ಸುಡುಬಿಸಿಲಲ್ಲೂ ಪರ್ಕಳ ಪರಿಸರದ ಬಾವಿಗಳಲ್ಲಿ ಉಕ್ಕಿ ಹರಿಯುವ ನೀರು,ಪ್ರಕೃತಿಯ ಕೌತುಕಕ್ಕೆ ನಿಬ್ಬೆರಗಾದ ಜನ – ಕಹಳೆ ನ್ಯೂಸ್
ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ ಹೆಚ್ಚಿದ್ದ ನೀರು ಸಮೀಪದ ತೋಡಿನಲ್ಲಿ ಹರಿಯುತ್ತಿದ್ದು ಸ್ಥಳೀಯರನ್ನು ನಿಬ್ಬೆರೆಗುಗೊಳಿಸಿದೆ. ಏಳು ವರ್ಷಗಳ ಹಿಂದೆ ಜನವರಿ ತಿಂಗಳಿನಲ್ಲಿ ಕರಾವಳಿ ಭಾಗದಲ್ಲಿ ಲಘು ಭೂಕಂಪ ಆಗಿದ್ದು, ನಂತರ 2017 ಮತ್ತು 2018ರಲ್ಲಿ ಪರ್ಕಳ ಪ್ರದೇಶದ ಈ...






