Thursday, July 23, 2026

ಉಡುಪಿ

ಉಡುಪಿಕಾಪುಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ ಸಲ್ಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ- ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಸ್ವಗೃಹದಲ್ಲಿ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಕಾರ್ಕಳದ ಮಿಯ್ಯಾರಿನಲ್ಲಿ ರಸ್ತೆ ಅಪಘಾತ: ಮೂವರು ಸಾವು- ಕಹಳೆ ನ್ಯೂಸ್

ಕಾರ್ಕಳ (ಉಡುಪಿ): ತಾಲ್ಲೂಕಿನ ಮಿಯ್ಯಾರು ಕಂಬಳ ಕ್ರಾಸ್ ಬಳಿಯ ರಾ‌ಷ್ಟ್ರೀಯ‌ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್‌ ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯ ತೂಫಾನ್ ವಾಹನವು ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಕಳ ಪೊಲೀಸರು‌ ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿಜಿಲ್ಲೆಸುದ್ದಿ

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್ -ಕಹಳೆ ನ್ಯೂಸ್

ಉಡುಪಿ: ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ. ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ ಎಂದು...
ಉಡುಪಿಜಿಲ್ಲೆಸುದ್ದಿ

ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ಮೇಲ್ಚಾವಣಿ ತಾಮ್ರದ ಹೊದಿಕೆ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ್ ಥೀಮ್ ಪಾರ್ಕ್ ಮೇಲಿನ ತಾಮ್ರದ ಹೊದಿಕೆ ಕಳ್ಳತನವಾಗಿತ್ತು. ಇದೀಗ ಮಂಗಳೂರು ಮೂಲದ ಆರಿಫ್ (37) ಹಾಗೂ ಅಬ್ದುಲ್ ಹಮೀದ್ (32) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಾರ್ಕ್ ಕಟ್ಟಡದ ಮೇಲ್ಚಾವಣಿಗೆ ತಾಮ್ರದ...
ಉಡುಪಿಕಾಪುಜಿಲ್ಲೆಸುದ್ದಿ

ಧರ್ಮಸ್ಥಳದ ಧರ್ಮದರ್ಶಿಗಳ ದೂರದರ್ಶಿತ್ವ ಎಸ್ ಕೆ ಡಿ ರ್ ಪಿ ಯಿಂದ ಪುನರ್ ಜೀವ ಪಡೆದ ಸಾವಿರ ಕೆರೆ ಗಳ ಕಾರ್ಯಕ್ರಮ ವಿಶ್ವ ದಲ್ಲಿಯೇ ಶ್ರೇಷ್ಠ ಕೆಲಸ -ಕಹಳೆ ನ್ಯೂಸ್

ಕಾಪು : ಪಡುಬೆಳ್ಳೆ ಪಾಂಬೂರು ಬಳಿಸುಮಾರು 2.90ಎಕ್ರೆ ಪ್ರದೇಶದಲ್ಲಿ ಹರಡಿರುವ ಕುರುಡಾಯಿ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು, ಕೆರೆ ಅಭಿವೃದ್ದಿ ಸಮಿತಿ ಕುರುಡಾಯಿ ಕೆರೆ ಹಾಗೂ ಬೆಳ್ಳೆಗ್ರಾ.ಪಂ.ನ ಸಹಯೋಗದಲ್ಲಿ ಗ್ರಾಮಾಭಿವೃದ್ಧಿಯೋಜನೆಯ ನಮ್ಮೂರು ನಮ್ಮ ಕೆರೆ ಕಾಠ್ಯಕ್ರಮದಡಿ ಹೂಳೆತ್ತುವ ಮೂಲಕ ಪುನರುತ್ಥಾನಗೊಳಿಸಿದ್ದು, ಕುರುಡಾಯಿ ಕೆರೆ ಪ್ರದೇಶಕ್ಕೆ ಯುನಿಸೆಫ್‌ ಸಂಸ್ಥೆಯ ಅಧಿಕಾರಿ ನರಸಿಂಹ ರೆಡ್ಡಿ. ಭೇಟಿ ನೀಡಿದರು. ಅವರು ಮಾತನಾಡುತ್ತ ರಾಜ್ಯದಲ್ಲಿ ಈಗಾಗಲೇ 950 ಕ್ಕೂ ಹೆಚ್ಚು...
ಉಡುಪಿಜಿಲ್ಲೆಮಂಗಳೂರುಸುದ್ದಿ

ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ – ಕಹಳೆ ನ್ಯೂಸ್ 

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ. ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು- ಉಡುಪಿ 1460 ರೂ. ಮಂಗಳೂರು-...
ಉಡುಪಿಜಿಲ್ಲೆಸುದ್ದಿ

ಉಡುಪಿ: ರಿವರ್ಸ್ ತೆಗೆಯುವ ವೇಳೆ ಒಮ್ಮೇಲೆ ಹಿಮ್ಮುಖವಾಗಿ ಚಲಿಸಿದ ಕಾರು :ಇಬ್ಬರಿಗೆ ಗಾಯ – ಕಹಳೆ ನ್ಯೂಸ್

ಉಡುಪಿ: ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ. ನಗರದ ಐರೋಡಿ ಬಿಲ್ಡಿಂಗ್ ನಲ್ಲಿ ಪಾರ್ಕ್ ಮಾಡಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಅತೀ ವೇಗದಿಂದ ಪರಿವಾರ್ ಸ್ವೀಟ್ ಅಂಗಡಿಯ ಕಡೆಗೆ ಹಿಮ್ಮುಖವಾಗಿ...
ಉಡುಪಿಸುದ್ದಿ

ಮಲ್ಪೆ ಬೀಚ್‌ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್‌ಗಳಲ್ಲಿ ಪ್ರವಾಸೋದ್ಯಮಕ್ಕೆ ಅತಿವೃಷ್ಟಿ ಹೊಡೆತ -ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ಬೀಚ್ ಮತ್ತು ದೇಗುಲ ಪ್ರವಾಸೋದ್ಯಮವು ಪ್ರಮುಖವಾಗಿದ್ದು, ಈ ವರ್ಷ ಅಕ್ಟೋಬರ್ ತಿಂಗಳವರೆಗೂ ನಿರಂತರವಾಗಿ ಸುರಿದ ಮಳೆಯು ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಬೀಚ್‌ಗಳಲ್ಲಿ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ತಡೆಬೇಲಿ ಹಾಕಲಾಗುತ್ತದೆ. ಮಲ್ಪೆ ಬೀಚ್‌ ಸೇರಿದಂತೆ ಜಿಲ್ಲೆಯ ಬಹುತೇಕ ಬೀಚ್‌ಗಳಲ್ಲೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಾರಿ ಮಳೆ ನಿರಂತರವಾಗಿ ಸುರಿದ ಕಾರಣ ಹಾಗೂ ಕಡಲು ಪ್ರಕ್ಷುಬ್ಧವಾಗಿದ್ದ ಕಾರಣ ಬೀಚ್‌ಗಳಿಗೆ ಅಳವಡಿಸಿದ್ದ ತಡೆಬೇಲಿಗಳನ್ನು...
1 5 6 7 8 9 123
Page 7 of 123