ಪಾಂಚಜನ್ಯ ಊದಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್ – ಕಹಳೆ ನ್ಯೂಸ್
ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ...







