ಮತ ಎಣಿಕೆ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲು ಹಿತೇಶ್ ಕೆ ಕೋಯಲ್ ಸೂಚನೆ –ಕಹಳೆ ನ್ಯೂಸ್
ಉಡುಪಿ : ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕರಾದ ಹಿತೇಶ್ .ಕೆ ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಮಣಿಪಾಲ್ ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡುತ್ತಿದ್ದರು. ಮತ ಎಣಿಕೆ ಜೂನ್ 4ರಂದು...







