Monday, May 4, 2026

ಉಡುಪಿ

ಉಡುಪಿಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ನಿಲಯದಲ್ಲಿ ಜರೂರು ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ -ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024 - 25ನೇ ಸಾಲಿಗೆ ವಿದ್ಯಾರ್ಥಿಗಳ ಶಾಲಾ ಹಾಗೂ ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ಸರಕಾರಿ ವಸತಿ ನಿಲಯಗಳಲ್ಲಿ ದಾಖಲಾತಿ ಪ್ರಾರಂಭವಾಗಿರುವುದಿಲ್ಲ. ಇದರಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು , 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಾಗಿರುವುದರಿಂದ ಪಿ.ಜಿ ಮಾಡಿ ಸಹ ಅವರನ್ನು ಇಡಲು ಸಾಧ್ಯವಾಗದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಅಡಚಣೆ ಉಂಟಾಗುತ್ತಿದೆ. ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಸಹ...
ಉಡುಪಿಸುದ್ದಿ

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ –ಕಹಳೆ ನ್ಯೂಸ್

ಉಡುಪಿ : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಕಾರ್ಯಕ್ರಮ ಇಂದು ದಿನಾಂಕ 20-06-2024 ರಂದು ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ...
ಉಡುಪಿಕುಂದಾಪುರಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಯೋಜನೆಯು 2006ರಲ್ಲಿ 25 ಮಕ್ಕಳಿಂದ ಪ್ರಾರಂಭಗೊAಡು ಈ ವರ್ಷ “ಶ್ರೀರಾಮ ಪ್ರಸಾದ” ಯೋಜನೆಯು ಪ್ರಥಮ ಪಿ ಯು.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಸುಮಾರು 180 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಆಡಳಿತ ಮುಕ್ತೆಸರರಾದ ಶ್ರೀ ದಿನೇಶ್...
ಉಡುಪಿಸುದ್ದಿ

ವಿದ್ಯಾ ದೇಗುಲ ವೆಂದು ವಿಶ್ವ ವಿಖ್ಯಾತಿ ಪಡೆದ ಮಣಿಪಾಲದಲ್ಲಿ ಜ್ಞಾನ ಸುಧಾ ಎಂಬ ಮತ್ತೊಂದು ಶಿಕ್ಷಣ ಕೇಂದ್ರ ಪ್ರಾರಂಭ –ಕಹಳೆ ನ್ಯೂಸ್

ಮಣಿಪಾಲ: ವಿದ್ಯಾ ದೇಗುಲ ವೆಂದು ವಿಶ್ವ ವಿಖ್ಯಾತಿ ಪಡೆದ ಮಣಿಪಾಲ ದಲ್ಲಿ ಜ್ಞಾನ ಸುಧಾ ಎಂಬ ಮತ್ತೊಂದು ಶಿಕ್ಷಣ ಕೇಂದ್ರ ಪ್ರಾರಂಭ ಜೀವನದಲ್ಲಿ ಯಾವುದು ಅಸಾಧ್ಯವಲ್ಲ. ಯಾವ ಕ್ಷೇತ್ರದಲ್ಲಾದರೂ ಬದ್ಧತೆ, ಸಂಕಲ್ಪ ಹಾಗೂ ಕರ್ತವ್ಯ ಪ್ರಜ್ಞೆ ಇದ್ದರೆ ಯಶಸ್ಸು ಸಾಧ್ಯ. ಡಾ.ಸುಧಾಕರ್ ಶೆಟ್ಟಿಯವರು ದೂರದೃಷ್ಟಿಯುಳ್ಳ ಸಾಧಕ ಮತ್ತು ಶ್ರೇಷ್ಠ ಶಿಕ್ಷಣ ತಜ್ಞ ಅವರ ಶೈಕ್ಷಣಿಕ ಕಾಳಜಿ ಅಭಿನಂದನಾರ್ಹ ಎಂದು ಮಣಿಪಾಲ್ ಗ್ರೂಪ್‌ನ ಅಧ್ಯಕ್ಷರಾದ ಶ್ರೀ ಟಿ.ಸುಧಾಕರ್ ಪೈ ನುಡಿದರು. ಅವರು...
ಉಡುಪಿಸುದ್ದಿ

ನೆಲ್ಲಿಕಟ್ಟೆ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ; ಆಹಾರ ನಿರೀಕ್ಷಕರಾದ ಎಚ್ ಎಸ್ ಸುರೇಶ್ ಸ್ಥಳಕ್ಕೆ ಭೇಟಿ-ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಹಾರ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಅಂಗಡಿ ಸಂಖ್ಯೆ ೧೧೪-ಅಂಪಾರು ವ್ಯಸೇಸ ಸಂಘ ನೆಲ್ಲಿಕಟ್ಟೆ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿರುವುದರ ಬಗ್ಗೆ ಯಾರೋ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ, ವಿಡಿಯೋ ಮಾಡಿ ಹಬ್ಬಿಸಿರುತ್ತಾರೆ. ಪ್ರಸ್ತುತ ಅನ್ನಭಾಗ್ಯ ಯೋಜನೆಯಡಿಯಲ್ಲಿ ನೀಡಲಾದ ಪಡಿತರ ಅಕ್ಕಿಯಲ್ಲಿ ಸಾರವರ್ಧಿತ ಅಕ್ಕಿ (ಪೋರ್ಟಿಪೈಡ್ ರೈಸ್) ಮಿಶ್ರಿತವಾಗಿರುತ್ತದೆ ಎಂಬುದು ಆಹಾರ ಇಲಾಖೆ ಈಗಾಗಲೇ ತಿಳಿಸಿರುವುದರ ಬಗ್ಗೆ ಕುಂದಾಪುರ ತಾಲೂಕಿನ ಆಹಾರ ನಿರೀಕ್ಷಕರಾದ ಎಚ್...
ಉಡುಪಿಸುದ್ದಿ

ಬೊಮ್ಮರಬೆಟ್ಟು ಗ್ರಾಮ ಪಂಚಾಯಿತ್ ಗೆ ದಾನಿಗಳಿಂದ ಶವ ಶೀಥಲೀಕರಣ ಪೆಟ್ಟಿಗೆ ಕೊಡುಗೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಸ್ತಾಂತರ –ಕಹಳೆ ನ್ಯೂಸ್

ದಾನಿಗಳಾದ ರವಿ ಪಾಣರ ಪಡ್ಡಾಂ ಇವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ೧ ಲಕ್ಷ ೯೦ ಸಾವಿರ ರೂಪಾಯಿ ಮೌಲ್ಯದ ಶವ ಶೀಥಲೀಕರಣ ಪೆಟ್ಟಿಗೆಯನ್ನು ಕೊಡುಗೆಯಾಗಿ ನೀದಿದ್ದು, ಇದನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಗೆ ಹಸ್ತಾಂತರಿಸಿದರು. ಶಾಸಕರು ರವಿ ಪಾಣರ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಪಂಚಾಯತ್...
ಉಡುಪಿಕಾಪುಸುದ್ದಿ

ಉಡುಪಿ :ಕಡಲ್ಕೊರೆತ ತಡೆಗೆ ಮುಂಜಾಗ್ರತಾ ಕ್ರಮವಹಿಸಲು ತಹಶಿಲ್ದಾರ್ ಪ್ರತಿಭಾ ಭೇಟಿ-ಕಹಳೆ ನ್ಯೂಸ್

ಉಡುಪಿ : ಪ್ರತಿ ವರ್ಷ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಳೂರಿನ ತೊಟ್ಟಂ ಪ್ರದೇಶ ಕಡಲ್ಕೊರೆತ ಉಂಟಾಗುವ ಪ್ರದೇಶವಾಗಿದ್ದು, ಹಲವಾರು ತೆಂಗಿನಮರಗಳು ಬಲಿಯಾಗುತ್ತಿವೆ ಆಸ್ತಿ ಪಾಸ್ತಿ ಹಾನಿ ಹಾಗೂ ಜನಜೀವನ ಅಸ್ತವ್ಯಸ್ತತೆಗೆ ಕಾರಣವಾಗುತ್ತದೆ. ಈ ಪ್ರದೇಶಕ್ಕೆ ಮಾನ್ಯ ತಹಶಿಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ನಿರ್ಮಿಸಲು ಮತ್ತು ಜಾರುತ್ತಿರುವ ಬ್ರೇಕ್ ವಾಟರ್ ಕಲ್ಲುಗಳನ್ನು ವ್ಯವಸ್ಥಿತಗೊಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯ...
ಉಡುಪಿಕ್ರೈಮ್ರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಅತುಲ್ ಖುಲಾಸೆ – ಕಹಳೆ ನ್ಯೂಸ್

ಉಡುಪಿ : 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ. 2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ...
1 63 64 65 66 67 120
Page 65 of 120