Wednesday, May 6, 2026

ಉಡುಪಿ

ಉಡುಪಿಸುದ್ದಿ

ಮತ ಎಣಿಕೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಹಿತೇಶ್ ಕೆ ಕೋಯಲ್ ಸೂಚನೆ –ಕಹಳೆ ನ್ಯೂಸ್

ಉಡುಪಿ : ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾದ ಹಿತೇಶ್ .ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಮಣಿಪಾಲ್ ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡುತ್ತಿದ್ದರು. ಮತ ಎಣಿಕೆ ಜೂನ್ 4ರಂದು...
ಉಡುಪಿ

ನಿರಂತರ ಕೈಮಗ್ಗದ ನೇಯ್ಗೆ ತರಬೇತಿಗೆ ಕೈಮಗ್ಗಗಳನ್ನು ಪ್ರಾಯೋಜಿಸುವ ನಮ್ಮ ಬೇಡಿಕೆಗೆ ಸ್ಪಂದಿಸಿದ ಪದ್ಮಶಾಲಿ ಸಮುದಾಯ ಯು.ಎ.ಇ.-ಕಹಳೆ ನ್ಯೂಸ್

ಪದ್ಮಶಾಲಿ ಸಮುದಾಯ ಯು.ಎ.ಇ. ಇದರ ಅಧ್ಯಕ್ಷರಾದ ಶ್ರೀಯುತ ರಘುರಾಮ್ ಶೆಟ್ಟಿಗಾರ್ ಇವರು ಇಂದು ಕೈಮಗ್ಗ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಸಂಘಟನೆ ವತಿಯಿಂದ ಕೈಮಗ್ಗ ಪ್ರಾಯೋಜಿಸುವ ಚೆಕ್ ಅನ್ನು ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷರಾದ ರತ್ನಾಕರ ಇಂದ್ರಾಳಿಯವರಿಗೆ ನೇಕಾರರ ಸಮ್ಮುಖದಲ್ಲಿ ಹತ್ತಾಂತರಿಸಿದರು. ಈ ಸಂದರ್ಭದಲ್ಲಿ ನೇಕಾರ ಗುರುಗಳಾದ ಪ್ರಭುಲ ಚಂದ್ರನ್, ಹಿರಿಯ ನೇಕಾರರಾದ ದೇವರಾಯ ಶೆಟ್ಟಿಗಾರ್, ಪ್ರೇಮಾನಂದ ಶೆಟ್ಟಿಗಾರ್, ಕೇಶವ ಶೆಟ್ಟಿಗಾರ್, ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಪದಾಧಿಕಾರಿ ರಾಜಕೇಸರಿ,...
ಉಡುಪಿದಕ್ಷಿಣ ಕನ್ನಡಸುದ್ದಿ

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಉದ್ಯಾವರ: ಯೋಗೀಶ್ ಎಸ್. ಕೋಟ್ಯಾನ್ ಗ್ರಾಮ ಪಂಚಾಯತ್ ಸದಸ್ಯರು ಉದ್ಯಾವರ ಇವರ ವತಿಯಿಂದ "ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ" ಉದ್ಯಾವರ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್...
ಉಡುಪಿಸುದ್ದಿ

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿ ಪ್ರಕರಣ : ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ -ಕಹಳೆ ನ್ಯೂಸ್

ಉಡುಪಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ...
ಉಡುಪಿ

ಬೈಕ್ ಗೆ KSRTC ಬಸ್ ಡಿಕ್ಕಿ :ಬೈಕ್ ಸವಾರ ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕೋಟ : ಕೆಎಸ್ಆರ್ ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ ನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕೋಟತಟ್ಟು ಕಲ್ಮಾಡಿ ರಸ್ತೆಯ ಪಾತ್ರಿ ಮಂಜುನಾಥ್ ಗಾಣಿಗರವರ ಪುತ್ರ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ಗಾಣಿಗರು ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗಲು...
ಉಡುಪಿದಕ್ಷಿಣ ಕನ್ನಡಸುದ್ದಿ

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ವಿಶುಶೆಟ್ಟಿ ಅಂಬಲಪಾಡಿ –ಕಹಳೆ ನ್ಯೂಸ್

ಉಡುಪಿ, ಜೂ.1: ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ ಕೆಲವು ದಿನಗಳಿಂದ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಿದ್ದು ಆತಂಕ ಸೃಷ್ಟಿಸಿದ ವ್ಯಕ್ತಿಯನ್ನು ವಿಶು ಶೆಟ್ಟಿ, ಸ್ಥಳೀಯರಾದ ಸತೀಶ್ ಆಚಾರ್ಯರವರ ಸಹಾಯದಿಂದ ವಶಕ್ಕೆ ಪಡೆದು ಹಿರಿಯಡ್ಕ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ, ಮಂಜೇಶ್ವರದ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ನಿಕೇತನದಲ್ಲಿ ದಾಖಲಿಸಿದ ಘಟನೆ ಮೇ 31 ರಂದು ನಡೆದಿದೆ. ವ್ಯಕ್ತಿಯ ಹೆಸರು ನಂದ (48 ವ) ಎಂದಷ್ಟೇ ಮಾಹಿತಿ ನೀಡಿದ್ದಾರೆ....
ಉಡುಪಿಸುದ್ದಿ

ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ನೆಲ್ಲಿಕಟ್ಟೆ ಜ್ಞಾನ ಗಂಗಾ ಪದವಿ ಪೂರ್ವ ಕಾಲೇಜಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ್...
ಉಡುಪಿರಾಜಕೀಯಸುದ್ದಿ

ಜನರ‌ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ನಾನು ಮಾಡಿದ ಸೇವೆಗೆ ಪದವೀಧರರು ನನ್ನ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ: ರಘುಪತಿ ಭಟ್– ಕಹಳೆ ನ್ಯೂಸ್

ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಹೇಳಿದರು. ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ...
1 66 67 68 69 70 120
Page 68 of 120