿ ಕೇಂದ್ರ ಸಚಿವ ಶ್ರೀ ಸುರೇಶ್ ಪಿ.ಪ್ರಭು ಹೇಳಿದ್ದಾರೆ. ಅವರು ಉಡುಪಿಯ ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಸತ್ಕಾರ ಕೂಟದಲ್ಲಿ ಪಾಲ್ಗೊಂಡು ಮಾತನಾಡಿದರು. ಭವಿಷ್ಯದ ಭಾರತದಲ್ಲಿ ಸಹಕಾರಿ ಕ್ಷೇತ್ರವು ಆರ್ಥಿಕ,...
1 50 51 52 53 54 120
Page 52 of 120