Saturday, May 2, 2026

ಉಡುಪಿ

ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯ ವಿದುಷಿ ಶ್ರಾವ್ಯ ಹಿರಿಯಡ್ಕ ಭರತನಾಟ್ಯದಲ್ಲಿ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಹಿರಿಯಡ್ಕದ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ವಿದುಷಿ ಶ್ರಾವ್ಯ ಹಿರಿಯಡ್ಕ ಇವರು ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ "ಬಿ" ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿತ್ತಾರೆ. ಶ್ರಾವ್ಯ ಅವರು ಉಡುಪಿಯ ಪ್ರತಿಷ್ಠಿತ ಹೆಜ್ಜೆ-ಗೆಜ್ಜೆ(ರಿ.) ನೃತ್ಯ ಸಂಸ್ಥೆಯ ನಿರ್ದೇಶಕಿ ನೃತ್ಯ ಸಿಂಧು ವಿದುಷಿ ಯಶಾ ರಾಮಕೃಷ್ಣ ಇವರ ಶಿಷ್ಯೆಯಾಗಿದ್ದು, ಹಿರಿಯಡ್ಕದ ಬಬಿತಾ ಮತ್ತು ಯಾದವ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಇವರು ಹಿರಿಯಡ್ಕದಲ್ಲಿ ತಮ್ಮ ಭರತನಾಟ್ಯ ಸಂಸ್ಥೆಯ ಮೂಲಕ...
ಉಡುಪಿಸಂತಾಪಸುದ್ದಿ

ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ! – ಕಹಳೆ ನ್ಯೂಸ್

ಮಣಿಪಾಲ: ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ 'ಲಕ್ಕಿ'ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ 'ನಾಗು' ಎಂಬ ಕೋಣ ಶನಿವಾರ ಅಸುನೀಗಿದೆ.   ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು ಎಂಬ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯ ಭರತನಾಟ್ಯ ಕಲಾವಿದೆ ಸುಮಲತಾ ಶೆಟ್ಟಿಗಾರ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ – ಕಹಳೆ ನ್ಯೂಸ್

ಉಡುಪಿ : ಭರತನಾಟ್ಯ ಕಲಾವಿದೆ ವಿದುಷಿ ಸುಮಲತಾ ಶೆಟ್ಟಿಗಾರ್ ದೂರದರ್ಶನ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಈಕೆ ತೋನ್ಸೆ ಸುಧಾಕರ ಶೆಟ್ಟಿಗಾರ್ ಹಾಗೂ ಸುನೀತಾ ದಂಪತಿಗಳ ಪುತ್ರಿ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯ ಗುರುಗಳಾದ ಡಾl ಮಂಜರಿ ಚಂದ್ರ ಪುಷ್ಪರಾಜ್ ರವರ ಶಿಷ್ಯೆಯಾಗಿರುತ್ತಾರೆ....
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾದ ಪಿ.ಜಿ.ಪನ್ನಗಾ. ರಾವ್ – ಕಹಳೆ ನ್ಯೂಸ್

ಉಡುಪಿ : ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಪಿ.ಜಿ.ಪನ್ನಗಾ. ರಾವ್ ಅವರು ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ. ಪಿ.ಜಿ.ಪನ್ನಗಾ. ರಾವ್ ಅವರು ಉಡುಪಿಯ ಗಣೇಶ್ ರಾವ್ ಹಾಗೂ ಸುಮನಾ ದಂಪತಿಗಳ ಪುತ್ರಿ. ಹಾಗೂ ಪಿ.ಜಿ.ಪನ್ನಗಾ. ರಾವ್ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯ ಆಚಾರ್ಯ ಮಂಜರಿ ಚಂದ್ರ ಪುಷ್ಪರಾಜ್ ಅವರ ಬಳಿ ಭರತನಾಟ್ಯ ಅಭ್ಯಾಸ ಮಾಡಿರುತ್ತಾರೆ....
ಉಡುಪಿಸುದ್ದಿ

ರೈಲ್ವೆ ಸುಧಾರಿಕೆಗೆ ಕೋಟ ಭಗೀರಥ ಪ್ರಯತ್ನ: ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರು- ಕಹಳೆ ನ್ಯೂಸ್

ಕರಾವಳಿ ಮಲೆನಾಡಿನ ರೈಲ್ವೆ ಇಲಾಖೆಯ ಸುಧಾರಿಕೆಗೆ ಭಗೀರಥ ಪ್ರಯತ್ನ ಪಡುತ್ತಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಇದೀಗ ಕೇಂದ್ರ ರೈಲ್ವೆ ಇಲಾಖೆಯ ಸಚಿವರಾದ ಅಶ್ವಿನಿ ವೈಷ್ಣವ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಪ್ರಮುಖ ನಾಲ್ಕು ವಿಚಾರವನ್ನು ಇಟ್ಟುಕೊಂಡು ಭಾರತ ಸರ್ಕಾರದ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಂಸದ ಕೋಟ ಈಗಿನ ಪಂಚಗಂಗಾ ರೈಲಿನ ಬಳಕೆದಾರರನ್ನು ಹೊರತುಪಡಿಸಿ ತಡರಾತ್ರಿ ಉಡುಪಿ ಕುಂದಾಪುರ...
ಉಡುಪಿ

ಉಡುಪಿ ಅಕ್ರಮ ಪ್ರಾರ್ಥನಾ ಮಂದಿರ, ಕಟ್ಟಡಗಳ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ: ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – ಕಹಳೆ ನ್ಯೂಸ್

ನ್ಯಾಯಮೂರ್ತಿಗಳ ನೇತೃತ್ವದ ಆಯೋಗದ ತನಿಖೆಯ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿದಂತೆ ಅಕ್ರಮ ಪ್ರಾರ್ಥನಾ ಮಂದಿರ, ರೆಸಾರ್ಟ್ ನಿರ್ಮಾಣಕ್ಕೆ ಕಾನೂನುಬಾಹಿರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರ ನೀಡಿರುವ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಉಡುಪಿ ನಗರಸಭೆ ವ್ಯಾಪ್ತಿಯ ಚಿಟ್ಪಾಡಿಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಪ್ರಾರ್ಥನಾ ಮಂದಿರಕ್ಕೆ ನಿಯಮಬಾಹಿರವಾಗಿ ಅನುಮತಿ ನೀಡಿ, ನ್ಯಾಯಾಲಯಕ್ಕೂ ತಪ್ಪು ಮಾಹಿತಿ...
ಉಡುಪಿಸುದ್ದಿ

ಸರ್ವ ಸ್ಪರ್ಶಿ, ದೂರ ದೃಷ್ಟಿಯ ಅಭಿವೃದ್ಧಿ ಪರ ಬಜೆಟ್: ಕಿಶೋರ್ ಕುಮಾರ್ ಕುಂದಾಪುರ- ಕಹಳೆ ನ್ಯೂಸ್

ಕೇಂದ್ರ ವಿತ್ತ ಸಚಿವರು ಮಂಡಿಸಿದ 2024-25ನೇ ಸಾಲಿನ ಬಜೆಟ್ ದೇಶವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿ ರೂಪಿಸುವಲ್ಲಿ ಕೊಟ್ಟಂತಹ ಒಂದು ರೋಡ್ ಮ್ಯಾಪ್ ಎಂದೇ ಪರಿಗಣಿಸಬಹುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ದೇಶದ ಆದ್ಯತೆಗಳನ್ನು 9 ಕ್ಷೇತ್ರಗಳನ್ನಾಗಿ ವಿಂಗಡಿಸಿ ಅದರಲ್ಲಿ ಸಂಶೋಧನೆ, ವಿಕಾಸ, ಉದ್ಯೋಗ ಸೃಷ್ಟಿ, ಉದ್ಯೋಗಿಗಳಿಗೆ ಬೇಕಾದ ತಂತ್ರಜ್ಞಾನ ಮತ್ತು ಪ್ರೋತ್ಸಾಹ ಧನ ನೀಡುವ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದಾಗಿದೆ. ಮಧ್ಯಮ ವರ್ಗದವರಿಗೂ...
ಉಡುಪಿಸುದ್ದಿ

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ : ಜನತೆಯ ಧ್ವನಿಯಾಗಿ ಶಾಸಕರು ಉಸ್ತುವಾರಿ ಸಚಿವರನ್ನು ಪ್ರಶ್ನಿಸುವುದೇ ತಪ್ಪೇ..??? : ಜಿಲ್ಲೆಯಲ್ಲಿ 5 ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಸಚಿವರ ಸರ್ವಾಧಿಕಾರಿ ಧೋರಣೆ ಸರಿಯೇ..??? : ಸಂಧ್ಯಾ ರಮೇಶ್ ಆಕ್ರೋಶ- ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರು ಹತಾಶ ಹೇಳಿಕೆ ನೀಡುತ್ತಿದ್ದು, ಶಾಸಕರ ಕಾರ್ಯ ವೈಖರಿ, ಹಾಗೂ ಸಿದ್ಧಾಂತ ವಿಚಾರದಲ್ಲಿನ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ...
1 53 54 55 56 57 120
Page 55 of 120