Monday, May 4, 2026

ಉಡುಪಿ

ಉಡುಪಿಸುದ್ದಿ

ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ-ಕಹಳೆ ನ್ಯೂಸ್

ಉಡುಪಿ:ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯಡಕ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಉಡುಪಿ ತಾಲೂಕು ಪಂಚಾಯತ್ ಅನುದಾನದಿಂದ ರೂ.13 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್ ಹಾಗೂ...
ಉಡುಪಿಸುದ್ದಿ

ಗಾಳಿ ಮಳೆಗೆ ಪೆರ್ಡೂರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ –ಕಹಳೆ ನ್ಯೂಸ್

ಉಡುಪಿ : ಗಾಳಿ ಮಳೆಗೆ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ರಬೈಲು ಗಣಪತಿ ಗೌರಿ ಅವರ ದನದ ಕೊಟ್ಟಿಗೆ ಹಾಗೂ ಬಾಡಾಲಜೆಡ್ಡು ಪವಿತ್ರ ಪೂಜಾರಿ ಅವರ ಮನೆಗೆ ಹಾನಿ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಶೀಘ್ರವೇ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ಸಂಭAದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.   ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ...
ಉಡುಪಿಸುದ್ದಿ

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ,ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ-ಕಹಳೆ ನ್ಯೂಸ್

ಉಡುಪಿ :ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಸೋಮವಾರ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೋಟರಿ ಉಡುಪಿ ಮಾದರಿ ಕಾರ್ಯ ಮಾಡುತಿದ್ದು, ಈ ಸಾಲಿನ ಪ್ರಥಮ ದಿನದಂದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು. ರೋಟರಿ ಉಡುಪಿ ಅಧ್ಯಕ್ಷ ರೋ।...
ಉಡುಪಿಸುದ್ದಿ

ಉಡುಪಿ : ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ, ವಿದ್ವಾಂಸ ನಾಡೋಜ ಕೆಪಿ ರಾವ್ ರವರು ಶಾಲು ಹೊದೆಸಿ, ಸ್ಮರಣಿಕೆಯೊಂದಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ,...
ಉಡುಪಿಸುದ್ದಿ

ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನ ತೋರಿಸುತ್ತದೆ : ಶ್ರೀನಿಧಿ ಹೆಗ್ಡೆ. –ಕಹಳೆ ನ್ಯೂಸ್

ಉಡುಪಿ : ಭಾರತ ಖಂಡದ ಮೂಲ ಅಸ್ಮಿತೆಯೇ ಸನಾತನ ಸಂಸ್ಕೃತಿ, ಹಿಂದೂ ಆಚರಣೆ ಆಗಿದೆ. ಹಿಂದೂ ಭಾರತದ ಮೂಲ ತತ್ವ, ಹಿಂದೂ ಎಂದರೆ ಸಹಿಷ್ಣುತೆ, ಉದಾರತೆ ಆಗಿದೆ. ಅನ್ಯ ಧರ್ಮದ ತುಷ್ಟೀಕರಣ ಮಾಡಲು ತಮ್ಮ ಒಟ್ ಬ್ಯಾಂಕ್ ಅನ್ನು ತೃಪ್ತಿ ಪಡಿಸಲು ಹಿಂದೂಗಳನ್ನು ಅವಹೇಳನ ಮಾಡಿ ತಾನೊಬ್ಬ ವಿರೋಧ ಪಕ್ಷದ ನಾಯಕ ಎಂಬ ಜವಾಬ್ದಾರಿಯನ್ನು ಮರೆತು ಲೋಕಸಭೆಯಲ್ಲಿ ತನ್ನ ಮೊದಲ ಬಾಷಣದಲ್ಲೇ ಹಿಂದೂಗಳು ಎಂದರೆ "ಹಿಂಸಾಚಾರ, ಅಸತ್ಯ ಮತ್ತು ದ್ವೇಷದಲ್ಲಿ"...
ಉಡುಪಿಸುದ್ದಿ

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ.ಓ.ಓ) ಡಾ. ರವಿರಾಜ ಎನ್.ಎಸ್– ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ - ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ.ಓ.ಓ) ನೇಮಕಗೊಂಡಿದ್ದಾರೆ. ಇದು ಜು.01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ ಸಾಮಾನ್ಯ ಸೇವೆಗಳು, ಖರೀದಿ,...
ಉಡುಪಿಕಾಪುಸುದ್ದಿ

ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ "ಒನ್ ಬೂತ್ ಟೆನ್ ಯೂತ್" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಯುವ ಮೋರ್ಚಾ ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕರು ಮಾತನಾಡಿ ಪಕ್ಷ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ...
ಉಡುಪಿಕಾಪುಸುದ್ದಿ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ "ತಾಯಿಯ ಹೆಸರಿನಲ್ಲಿ ಒಂದು ಗಿಡ" ನೆಡುವ ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತನ್ನ ತಾಯಿ ಪದ್ಮಾವತಿ ಅವರ ಹೆಸರಿನಲ್ಲಿ ಕಾಪುವಿನ ಕಲ್ಕುಡ ದೈವಸ್ಥಾನದ ಬಳಿ ಯುವಮೋರ್ಚದವರೊಂದಿಗೆ ಸೇರಿ ಗಿಡ ನೆಟ್ಟರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಬಿಜೆಪಿ...
1 59 60 61 62 63 120
Page 61 of 120