Recent Posts

Saturday, May 9, 2026

ಉಡುಪಿ

ಉಡುಪಿರಾಜಕೀಯಸುದ್ದಿ

ಪ್ರಧಾನಿ ವಿರುದ್ಧ ಅವಹೇಳನ ಹೇಳಿಕೆ ; ಸಚಿವ ಶಿವರಾಜ್ ತಂಗಡಗಿ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇದಿಸುವಂತೆ ಬಿಜೆಪಿ ಯುವ ಮೋರ್ಚಾದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ – ಕಹಳೆ ನ್ಯೂಸ್

ಉಡುಪಿ : "ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿಯನ್ನ ಉಡುಪಿ ಜಿಲ್ಲೆ ಗೆ ಪ್ರವೇಶ ನಿಷೇದ ಮಾಡಬೇಕೆಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ದೇಶದ ಪ್ರಧಾನಿ ಹಾಗೂ ಯುವಕರ ಕುರಿತು ಅವಹೇಳನವಾಗಿ...
ಉಡುಪಿಚಿಕ್ಕಮಂಗಳೂರುದಕ್ಷಿಣ ಕನ್ನಡರಾಜಕೀಯಸುದ್ದಿ

ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಭೇಟಿ –ಕಹಳೆ ನ್ಯೂಸ್

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ದಿನಾಂಕ 26-03-2024 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಉಡುಪಿಸುದ್ದಿ

ಉಡುಪಿ : ಲೋಕಸಭಾ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ – ಕಹಳೆ ನ್ಯೂಸ್

ಉಡುಪಿ : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ...
ಉಡುಪಿಸುದ್ದಿ

D S S.ನಿಯೋಗದಿಂದ ಹನೆಹಳ್ಳಿ ಶೂಟೌಟ್ ಸ್ಥಳ ಪರಿಶೀಲನೆ …ಕಹಳೆ ನ್ಯೂಸ್

ಉಡುಪಿ ಜಿಲ್ಲೆ,ಬ್ರಹ್ಮಾವರ ತಾಲೂಕು,ಹನೆಹಳ್ಳಿ ದಲಿತ ಯುವಕ ಕೃಷ್ಣ ನ ಶೂಟೌಟ್ ಹತ್ಯೆ, ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ ಭೇಟಿ ನೀಡಿ,ಮಾಹಿತಿ ಗಳನ್ನ ಕಲೆ ಹಾಕಿ,ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್ ರನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆಯಲಾಯಿತು. ಶೂಟೌಟ್ ನಡೆದ ಸ್ಥಳದ ನಿವಾಸಿಗಳು ಕೃತ್ಯದ ಬಗ್ಗೆ ಕೆಲವು ಮಾಹಿತಿ ನೀಡಿದರು.ಅಮಾಯಕ ದಲಿತ ಯುವಕನ ಅಮಾನವೀಯ ಶೂಟೌಟ್ ಹತ್ಯೆಯ...
ಉಡುಪಿಸುದ್ದಿ

ಶ್ರೀ ಕೃಷ್ಣ ಮಠದ ಅನ್ನಚತ್ರದ ಸ್ವಚ್ಛತೆಯ ನೂತನ ಯಂತ್ರದ ಉದ್ಘಾಟನೆ – ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣ ಮಠದ ಅನ್ನಚತ್ರದ ಸ್ವಚ್ಛತೆಯ ನೂತನ ಯಂತ್ರವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಹಾಗೂ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಉದ್ಘಾಟಿಸಿ ಚಾಲನೆ ನೀಡಿದರು....
ಉಡುಪಿಶಿಕ್ಷಣಸುದ್ದಿ

ಸ.ಹಿ.ಪ್ರಾ ಶಾಲೆ ಬೆಳಪುವಿನಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು...
ಉಡುಪಿಸುದ್ದಿ

ಗ್ಯಾರೇಜ್‌ನಲ್ಲಿ ನಡೆದ ಅವಘಡ- ಬಸ್ ಮಾಲಕ‌ ಸಾವು- ಕಹಳೆ ನ್ಯೂಸ್

ಮಣಿಪಾಲ : ಇಲ್ಲಿನ 80 ಬಡಗಬೆಟ್ಟು ಎಂಬಲ್ಲಿನ ಗ್ಯಾರೇಜ್ ಒಂದರಲ್ಲಿ ನಡೆದ ಅವಘಡದಲ್ಲಿ ಬಸ್ ಮಾಲಕರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ‌ಶೆಟ್ಟಿ (65) ಎಂದು ತಿಳಿದುಬಂದಿದೆ. ಇವರು ತಮ್ಮ ಬಸ್‌ನ್ನು 80 ಬಡಗಬೆಟ್ಟು ಬಳಿಯ ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದರು. ಇದನ್ನು ನೋಡಲು‌ ಬಂದಿದ್ದ ಈ ಸಂದರ್ಭದಲ್ಲಿ ಮೆಕ್ಯಾನಿಕ್ ಬಸ್‌ನ್ನು ಒಮ್ಮಿಂದೊಮ್ಮಲೆ ಚಲಾಯಿಸಿದ್ದರು. ಆಗ ಬಸ್‌ನ ಎದುರು ಇದ್ದ ದಯಾನಂದ...
ಉಡುಪಿಸುದ್ದಿ

ಶಿವ ಫ್ರೆಂಡ್ಸ್ ಹೆಜಮಾಡಿಯ 36ನೇ ವಾರ್ಷಿಕೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ : ಶಿವ ಫ್ರೆಂಡ್ಸ್ ಹೆಜಮಾಡಿ ಇದರ 36ನೇ ವಾರ್ಷಿಕೋತ್ಸವ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇದರ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ವೇದಿಕೆಯಲ್ಲಿ ಗೌರವಿಸಲಾಯಿತು....
1 75 76 77 78 79 121
Page 77 of 121