Recent Posts

Saturday, May 9, 2026

ಉಡುಪಿ

ಉಡುಪಿಸುದ್ದಿ

ಉಡುಪಿ : ಲಾರಿ – ಬೈಕ್ ಅಪಘಾತ : ಸವಾರ ಮೃತ್ಯು – ಕಹಳೆ ನ್ಯೂಸ್

ಉಡುಪಿ : ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‍ಎಚ್) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು...
ಉಡುಪಿಬೈಂದೂರುಸುದ್ದಿ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಶಾಸಕರ ಬೂತ್ ಕಡೆಗೆ ಸಮೃದ್ಧ ನಡಿಗೆ ಶತ ಸಂಭ್ರಮ ಕಾರ್ಯಕ್ರಮ : ಕಾರ್ಯಕರ್ತರಲ್ಲಿ ಹೆಚ್ಚಿದ ಚುನಾವಣ ಉತ್ಸಾಹ – ಕಹಳೆ ನ್ಯೂಸ್

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಪಡೆದು ಬಹುದೊಡ್ಡ ಅಂತರದಲ್ಲಿ ಜಯ ಸಾಧಿಸಬೇಕು ಎಂಬ ಛಲದೊಂದಿಗೆ ಜನಪ್ರಿಯ ಶಾಸಕರಾದ ಗುರುರಾಜ ಗಂಟೆಹೊಳೆ ಯವರು ಆರಂಭಿಸಿದ ಬೂತ್ ಕಡೆಗೆ ಸಮೃದ್ಧ ನಡೆಗೆ ಒಂದು ವಾರದಲ್ಲಿಯೇ ನೂರು ಬೂತ್ ಗಳಲ್ಲಿ ಸಂಚಲನ ಮೂಡಿಸಿದೆ. ಬಿ.ವೈ.ರಾಘವೇಂದ್ರ ಅವರು ಬೈಂದೂರಿನಲ್ಲಿ ಒಂದು ಲಕ್ಷ ಲೀಡ್ ಪಡೆದು ವಿಜಯಶಾಲಿಯಾಗುವ ಮೂಲಕ ಪ್ರಧಾನಿ...
ಉಡುಪಿಕುಂದಾಪುರಸುದ್ದಿ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ – ಕಹಳೆ ನ್ಯೂಸ್

ಕುಂದಾಪುರ : ಬಾಬಾಸಾಹೇಬ್ ಅಂಬೇಡ್ಕರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಿ.ಆರ್ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಸಮಾಜ ಸುಧಾರಕರಾಗಿದ್ದರು,,ಭಾರತದ ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿ, ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಇವರ ಜನ್ಮ ದಿನಾಚರಣೆಯನ್ನು ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಆಯೋಜಿಸಲಾಯಿತು. ಸ್ವತಂತ್ರ ಭಾರತದ ಮೊದಲ ಕಾನೂನು ಮತ್ತು ನ್ಯಾಯ ಮಂತ್ರಿ ಎಂದು ಗುರುತಿಸಲ್ಪಟ್ಟಿರುವ ಅಂಬೇಡ್ಕರ್ ಅವರು ಭಾರತದ ಗಣರಾಜ್ಯದ ಸಂಪೂರ್ಣ ಪರಿಕಲ್ಪನೆಯನ್ನು...
ಉಡುಪಿಸುದ್ದಿ

ಪರ್ಕಳ ಬಾವಿಯಲ್ಲಿ ಉಕ್ಕಿ ಬರುವ ನೀರು ಇರುವ ಪ್ರದೇಶದ ಪಕ್ಕದ ಗದ್ದೆಯಲ್ಲಿ ಭೂಕುಸಿತ ಗುಹಾ ಸಮಾಧಿಯ ಇರುವಂತಹ ಕುರುಹು ಪತ್ತೆ!- ಕಹಳೆ ನ್ಯೂಸ್

ಪರ್ಕಳ ಗರೋಡಿ ಹಿಂಬದಿಯಲ್ಲಿ ಇರುವ ತುಳಜಾ ಭವಾನಿ ಮರಾಠಿಗರು ಪೂಜಿಸುವಂತಹ. ತುಳಜಾ ಭವಾನಿದೇವಿ ಕಟ್ಟೆಯ ಬಳಿ. ಸುಮಾರು ಅಂದಾಜುಎರಡು ಮೂರು ವರ್ಷದ ಹಿಂದೆ ಏಕಾಏಕಿಯಾಗಿ ಹೊಂಡ ಆಗಿರುವುದು ಕಂಡುಬಂದಿದೆ. ತಮ್ಮ ಮನೆಯ ಸಾಮಾಗ್ರಿಗಳನ್ನು ಟೆಂಪೋಮೂಲಕ ಮನೆ ಕಡೆಗೆ ಒಯ್ಯು ವಾಗ ಟೆಂಪೋ ಈ ಹೊಂಡದೊಳಗೆ ಸಿಲುಕಿ ಮುಂದಕ್ಕೆ ಚಲಿಸದೆ ಇದ್ದಾಗ ಬುಲ್ಡೋಜರ್ ಮೂಲಕ. ಟೆಂಪೋವನ್ನು ಮೇಲಕ್ಕೇ ಎತ್ತಲಾಯಿತು ಎಂದು ಸ್ಥಳೀಯ ನಿವಾಸಿ ಪಾರ್ವತಿ ನಾಯ್ಕ ತಿಳಿಸಿದ್ದಾರೆ. ನಮ್ಮ ಮನೆಯ ಎದುರುಗಡೆ...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ –ಕಹಳೆ ನ್ಯೂಸ್

ಉಡುಪಿ: ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಚುನಾವಣಾ ಗೆಲುವಿನ ಅಂತರ ಹೆಚ್ಚಿಸಿ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಲು ನಳಿನ್ ಕರೆ –ಕಹಳೆ ನ್ಯೂಸ್

ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಚುನಾವಣಾ ಗೆಲುವು ನಿಶ್ಚಿತವಾಗಿದ್ದು ಹೆಚ್ಚಿನ ಮತಗಳ ಅಂತರವನ್ನು ದಾಖಲಿಸುವ ಮೂಲಕ ಸದೃಢ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ...
ಉಡುಪಿಸುದ್ದಿ

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ– ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ...
ಉಡುಪಿಬೈಂದೂರುರಾಜಕೀಯಸುದ್ದಿ

“ಕಾಂಗ್ರೆಸ್ ಅಭ್ಯರ್ಥಿ ಐದು ವರ್ಷಕ್ಕೊಮ್ಮೆ ಮತ ಕೇಳಲು ಬರುವುದು ಮಾತ್ರ : ಬಿಜೆಪಿ ಅಭ್ಯರ್ಥಿ ಅನುದಿನವು ಜನರೊಂದಿಗೆ ಇರುವವರು ಪಾದರಸದಂತೆ ಓಡಾಡುವವರು” : ಅಭಿವೃದ್ಧಿ ವಿಷಯದಲ್ಲಿ ಚರ್ಚೆಗೆ ಮಾಜಿ ಶಾಸಕರಿಗೆ ಪಂಥಾಹ್ವಾನ ನೀಡಿದ ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ – ಕಹಳೆ ನ್ಯೂಸ್

ಬೈಂದೂರು: ಅಭಿವೃದ್ಧಿ ಹಾಗೂ ಅನುದಾನ ಹಂಚಿಕೆ ವಿಚಾರದಲ್ಲಿ ಬಿ.ವೈ. ರಾಘವೇಂದ್ರ ಅವರು ಯಾವುದೇ ತಾರತಮ್ಯ ಮಾಡಿಲ್ಲ. ಕ್ಷೇತ್ರದಾದ್ಯಂತ ಪಾದರಸದಂತೆ ಸಂಚರಿಸಿ ಹಳ್ಳಿ ಹಳ್ಳಿಗಳಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ನೆರವಾಗಿದ್ದಾರೆ. ಹಲವು ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಐದು ವರ್ಷಕ್ಕೊಮ್ಮೆ ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ಬರುವುದಕ್ಕೆ ಸೀಮಿತರಾಗಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು....
1 73 74 75 76 77 121
Page 75 of 121