ಉಚ್ಚಾಟನೆ, ವಜಾ ಮಾಡಿರುವುದು ಸ್ವೀಕಾರ, ಸ್ವಾಗತಾರ್ಹ : ರಘುಪತಿ ಭಟ್ಟರಿಗೆ ನೀಡುವೆ ಸದಾ ಸಹಕಾರ: ಮಹೇಶ್ ಠಾಕೂರ್ – ಕಹಳೆ ನ್ಯೂಸ್
ಕಳೆದ 23 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕೆ. ರಘುಪತಿ ಭಟ್ಟರ ಮೂಲಕವೇ ರಾಜಕೀಯ ಪ್ರವೇಶಿಸಿದವನು. ಈ ತನಕವೂ ಮೇರು ಧುರೀಣರೂ ಪ್ರಾಾತಃ ಸ್ಮರಣೀಯರೂ ಆದ ಡಾ ವಿ.ಎಸ್. ಆಚಾರ್ಯರೂ ಸೇರಿದಂತೆ ಪಕ್ಷದ ಅನೇಕ ನಾಯಕರ ಮಾರ್ಗದರ್ಶನ,ಪ್ರೋತ್ಸಾಹದಿಂದ ಮೂರು ಬಾರಿ ನಗರಸಭಾ ಸದಸ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ನಗರಾಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಜವಾಬ್ದಾರಿಗಳನ್ನು ನೀಡಿದ್ದಕ್ಕೆೆ ಅತ್ಯಂತ ಅಭಾರಿಯಾಗಿದ್ದೇನೆ. ನನಗೆ...







