Monday, May 4, 2026

ಉಡುಪಿ

ಉಡುಪಿ

ಉಡುಪಿ: ಜು.10ರಿಂದ 18ರವರೆಗೆ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆ ವಿತರಣಾ ತಪಾಸಣಾ ಶಿಬಿರ– ಕಹಳೆ ನ್ಯೂಸ್

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ.ಡಿ.ಐ.ಪಿ ಮತ್ತು ಆರ್.ವಿ.ವೈ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಲುವಾಗಿ ಇದೇ ಜುಲೈ 10ರಿಂದ 18ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರೆಡ್ ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅವರು, ಜುಲೈ...
ಉಡುಪಿಸುದ್ದಿ

ಜಿಲ್ಲಾ ಬಿಜೆಪಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಮಾಜಿ ಗೃಹ ಸಚಿವ ಡಾ! ವಿ.ಎಸ್. ಆಚಾರ್ಯ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ! ವಿ ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿ ಡಾ! ಶಾಮ ಪ್ರಸಾದ್ ಮುಖರ್ಜಿ ಮತ್ತು ಡಾ! ವಿ.ಎಸ್. ಆಚಾರ್ಯ ಅವರ ದೂರದರ್ಶಿತ್ವದ...
ಉಡುಪಿಶಿಕ್ಷಣಸುದ್ದಿ

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ – ಕಹಳೆ ನ್ಯೂಸ್

ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಡಾಕ್ಟರ್ ರೆನಾಲ್ಡೋ ಸೀಕ್ವೆರ , ಎಕ್ಸಿಕ್ಯೂಟಿವ್ ಡೈರೆಕ್ಟರ್ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ...
ಉಡುಪಿ

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ಸಂಸ್ಥೆಯ ಪ್ರವರ್ತಕರಾದ ಡಾ. ಎಚ್. ಎಸ್. ಶೆಟ್ಟಿ, ಕರ್ನಾಟಕ...
ಉಡುಪಿಬೈಂದೂರುಸುದ್ದಿ

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ : ಅಗತ್ಯ ಮೂಲಸೌಕರ್ಯ, ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ- ಕಹಳೆ ನ್ಯೂಸ್

ಬೈಂದೂರು: ನಿರಂತರ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ, ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು. ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ; ಕರಾವಳಿಗೆ 2 ದಿನ ರೆಡ್‌ ಅಲರ್ಟ್..! – ಕಹಳೆ ನ್ಯೂಸ್

ಬೆಂಗಳೂರು :- ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿಗೆ 2 ದಿನ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇನ್ನೂ ಹೆಚ್ಚಾಗಿದೆ. ಜುಲೈ 6 ಮತ್ತು ಜುಲೈ 7 ರಂದು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ,...
ಉಡುಪಿಸುದ್ದಿ

ಕಡಲ ಕೊರೆತದ ನಡುವೆ ತ್ರಾಸಿ ಮರವಂತೆ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ, ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ- ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ(Karnataka Rain). ಆದ್ರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್​ನಲ್ಲಿ(Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್​ಗೆ ಆಗಮಿಸಿ ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾಡಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಹೀಗಾಗಿ...
ಉಡುಪಿಸುದ್ದಿ

ಉಡುಪಿ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಉಸಿರಿಗಾಗಿ ಹಸಿರು ನಿರಂತರ ಹಸಿರು ಅಭಿಯಾನ – ಕಹಳೆ ನ್ಯೂಸ್

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಕಾಪು ತಹಶೀಲ್ದಾರಾದ ಡಾ.ಪ್ರತಿಭಾ .ಆರ್ ಹಣ್ಣು ಹಂಪಲಿನ ಗಿಡ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾಮ ಪಂಚಾಯಿತ್ ಸದಸ್ಯರಾದ ಶ್ರೀ ಅಶೋಕ್ ರಾವ್, ಡಾ.ನಾನಾ ಸಾಹೇಬ್ ಧರ್ಮಧಿಕಾರಿ ಪ್ರತಿಷ್ಠಾನದ ಸದಸ್ಯರಾದ ಶ್ರೀ ಸಂತೋಷ್ ಎಂ. ಶೆಟ್ಟಿಗಾರ್, ಕಾವ್ಯ ಕನ್ಸಕ್ಷನ್ ನ ಶ್ರೀ ಜಯ ಪೂಜಾರಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು...
1 57 58 59 60 61 120
Page 59 of 120