Recent Posts

Saturday, May 9, 2026

ಉಡುಪಿ

ಉಡುಪಿಸುದ್ದಿ

ಸುಡುಬಿಸಿಲಲ್ಲೂ ಪರ್ಕಳ ಪರಿಸರದ ಬಾವಿಗಳಲ್ಲಿ ಉಕ್ಕಿ ಹರಿಯುವ ನೀರು,ಪ್ರಕೃತಿಯ ಕೌತುಕಕ್ಕೆ ನಿಬ್ಬೆರಗಾದ ಜನ – ಕಹಳೆ ನ್ಯೂಸ್

ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ ಹೆಚ್ಚಿದ್ದ ನೀರು ಸಮೀಪದ ತೋಡಿನಲ್ಲಿ ಹರಿಯುತ್ತಿದ್ದು ಸ್ಥಳೀಯರನ್ನು ನಿಬ್ಬೆರೆಗುಗೊಳಿಸಿದೆ. ಏಳು ವರ್ಷಗಳ ಹಿಂದೆ ಜನವರಿ ತಿಂಗಳಿನಲ್ಲಿ ಕರಾವಳಿ ಭಾಗದಲ್ಲಿ ಲಘು ಭೂಕಂಪ ಆಗಿದ್ದು, ನಂತರ 2017 ಮತ್ತು 2018ರಲ್ಲಿ ಪರ್ಕಳ ಪ್ರದೇಶದ ಈ...
ಉಡುಪಿಮಂಗಳೂರುಸುದ್ದಿ

ಸುರತ್ಕಲ್: ಶುಭಗಿರಿ ಬಳಿ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು –ಕಹಳೆ ನ್ಯೂಸ್

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ ಬುಧವಾರ ರಾತ್ರಿ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ...
ಉಡುಪಿಬೈಂದೂರುರಾಜಕೀಯಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ : “ಬೂತ್ ಕಡೆಗೆ ಸಮೃದ್ಧ ನಡಿಗೆ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಯವರು ಬೂತ್ ಕಡೆಗೆ ಸಮೃದ್ಧ ನಡಿಗೆ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಬುಧವಾರದಿಂದ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ...
ಉಡುಪಿಬೈಂದೂರುರಾಜಕೀಯಸುದ್ದಿ

ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ನಡೆದ “ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ” ಸಮಾವೇಶ – ಕಹಳೆ ನ್ಯೂಸ್

ಬೈಂದೂರು : ಲೋಕಸಭಾ ಚುನಾವಣೆ ನಿಮಿತ್ತ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಹಾಗೂ ಕಾವ್ರಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಂಪಾರು ಮೂಡುಬಗೆ ಗ್ರಾಮದಲ್ಲಿರುವ ನಮ್ಮೂರ ಸಂಭ್ರಮ ಮೈದಾನದಲ್ಲಿ ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ "ಸಿದ್ದಾಪುರ ಹಾಗೂ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ" ಸಮಾವೇಶ ನಡೆಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸು ಸ್ವಾತಂತ್ರ‍್ಯದ ಶತಮಾನೋತ್ಸವ ಸಂದರ್ಭದಲ್ಲಿ ದೇಶವು "ವಿಕಸಿತ ಭಾರತ" ವಾಗಬೇಕು ಎಂಬುದು...
ಉಡುಪಿಕ್ರೈಮ್ಸುದ್ದಿ

ಕಾಪು ಮಹಿಳಾ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತಿ ಬಂಧನ – ಕಹಳೆ ನ್ಯೂಸ್

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಬಂಧಿತ ಆರೋಪಿ. ಈತ ಕೆಎಸ್‍ಆರ್‍ಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, 2017ರಲ್ಲಿ ತನ್ನದೇ ಊರಿನ ಜ್ಯೋತಿಯನ್ನು ಮದುವೆಯಾಗಿದ್ದನು. ಜ್ಯೋತಿ ಕಾಪು ಠಾಣಾ ಸಿಬ್ಬಂದಿಯಾಗಿರುವುದರಿಂದ ಇವರಿಬ್ಬರು ಠಾಣಾ ಸಮೀಪದಲ್ಲೇ ಇರುವ...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

ಉಡುಪಿ ಪೇಜಾವರ ಮಠಾಧೀಶರನ್ನ ಬೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಡುಪಿ ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಶಾಲು ಹೊದಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವಾದಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಪೂಜಾರಿ...
ಉಡುಪಿಕ್ರೈಮ್ಸುದ್ದಿ

ಉಡುಪಿ: ನಾಲ್ವರ ಕಗ್ಗೊಲೆ ಪ್ರಕರಣದ ಆರೋಪಿ : ಪ್ರವೀಣ್ ಚೌಗುಲೆಗೆ ಜಾಮೀನು ತಿರಸ್ಕರಿಸಿದ ಕೋರ್ಟ್ – ಕಹಳೆ ನ್ಯೂಸ್

ಉಡುಪಿ : ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು(ಮಾ.30) ಆದೇಶ ಮಾಡಿದೆ. ಚೌಗುಲೆ ಮಾ.13ರಂದು ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಮಾ.27ರಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ಕುರಿತು ಆರೋಪಿ ಪರ...
ಉಡುಪಿಕಾಪುದಕ್ಷಿಣ ಕನ್ನಡಸುದ್ದಿ

ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ. ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ. ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ...
1 74 75 76 77 78 121
Page 76 of 121