Recent Posts

Saturday, May 9, 2026

ಉಡುಪಿ

ಉಡುಪಿಸುದ್ದಿ

ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ- ಕಹಳೆ ನ್ಯೂಸ್

ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ. ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು. ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಕಚೇರಿಯಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ಹಮ್ಮಿಕೊಂಡಿದ್ದ ಚುನಾವಣಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಈ ಅವಧಿಯಲ್ಲಿ...
ಉಡುಪಿಸುದ್ದಿ

ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟ ನಾಯಕರ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ- ಕಹಳೆ ನ್ಯೂಸ್

ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ...
ಉಡುಪಿಸಂತಾಪಸುದ್ದಿ

ಉಡುಪಿ: ಹಿರಿಯ ಟೂರಿಸ್ಟ್ ಬಸ್ ಏಜೆಂಟ್ ಸ್ಟ್ಯಾನ್ಲಿ ಸುಧಾಕರ್ ಸಾಲಿನ್ಸ್ ನಿಧನ-ಕಹಳೆ ನ್ಯೂಸ್

ಉಡುಪಿ: ಟೂರಿಸ್ಟ್ ಬಸ್ ಏಜೆಂಟಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಬಸ್ ಏಜೆಂಟ್ ಸ್ನೇಹ ಜೀವಿ ಸ್ಟ್ಯಾನ್ಲಿ ಸುಧಾಕರ್ ಸಾಲಿನ್ಸ್ (53) ನಿಧನರಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಧೀಢೀರಾಗಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿ ಮಣಿಪಾಲ ಅಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಬಳಿಕ ಅಜ್ಜರಕಾಡು ಅಸ್ಪತ್ರೆಯಲ್ಲಿ ಜೀವಣ್ಮರಣ ಹೋರಾಟದಲ್ಲಿ ದ್ದ ಸುಧಾಕರ್ ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮುಂಜಾನೆ ದೈವಧೀನರಾದರು. ಕಳೆದ 35 ವರ್ಷಗಳಿಂದ ಉಡುಪಿಯಲ್ಲಿ ಟೂರಿಸ್ಟ್ ಏಜೆಂಟಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎಲ್ಲರಿಗೂ...
ಉಡುಪಿದಕ್ಷಿಣ ಕನ್ನಡ

ಗರುಡ ಗ್ಯಾಂಗ್ ಪುಂಡರ ಮೇಲೆ ಗೂಂಡಾ ಕಾಯ್ದೆ ಯಾಕಿಲ್ಲ – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ: ಉಡುಪಿ ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಮಾರಕಾಸ್ತ್ರಗಳಿಂದ ಎರಡು ಗುಂಪುಗಳು ಹಲ್ಲೆ ನಡೆಸಿ ವಾರ ಕಳೆದರೂ ಪೋಲಿಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ವಿಫಲವಾಗಿದೆ. ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಗರುಡ ಗ್ಯಾಂಗಿನ ಪುಂಡರ ಮೇಲೆ ಗೂಂಡಾ ಕಾಯ್ದೆಯನ್ನು ಯಾಕೆ ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. ಮೇ 18 ರಂದು ರಾತ್ರಿ...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ:ಸೇವಾಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯಲ್ಲಿ ಶಿಕ್ಷಕರಿಗೆ ವಿಷಯಾಧಾರಿತ ಪುನಶ್ಚೇತನ ಹ್ಯಾಪಿ ಲರ್ನಿಂಗ್ , ತರಗತಿ ಸಂವಹನ ಕಾರ್ಯಗಾರ- ಕಹಳೆ ನ್ಯೂಸ್

ಉಡುಪಿ :ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ ಹ್ಯಾಪಿ ಲರ್ನಿಂಗ್ , ತರಗತಿ ಸಂವಹನ ಕಾರ್ಯಗಾರದಲ್ಲಿ ನಿಮಗೆ ಮೂರು ರೀತಿಯಲ್ಲಿ ತರಬೇತಿ ನೀಡುವುದಕ್ಕೆ ನಾನು ಸಮರ್ಥನಾಗಿದ್ದೇನೆ . ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆಯಿಂದ ಬಂದವನಾದ ನಾನು ನನ್ನ ಈ ವ್ಯಕ್ತಿತ್ವವನ್ನ ಬೆಳೆಸಿರುವುದೇ ರಾಷ್ಟ್ರೀಯ ಸ್ವಯಂಸೇವಕ ಸಂಘ . ನಾನು ನಿತ್ಯ ಶಾಖೆಗೆ ಹೋಗುತ್ತಿದ್ದೆ .ಬಾಲ್ಯದಿಂದಲೂ ಸಂಘದ ಒಡನಾಟ ಇರುವುದರಿಂದ ನನ್ನ ವ್ಯಕ್ತಿತ್ವದಲ್ಲಿ ಬದಲಾವಣೆ ಆಗೋದಕ್ಕೆ...
ಉಡುಪಿಕಾರ್ಕಳದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿ ಗ್ಯಾಂಗ್ ವಾರ್ ಪ್ರಕರಣ : “ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ?” ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶಾಸಕ ವಿ. ಸುನಿಲ್ ಕುಮಾರ್ – ಕಹಳೆ ನ್ಯೂಸ್

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ; ಬಿಜೆಪಿಯಿಂದ ಸಾಮರಸ್ಯಕ್ಕೆ..!!! – ಕಹಳೆ ‌ನ್ಯೂಸ್

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಜವಾಬ್ದಾರಿ ಬದಲಾವಣೆ ಮಾಡಿ RSs ಘೋಷಣೆ ಮಾಡಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು‌, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ  ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದು, ನಿನ್ನೆ ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ....
ಉಡುಪಿಸುದ್ದಿ

ಡಾ! ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ– ಕಹಳೆ ನ್ಯೂಸ್

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ....
1 68 69 70 71 72 121
Page 70 of 121