Monday, May 4, 2026

ಉಡುಪಿ

ಉಡುಪಿಕೃಷಿಸುದ್ದಿ

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು” ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ – ಕಹಳೆ ನ್ಯೂಸ್

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು" ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ ಎಸ್.ವಿ.ಎಸ್ ಆಂಗ್ಲಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿತು. ಕಾಪು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹಣ್ಣುಗಳ ಮತ್ತು ಔಷಧೀಯ ಸಸ್ಯಗಳ ವಿತರಣೆ ಮಾಡಿದರು. ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಂಡಾಗ ಮಾತ್ರ ನಾವು ಉತ್ತಮ ಬದುಕು ಸಾಗಿಸಲು ಸಾಧ್ಯ ಎಂದು ತಿಳಿಸುತ್ತಾ ವಿದ್ಯಾರ್ಥಿಗಳು ಬಾಲ್ಯದಿಂದಲೇ ಈ ಬಗ್ಗೆ...
ಉಡುಪಿಸುದ್ದಿ

ಜಿಲ್ಲೆಯಲ್ಲಿ ವಿಕಲಚೇತನ ತಂಡದ ಹಸಿರು ಕ್ರಾಂತಿ : ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ–ಕಹಳೆ ನ್ಯೂಸ್

ಉಡುಪಿ : ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ  ಕಾರ್ಯ ನಿರ್ವಹಿಸುತ್ತಿರುವ  ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್  ನ್ಯಾಶನಲ್ ಎನ್‌ಜಿ ಓ  ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ  ದೀಪ‌ ಬೆಳಗಿಸಿ‌ ಚಾಲನೆ ನೀಡಿದರು. ನಗರದ ಅದಿ ಉಡುಪಿ ಬಳಿಯಿರುವ ವಲಯ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕಮದಲ್ಲಿ  ಮಾತನಾಡಿದ ಅವರು ಪೀಸ್ ಪೌಂಡೇಶನ್ ಜಿಲ್ಲೆಯ ವಿವಿಧ ಶಾಲೆ...
ಉಡುಪಿಸುದ್ದಿ

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ : ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು....
ಉಡುಪಿಬೈಂದೂರುಸುದ್ದಿ

ವಿಶೇಷ ಚೇತನ ಮಗವನ್ನು ಎತ್ತಿಕೊಂಡು ಹೊಳೆ ದಾಟಿದ ತಂದೆ; ವಿಡಿಯೋ ವೈರಲ್ ; ಶಾಶ್ವತ ವ್ಯವಸ್ಥೆ ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು: ಶಾಸಕ ಗಂಟಿಹೊಳೆ –ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು ತಾಲೂಕಿನಲ್ಲಿ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು...
ಉಡುಪಿಬೈಂದೂರುಸುದ್ದಿ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

  ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತ ಕಛೇರಿಯಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ...
ಉಡುಪಿಸುದ್ದಿ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಡಾ. ಸುಧಾ ಕಾಮತ್ ರವರಿಗೆ ಬಿಸಿ ರಾಯ್ ಪುರಸ್ಕಾರ -ಕಹಳೆ ನ್ಯೂಸ್

ಉಡುಪಿ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯ ಕಾಮತ್ ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ ಸಿ ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ...
ಉಡುಪಿಸಂತಾಪಸುದ್ದಿ

ಉಡುಪಿ : ಹೃದಯಾಘಾತದಿಂದ ಮೃತಪಟ್ಟ 10ನೇ ತರಗತಿಯ ವಿದ್ಯಾರ್ಥಿನಿ- ಕಹಳೆ ನ್ಯೂಸ್

ಉಡುಪಿ : 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ...
ಉಡುಪಿ

ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮಾನ್ಯ ಕೇಂದ್ರ ರೈಲ್ವೆ ಸಚಿವರಿಗೆ ಮನವಿ -ಕಹಳೆ ನ್ಯೂಸ್

ಸಂಸದ ಬಿ. ವೈ.ರಾಘವೇಂದ್ರ ಅವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ ಮಾಡಿದರು. ಒಂದು ದಶಕದ ಹಿಂದೆ ಮಲೆನಾಡು ಕರಾವಳಿ ಸಂಪರ್ಕಿಸುವ ಈ ಯೋಜನೆಯ ಸಮೀಕ್ಷೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಈ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು. ಈ ಉದ್ದೇಶಿತ ಯೋಜನೆಯು ಮಲೆನಾಡು ಪ್ರದೇಶದಿಂದ ಕರಾವಳಿ ಕರ್ನಾಟಕಕ್ಕೆ ಸಂಪರ್ಕವನ್ನು ಒದಗಿಸಲು ಸಹಾಯ ಮಾಡುತ್ತದೆ. ಹೀಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ...
1 58 59 60 61 62 120
Page 60 of 120