Recent Posts

Saturday, May 9, 2026

ಉಡುಪಿ

ಉಡುಪಿಸಂತಾಪಸುದ್ದಿ

ದೂರದರ್ಶನ ವರದಿಗಾರ ಜಯಕರ ಸುವರ್ಣ ಇನ್ನಿಲ್ಲ..- ಕಹಳೆ ನ್ಯೂಸ್

ಉಡುಪಿ : ದೂರದರ್ಶನ ವರದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67 ವರ್ಷ) ಸೋಮವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಈವರ್ವರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ...
ಉಡುಪಿಕಾರ್ಕಳಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ದಬ್ಬಾಳಿಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ ; ಉದಯಕುಮಾರ್ ಶೆಟ್ಟಿ ಆಟಾಟೋಪಗಳು, ದ್ವೇಷ ರಾಜಕೀಯ ಮುಂದುವರಿದಲ್ಲಿ ಮನೆಗೆ ಮುತ್ತಿಗೆ ಎಚ್ಚರಿಕೆ, ಬಿಜೆಪಿ ಆಕ್ರೋಶ-ಕಹಳೆ ನ್ಯೂಸ್

ಉಡುಪಿ :ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರು ಮನೆಗೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ಮಾತನಾಡಿ ಪರಶುರಾಮ...
ಉಡುಪಿಸುದ್ದಿ

ಉಡುಪಿಯ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಶ್ರೀಕೃಷ್ಣ ಲೀಲೋತ್ಸವ – ಕಹಳೆ ನ್ಯೂಸ್

ಶ್ರೀ ಕೃಷ್ಣನ ಭಕ್ತಾದಿಗಳಿಗೆ ಉಡುಪಿ ರಾಜಂಗಣದಲ್ಲಿ ನೂರಾರು ಪುಟಾಣಿಗಳಿಂದ ಸಂಭ್ರಮದ ಶ್ರೀಕೃಷ್ಣ ಲೀಲೋತ್ಸವ ಉಡುಪಿಯಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ಪರ್ಯಾಯ ಸ್ವಾಮೀಜಿ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಶ್ರೀ ಪಾದರು ಪದ್ಮಶಾಲಿ ಪ್ರತಿಷ್ಠಾನದ ಕೈ ಮಗ್ಗ ಸೀರೆಗಳ ಉತ್ಸವ ಕ್ಕೆ ಅವಕಾಶ ಮಾಡಿಕೊಟ್ಟು 11 ದಿನಗಳ ಕಾಲ ವಿವಿಧ ಕಾರ್ಯಕ್ರಮ ನಡೆಸುವಲ್ಲಿ ಪ್ರೋತ್ಸಾಹ ನೀಡಿದ್ದಾರೆ. ಉಡುಪಿಯ ಭಕ್ತರ ಪಾಲಿಗೆ ರಾಜಂಗಣದಲ್ಲಿ ನಡೆತ್ತಿದ್ದ ಶ್ರೀ ಕೃಷ್ಣ ಲೀಲೋತ್ಸವದಲ್ಲಿ ನೂರಾರು ಮಕ್ಕಳು ಕೃಷ್ಣನ...
ಉಡುಪಿಸುದ್ದಿ

ಉಡುಪಿ : ಪ್ರಯಾಣಿಕ ಯುವತಿ ಅಸ್ವಸ್ಥ, ನೇರ ಆಸ್ಪತ್ರೆಗೆ ಧಾವಿಸಿದ ಖಾಸಗಿ ಬಸ್ಸು-ಕಹಳೆ ನ್ಯೂಸ್

ಉಡುಪಿ : ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ಸೋಮವಾರ ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಬಸ್ ಉಡುಪಿ ಹಳೆ ತಾಲೂಕು ಕಚೇರಿ ಬಳಿ ಬರುವಾಗ ಯವತಿಯೋರ್ವಳು ಅಸ್ವಸ್ಥಳಾಗಿ ಬಸ್ಸಿನಲ್ಲೇ ವಾಂತಿ ಮಾಡಿಕೊಂಡು ಪ್ರಜ್ಞಾಹೀನ ಸ್ಥಿತಿ ತಲುಪಿದ್ದು ಕೂಡಲೇ ಬಸ್ಸಿನ ಚಾಲಕ ಶಶಿಕಾಂತ್ ಬಸ್ಸನ್ನು ಪಕ್ಕದ ಟಿ ಎಮ್ ಎ ಪೈ ಆಸ್ಪತ್ರೆಯ ತುರ್ತು ಚಿಕಿತ್ಸಾ...
ಉಡುಪಿಸುದ್ದಿ

ತಹಶಿಲ್ದಾರ್ ಕಚೇರಿಯ ಆವರಣದಲ್ಲಿ ಇದ್ದ ಅಪಾಯಕಾರಿ ಮರ ತೆರವು-ಕಹಳೆ ನ್ಯೂಸ್

ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಬೃಹದಾಕಾರದ ಹೆಬ್ಬಲಸಿನ ಮರವೊಂದು ಈ ಹಿಂದೆಯೇ ಸಿಡಿಲು ಬಿಡಿದು, ರೋಗ ಬಂದು ಒಣಗಿ ಹೋಗಿ ಬೀಳುವ ಸ್ಥಿತಿಯಲ್ಲಿ ಇತ್ತು. ಅಪಾಯಕಾರಿ ಸ್ಥಿತಿಯಲ್ಲಿ ಇದ್ದು ಯಾವುದೇ ಕ್ಷಣದಲ್ಲಿಯೂ ಬೀಳಬಹುದಿತ್ತು. ಈ ಆವರಣದಲ್ಲಿ ತಹಶಿಲ್ದಾರ್ ಕಚೇರಿ, ಪುರಸಭೆ, ತಾಲ್ಲೂಕು ಪಂಚಾಯತ್, ಸರ್ವೆ ಇಲಾಖೆ ಹೀಗೆ ಹಲವು ಕಚೇರಿಗಳ ಸಮುಚ್ಚಯವಾಗಿರುವ ಆಡಳಿತಸೌಧದಲ್ಲಿ ಹಲವು ಕಾರ್ಯಗಳಿಗೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚು ಇದೆ. ತಾಲ್ಲೂಕು ಆಡಳಿತ ಸೌಧಕ್ಕೆ ಬರುವ ಸಾರ್ವಜನಿಕರ...
ಉಡುಪಿಸುದ್ದಿ

ಕೋಟೇಶ್ವರ: 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. -ಕಹಳೆ ನ್ಯೂಸ್

ಉಡುಪಿ: ಹನ್ನೆರಡು ವರ್ಷದ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಅತಂಹ ಕಾಲಘಟ್ಟದಲ್ಲಿ ಈ ಪ್ರತಿಭಾ ಪುರಸ್ಕಾರ ಶುರುಮಾಡಿ ದಶಕಗಳವರೆಗೆ ಮುನ್ನೆಡೆಸಿಕೊಂಡು ಬಂದಿರುವ ಸ್ನೇಹ ಸಂಗಮ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಫ್ರೌಡಶಾಲಾ ವಿಭಾಗದ ವೈಸ್ ಪ್ರಿನ್ಸಿಪಾಲ್ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು 2002-03 ಸಾಲಿನ ಹಳೇ ವಿದ್ಯಾರ್ಥಿ ಸಂಘ ಸ್ನೇಹ ಸಂಗಮ ವತಿಯಿಂದ ಶನಿವಾರ ಶಾಲಾ ಸಭಾಭವನದಲ್ಲಿ ಜರುಗಿದ 12ನೇ ವರ್ಷದ ಪ್ರತಿಭಾ...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣನ ಸಾನಿಧ್ಯದಲ್ಲಿ ಕೈಮಗ್ಗ ಸೀರೆಗಳ ಉತ್ಸವಕ್ಕೆ ಚಾಲನೆ ನೀಡಿದ ಪರ್ಯಾಯ ಸ್ವಾಮೀಜಿ ಶ್ರೀಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರು – ಕಹಳೆ ನ್ಯೂಸ್

ಉಡುಪಿ : ಶ್ರೀಕೃಷ್ಣನ ಸಾನಿಧ್ಯದಲ್ಲಿ ಕೈಮಗ್ಗ ಸೀರೆಗಳ ಉತ್ಸವಕ್ಕೆ ಪರ್ಯಾಯ ಸ್ವಾಮೀಜಿ ಶ್ರೀಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಆಗಸ್ಟ್ 1 ರಿಂದ 11 ರ ವರೆಗೆ ಉಡುಪಿಯಲ್ಲಿ ಶ್ರೀ ಕೃಷ್ಣನಿಗೆ ಮಾಶೋಸ್ತವದ ಕಾರ್ಯಕ್ರಮ ನಡೆಯಲಿದ್ದು, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಶ್ರೀ ಕೃಷ್ಣ ಲೀಲೋಸ್ತವ ಎಂಬ ಹಲವಾರು ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಇದು ಪದ್ಮಶಾಲಿಗಳು ಮಾಡುವ ಶ್ರೀ ಕೃಷ್ಣ ನ ಸೇವೆ ಎಂದು ಸ್ವಾಮೀಜಿ ಗಳು ನುಡಿದರು. ಮೊದಲ...
ಉಡುಪಿಸುದ್ದಿ

ಆ.3ರಂದು ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು-ಕಹಳೆ ನ್ಯೂಸ್

ಉಡುಪಿ: ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಆ.3ರಂದು ಶನಿವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತ್ರಿಕಾ ಭವನ ದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ...
1 52 53 54 55 56 121
Page 54 of 121