Monday, May 4, 2026

ಉಡುಪಿ

ಉಡುಪಿಸುದ್ದಿ

ಲೋಕಸಭೆ ಫಲಿತಾಂಶ ಬೆನಲ್ಲೇ ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗೋ ಬ್ಯಾಕ್ ಅಭಿಯಾನದ ಬಿಸಿ– ಕಹಳೆ ನ್ಯೂಸ್

ಉಡುಪಿ : ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿನ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಗರಂ ಆಗಿರುವ ಕಾಂಗ್ರೆಸ್‌ ಕಾರ್ಯಕರ್ತರು , ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ʼಗೋ ಬ್ಯಾಕ್ʼ‌ ಅಭಿಯಾನ ಕೈಗೊಂಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ʼಗೋ ಬ್ಯಾಕ್‌ʼ ಅಭಿಯಾನದ ಸದ್ದು ಜೋರಾಗಿದೆ. ಮುಖ್ಯವಾಗಿ ಉಡುಪಿಯ ಕೈ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಗರಂ ಆಗಲು ಇನ್ನೊಂದು ಕಾರಣ ಅವರು ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ್ದು.ಚುನಾವಣೆ...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳಿಂದ ಲೋಕಸಭಾ ಚುನಾವಣೆಯ ಗೆಲುವಿನ ಪತ್ರ ಹಸ್ತಾಂತರ–ಕಹಳೆ ನ್ಯುಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಭರ್ಜರಿ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು ಜೂನ್ 4ರಂದು ಉಡುಪಿ ಜಿಲ್ಲಾಧಿಕಾರಿಗಳು ಮಣಿಪಾಲ ರಾಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೆಲುವಿನ ಚುನಾವಣಾ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು, ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ ಹಾಗೂ ಅಧಿಕಾರಿ ವರ್ಗ ಮತ್ತು...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ-ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು. ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ,...
ಉಡುಪಿಚಿಕ್ಕಮಂಗಳೂರುಸುದ್ದಿ

ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ 1ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ – ಕಹಳೆ ನ್ಯೂಸ್

ಉಡುಪಿ ಚಿಕ್ಕಮಗಳೂರು ಬಿಜೆಪಿ- ಕೋಟ ಶ್ರೀನಿವಾಸ ಪೂಜಾರಿ 403680 ಲಕ್ಷ ಮತ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ಮತ 259917 ಲಕ್ಷ ಮತಗಳು ಬಿಜೆಪಿಗೆ 143763 ಮತಗಳ ಮುನ್ನಡೆ Nota - 6096...
ಉಡುಪಿಚಿಕ್ಕಮಂಗಳೂರುಸುದ್ದಿ

ಕರಾವಳಿಯಲ್ಲಿ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ : ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ/ ಮಂಗಳೂರು : ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ. ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ - ಚಿಕ್ಕಮಗಳೂರು...
ಉಡುಪಿಸುದ್ದಿ

ಉಡುಪಿ: ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ ಬಾಲಚಂದ್ರರಿಗೆ ಬೀಳ್ಕೊಡುಗೆ –ಕಹಳೆ ನ್ಯೂಸ್

ಉಡುಪಿ : ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಾಲಚಂದ್ರ ಎಚ್. ಅವರನ್ನು ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಲಚಂದ್ರ ಎಚ್., ನಮ್ಮ ಯಾವುದೇ ಸಿದ್ಧಾಂತ ಗಳಿದ್ದರೂ ಪೆನ್...
ಉಡುಪಿ

ಆತ್ರಾಡಿಯ ಹೊಟೇಲ್ ಶ್ರೀಗುರು ಮತ್ತು ಶ್ರೀನಿಧಿ ಬಾರ್ ಹಾಗೂ ರೆಸ್ಟೋರೆಂಟ್ ಮಾಲಕ ಶ್ರೀ ರಮೇಶ್ ಹೆಗ್ಡೆ ನಿಧನ –ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆಯವರ ತಂದೆ, ಆತ್ರಾಡಿಯ ಹೊಟೇಲ್ ಶ್ರೀಗುರು ಮತ್ತು ಶ್ರೀನಿಧಿ ಬಾರ್ ಹಾಗೂ ರೆಸ್ಟೋರೆಂಟ್ ಮಾಲಕರಾದ ಹಿರೇಬೆಟ್ಟು "ಶ್ರೀ ರಮೇಶ್ ಹೆಗ್ಡೆ" (79) ಅವರು ಜೂ.1 ರಂದು ತಮ್ಮ ಸ್ವಗೃಹ "ಶಂಕರಾಕ್ಷಿ"ಯಲ್ಲಿ ಧೈವಾದಿನರಾಗಿದ್ದಾರೆ. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರು ಹಿರೇಬೆಟ್ಟು ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬಾಳ್ಕಟ್ಟ ಬ್ರಹ್ಮ ಬೈದರ್ಕಳ ಗರಡಿಯ ಸಮಿತಿಯಲ್ಲಿ ಪದಾಧಿಕಾರಿಯಾಗಿ ತೊಡಗಿಸಿಕೊಂಡಿದ್ದರು....
ಉಡುಪಿಸುದ್ದಿ

ಮತ ಎಣಿಕೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಹಿತೇಶ್ ಕೆ ಕೋಯಲ್ ಸೂಚನೆ –ಕಹಳೆ ನ್ಯೂಸ್

ಉಡುಪಿ : ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾದ ಹಿತೇಶ್ .ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಮಣಿಪಾಲ್ ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡುತ್ತಿದ್ದರು. ಮತ ಎಣಿಕೆ ಜೂನ್ 4ರಂದು...
1 65 66 67 68 69 120
Page 67 of 120