Saturday, May 2, 2026

ಉಡುಪಿ

ಉಡುಪಿ

ಮುಂದಿನ ವರ್ಷದಿಂದ ನಾಗರ ಪಂಚಮಿಗೆ ಸರಕಾರಿ ರಜೆ ನೀಡಿ : ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – ಕಹಳೆ ನ್ಯೂಸ್

ಕರಾವಳಿ ಜಿಲ್ಲೆಯ ಜನರಿಗೆ ಅತ್ಯಂತ ಭಾವನಾತ್ಮಕವಾದ ಶ್ರದ್ಧಾ ಭಕ್ತಿಯಿಂದ ಆಚರಿಸಲ್ಪಡುವ ನಗರ ಪಂಚಮಿ ಹಬ್ಬಕ್ಕೆ ರಾಜ್ಯ ಸರಕಾರ ಮುಂದಿನ ವರ್ಷದಿಂದಾದರೂ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ನಾಗರ ಪಂಚಮಿ ಹಬ್ಬಕ್ಕೆ ಕರಾವಳಿ ಜಿಲ್ಲೆಯಲ್ಲಿ ವಿಶೇಷ ಮಾನ್ಯತೆಯಿದ್ದು ಪ್ರತಿ ಮನೆಯಲ್ಲೂ ಭಕ್ತರು ನಾಗ ಬನಗಳಲ್ಲಿ ಅತ್ಯಂತ ಭಕ್ತಿ ಭಾವದಿಂದ ತನು ಎರೆದು, ಧಾರ್ಮಿಕ ಕಾರ್ಯಗಳಲ್ಲಿ ಕುಟುಂಬ ಸಮೇತರಾಗಿ...
ಉಡುಪಿಸುದ್ದಿ

ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ನಡೆದ ವಿಶಿಷ್ಟ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಏಷ್ಯಾದ ಅತಿ ದೊಡ್ಡ ಸರ್ವೃಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನಿರಿನ ಮೂಲಕ ಮಲ್ಪೆ ಬಂದರು ಪ್ರದೇಶದಲ್ಲಿ ರಾಶಿ ಬಿದ್ದಿತ್ತು. ಇದೀಗ ಮೀನುಗಾರಿಕಾ ಚಟುವಟಿಕೆಗಳು ಆರಂಭವಾಗಿದೆ. ದಿನನಿತ್ಯ ಲಕ್ಷಾಂತರ ಜನ ಬಂದರು ಪ್ರದೇಶದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಲೋಡುಗಟ್ಟಲೆ ಕಸಗಳನ್ನು ತೆರವು...
ಉಡುಪಿ

ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ, ಆರೋಪಿ ಬಂಟ್ವಾಳದ ಸಲೀಂ ಬಂಧನ – ಕಹಳೆ ನ್ಯೂಸ್

ಉಡುಪಿ : ಉಡುಪಿ ದಕ್ಷಿಣ ಕನ್ನಡ ಗಡಿ ಭಾಗದ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿಯಾಗಿದ್ದಾನೆ. ಹೆಜಮಾಡಿ ಟೋಲ್ ಗೇಟ್ ನ ಬಿಲ್ ಕಲೆಕ್ಟರ್ ದೀಕ್ಷಿತ್ ಹಲ್ಲೆಗೊಳಗಾದವರು. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದ ಸಲೀಂ, ಟೋಲ್ ವಿನಾಯಿತಿ...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ಮಾಸೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಸರ್ವಕಾಲದಲ್ಲೂ, ಸರ್ವ ಜನತೆಗೆ ಮಾರ್ಗದರ್ಶನ ಮತ್ತು ಶಕ್ತಿ ನೀಡಿರುದು ಶ್ರೀ ಕೃಷ್ಣ ದೇವರ ಭಗವದ್ಗೀತೆ ಎಂದು ಪತ್ರಕರ್ತರು ಮತ್ತು ವಾಗ್ಮಿಯಾಗಿರುವ ಶ್ರೀ ಕಾಂತ್ ಶೆಟ್ಟಿ ಕಾರ್ಕಳ ಇವರು ಉಡುಪಿ ರಾಜಂಗಣದಲ್ಲಿ ನುಡಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಇವರ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ಉಡುಪಿ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ (ನಿ.) ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣನಿಗೆ...
ಉಡುಪಿಶಿಕ್ಷಣಸುದ್ದಿ

ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯದ ವತಿಯಿಂದ ಪೂಜಾ ಗೋಪಾಲ ಪೂಜಾರಿಯವರಿಗೆ ಒಲಿದ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಕೊಡವೂರು ನಿವಾಸಿಯಾದ ಪೂಜಾ ಗೋಪಾಲ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪೂಜಾರವರು ಡಿಪಾರ್ಟೆಂಟ್ ಆಫ್ ಫಾರ್ಮಸಿ ಪ್ರಾಕ್ಟಿಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪೈಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ಯೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್' ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಪಿಎಚ್.ಡಿ...
ಉಡುಪಿಸಂತಾಪಸುದ್ದಿ

ದೂರದರ್ಶನ ವರದಿಗಾರ ಜಯಕರ ಸುವರ್ಣ ಇನ್ನಿಲ್ಲ..- ಕಹಳೆ ನ್ಯೂಸ್

ಉಡುಪಿ : ದೂರದರ್ಶನ ವರದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67 ವರ್ಷ) ಸೋಮವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಈವರ್ವರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ...
ಉಡುಪಿಕಾರ್ಕಳಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ದಬ್ಬಾಳಿಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ ; ಉದಯಕುಮಾರ್ ಶೆಟ್ಟಿ ಆಟಾಟೋಪಗಳು, ದ್ವೇಷ ರಾಜಕೀಯ ಮುಂದುವರಿದಲ್ಲಿ ಮನೆಗೆ ಮುತ್ತಿಗೆ ಎಚ್ಚರಿಕೆ, ಬಿಜೆಪಿ ಆಕ್ರೋಶ-ಕಹಳೆ ನ್ಯೂಸ್

ಉಡುಪಿ :ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರು ಮನೆಗೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ಮಾತನಾಡಿ ಪರಶುರಾಮ...
ಉಡುಪಿಸುದ್ದಿ

ಉಡುಪಿಯ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಶ್ರೀಕೃಷ್ಣ ಲೀಲೋತ್ಸವ – ಕಹಳೆ ನ್ಯೂಸ್

ಶ್ರೀ ಕೃಷ್ಣನ ಭಕ್ತಾದಿಗಳಿಗೆ ಉಡುಪಿ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಸಂಭ್ರಮದ ಶ್ರೀಕೃಷ್ಣ ಲೀಲೋತ್ಸವ ಉಡುಪಿಯಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಪರ್ಯಾಯ ಸ್ವಾಮೀಜಿ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಶ್ರೀ ಪಾದರು ಪದ್ಮಶಾಲಿ ಪ್ರತಿಷ್ಠಾನದ ಕೈ ಮಗ್ಗ ಸೀರೆಗಳ ಉತ್ಸವ ಕ್ಕೆ ಅವಕಾಶ ಮಾಡಿಕೊಟ್ಟು 11 ದಿನಗಳ ಕಾಲ ವಿವಿಧ ಕಾರ್ಯಕ್ರಮ ನಡೆಸುವಲ್ಲಿ ಪ್ರೋತ್ಸಾಹ ನೀಡಿದ್ದಾರೆ. ಉಡುಪಿಯ ಭಕ್ತರ ಪಾಲಿಗೆ ರಾಜಂಗಣದಲ್ಲಿ ನಡೆತ್ತಿದ್ದ ಶ್ರೀ ಕೃಷ್ಣ ಲೀಲೋತ್ಸವದಲ್ಲಿ ನೂರಾರು ಮಕ್ಕಳು ಕೃಷ್ಣನ...
1 51 52 53 54 55 120
Page 53 of 120