Wednesday, May 6, 2026

ಉಡುಪಿ

ಉಡುಪಿಸುದ್ದಿ

ಉಡುಪಿ ನಗರಸಭೆಯ ಮಣಿಪಾಲ ಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಘಾಟಿಸಿ ಶುಭ ಹಾರೈಸಿದ ಶಾಸಕ ಯಶ್ ಪಾಲ್ ಸುವರ್ಣ- ಕಹಳೆ ನ್ಯೂಸ್

ಉಡುಪಿ ನಗರಸಭೆಯ ಮಣಿಪಾಲ ಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಅನಂತ ನಗರ, ದಶರಥ ನಗರ, ಮಣಿಪಾಲ ಜನನಿ ಹಾಗೂ ಈಶ್ವರ ನಗರ ರಿಕ್ಷಾ ನಿಲ್ದಾಣ ಮತ್ತು ನವೀಕರಣಗೊಂಡ ಮಣಿಪಾಲ ಕೆ. ಎಂ. ಸಿ. ರಿಕ್ಷಾ ನಿಲ್ದಾಣದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಣಿಪಾಲ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಶ್ರೀ ವಿಜಯ ಪುತ್ರನ್,...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿ: ಮಥುರಾ ಹೋಟೆಲ್‌‌ನ ಜಯಕೃಷ್ಣ ಸಭಾಂಗಣದಲ್ಲಿ ನಡೆದ ಬೆಂಕಿ ರಹಿತ ಅಡುಗೆ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ– ಕಹಳೆ ನ್ಯೂಸ್

ಉಡುಪಿ: ಮಥುರಾ ಹೋಟೆಲ್‌‌ನ ಜಯಕೃಷ್ಣ ಸಭಾಂಗಣದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ಮತ್ತು ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಉದ್ಯಮಿ ವಿಶ್ವನಾಥ್ ಶೆಣೈ ಉದ್ಘಾಟಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಡಗಬೆಟ್ಟು ಕ್ರೆಡಿಟ್ ಕೋ.ಅ. ಸೊಸೈಟಿಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡಿ ಇಂದಿನ ಕಾಲದಲ್ಲಿ ಆರೋಗ್ಯವೇ ಬಹುದೊಡ್ಡ ಸಂಪತ್ತು. ನಾವು ಹಿತಮಿತ ಆಹಾರ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ. ಅಡುಗೆ ಕೊಣೆಯಲ್ಲಿ ಬೆಂಕಿ ಇಲ್ಲದೆ ಆಹಾರ ತಯಾರಿಸಿ ಉತ್ತಮ ಆರೋಗ್ಯವಂತರಾಗಿ ಇರುವಂತೆ...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ..! ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನಗಳು ಕರ್ನಾಟಕದ  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,...
ಉಡುಪಿಸುದ್ದಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಆಟೋ ರಿಕ್ಷಾ; ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರಯಾಣಿಕರು– ಕಹಳೆ ನ್ಯೂಸ್

ಉಡುಪಿ: ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ ಮಧ್ಯೆ ಸಂಭವಿಸಿದೆ. ಆಟೋ ರಿಕ್ಷಾದಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು ಆರು ಮಂದಿ ಪ್ರಯಾಣಿಕರು ಪ್ರಯತ್ನಿಸುತ್ತಿದ್ದರು. ಈ ಪೈಕಿ ನಾಲ್ಕು ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರೆಲ್ಲರೂ ಉಡುಪಿ ಕೃಷ್ಣದೇವರ ದೇವರ ದರ್ಶನಕ್ಕಾಗಿ ಆಗಮಿಸಿದ್ದರು. ದರ್ಶನ ಪಡೆದು...
ಉಡುಪಿಸುದ್ದಿ

ಬೆಳ್ಮಣ್: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕಿ‌ ಮೃತ್ಯು – ಕಹಳೆ ನ್ಯೂಸ್

ಉಡುಪಿ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ. ಪ್ರಣಮ್ಯ ಅವರು ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯಕ್ಕೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು‌...
ಉಡುಪಿಸುದ್ದಿ

ರಕ್ಷಣೆಗಾಗಿ ಅಂಗಲಾಚುತಿದ್ದ ಒಂಟಿ ವೃದ್ದೆಯ ರಕ್ಷಣೆ – ಕಹಳೆ ನ್ಯೂಸ್

ಉಡುಪಿ:ಅನ್ನ ಇಲ್ಲ, ಚಹಾ ಕುಡಿದಿಲ್ಲ, ಮಳೆಯಲ್ಲಿ ಒದ್ದೆಯಾಗಿ ಅಸಹಾಯಕಳಾಗಿದ್ದೇನೆ, ರಕ್ಷಣೆ ಕೊಡಿ ಎಂದು ಸ್ಥಳೀಯರಲ್ಲಿ ಅಂಗಲಾಚುತ್ತಿದ್ದ ವೃದ್ಧೆಯನ್ನು ಸ್ಥಳೀಯರ ಮಾಹಿತಿ ಮೇರೆಗೆ ವಿಶು ಶೆಟ್ಟಿಯವರು ರಕ್ಷಿಸಿ, ಕಾರ್ಕಳ ಬೈಲೂರಿನ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ ಘಟನೆ ಜೂನ್ 22ರ ಸಂಜೆ ನಡೆದಿದೆ. ಮಲ್ಪೆ ಠಾಣಾ ವ್ಯಾಪ್ತಿಯ ನಿಡಂಬಳ್ಳಿ ನಿವಾಸಿ ಗಿರಿಜಾ ಪೂಜಾರ್ತಿ(80) ಯ ಅಸಹಾಯಕ ಗೋಳಿನ ಕಥೆ: ಒಂಟಿ ಜೀವನ, ಇದ್ದ ಒಂದು ಪುಟ್ಟ ಗುಡಿಸಲು ಎಲ್ಲಾ ಬಿದ್ದು, ಒಂದು ಮೂಲೆಯಲ್ಲಿ...
ಉಡುಪಿಸುದ್ದಿ

ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ- ಡಾ.ಅಶೋಕ್-ಕಹಳೆ ನ್ಯೂಸ್

ಉಡುಪಿ: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿ ಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಅಶೋಕ್ ರವರು ಹೇಳಿದರು. ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ 2024 ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ರಾಜ್ಯದ, ದೇಶದ ಮಾತ್ರವಲ್ಲ ಹೊರ ದೇಶಗಳಲ್ಲಿಯೂ...
ಉಡುಪಿಸುದ್ದಿ

ಮೂಡುಗಿಳಿಯಾರು ಶಾಲೆ ಎಲ್‌ಕೆಜಿ-ಯುಕೆಜಿ, ತರಗತಿ ಪ್ರಾರಂಭ-ಕಹಳೆ ನ್ಯೂಸ್

ಉಡುಪಿ : ಮೂಡುಗಿಳಿಯಾರು ಸರಕಾರಿ ಸಂಯುಕ್ತ ಪ್ರೌಢಶಾಲೆ ಪ್ರಾಥಮಿಕ ವಿಭಾಗ,ನೂತನವಾಗಿ ಆರಂಭಗೊAಡಿರುವ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಯ ಉದ್ಘಾಟನೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ ಮಾತನಾಡಿ ಗುಣಮಟ್ಟದ ಕಲಿಕೆಯನ್ನು ತಮ್ಮ ಮಕ್ಕಳಲ್ಲಿ ರೂಪಿಸುವುದಕ್ಕೆ ಇದು ಅವಕಾಶ ಕಲ್ಪಿಸುತ್ತದೆ. ಆರಂಭದ ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿAದಲೇ ಸರ್ಕಾರಿ ಶಾಲೆಗಳಲ್ಲಿ ಸಮಾನ ಶಿಕ್ಷಣಕ್ಕಾಗಿ ಉತ್ತಮವಾದ ಭದ್ರ ಅಡಿಪಾಯ ಹಾಕಿದರೆ ಇದು ಮುಂದಿನ ಹಂತವಾದ ಕಿರಿಯ ಮತ್ತು...
1 62 63 64 65 66 120
Page 64 of 120