Friday, May 15, 2026

ಉಡುಪಿ

ಉಡುಪಿ

ಸಮಾಜದ ಶೋಷಿತರ ದನಿಯಾಗಿರುವ ತಹಶಿಲ್ದಾರ್ ಕಾರ್ಯಕ್ಕೆ ಊರವರ ಸಲಾಂ- ಕಹಳೆ ನ್ಯೂಸ್

ಉಡುಪಿ: ಹಲವು ವರ್ಷಗಳಿಂದ ಕರೆಂಟು, ನೀರು ಇಲ್ಲದೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪರಿಶಿಷ್ಟ ವರ್ಗದ ಕುಟುಂಬ ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ತಾಲೂಕಿನ ತಹಶಿಲ್ದಾರ್ ಅವರ ಪ್ರಾಮಾಣಿಕ ಪ್ರಯತ್ನದಿಂದ ಇಂದು ಮನೆ ಬೆಳಕು ಕಾಣುವಂತಾಗಿದೆ. ಈ ಮೊದಲು ಜನವರಿ 20 ರಂದು ತಹಶಿಲ್ದಾರ್ ಕಚೇರಿಯಲ್ಲಿ ನಡೆದ ಎಸ್‌ಸಿ-ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ತಾಲೂಕಿನ ಸುಪ್ರೀತಾ ಬಂದು ಕಣ್ಣೀರಿಡುತ್ತಾ "ಹಲವು ವರ್ಷಗಳಿಂದ ಮನೆಯಲ್ಲಿ ಕರೆಂಟ್, ನೀರಿನ...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿಯ ಕಾವಿ ಕಲಾವಿದನ ಮುಡಿಗೇರಿದ ಎಕ್ಸಲೆನ್ಸ್ ಇನ್ ಕ್ರಾಫ್ಟ ರಾಷ್ಟ್ರೀಯ ಪುರಸ್ಕಾರ –ಕಹಳೆ ನ್ಯೂಸ್

ಭಾರತ ಸರ್ಕಾರದ ಮಾನ್ಯತೆ ಪಡೆದಿರುವ ತೆಲಂಗಾಣದ ಕ್ರಾಫ್ಟ್ ಕೌನ್ಸಿಲ್ ಸಂಸ್ಥೆಯು ಕೊಡ ಮಾಡುವ ಶ್ರೀಮತಿ ಪಿಂಗಳೆ ಕಮಲಾರೆಡ್ಡಿ ಎಕ್ಸಲೆನ್ಸ್ ಇನ್ ಕ್ರಾಫ್ಟ ರಾಷ್ಟ್ರೀಯ ಪುರಸ್ಕಾರವು ಕೊಂಕಣ ತೀರ ಪ್ರದೇಶದ ಕಾವಿ ಕಲೆಯ ಉಳಿವು ಮತ್ತು ಬೆಳೆಸುವಿಕೆಗೆ ಸುಮಾರು 20 ವರ್ಷಗಳಿಂದಲೂ ಶ್ರಮಿಸುತ್ತಿರುವ ಡಾ. ಜನಾರ್ದನ ಹಾವಂಜೆಯವರಿಗೆ ಲಭಿಸಿದೆ. ಮಂಗಳೂರಿನ ಶ್ರೀನಿವಾಸ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಹಾಗೂ ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಮತ್ತು ಸೈನ್ಸ್ ನಲ್ಲಿ ಸಹಾಯಕ...
ಉಡುಪಿದಕ್ಷಿಣ ಕನ್ನಡಸುದ್ದಿ

ಮಲ್ಪೆ ಮೀನುಗಾರಿಕಾ ಬೋಟ್ ರತ್ನಗಿರಿಯಲ್ಲಿ ಮುಳುಗಡೆ; ಲಕ್ಷಾಂತರ ರುಪಾಯಿ ನಷ್ಟ-ಕಹಳೆ ನ್ಯೂಸ್

ಉಡುಪಿ: ಮಲ್ಪೆ ಬಂದರಿನಿಂದ  ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ: ಮಲ್ಪೆ ಬಂದರಿನಿAದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿತು. ತಕ್ಷಣ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು...
ಉಡುಪಿಸುದ್ದಿ

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ; ಯುವಕ ಸಾವು – ಕಹಳೆ ನ್ಯೂಸ್

ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ. ಮೃತಪಟ್ಟವರನ್ನು ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು ಬಂದಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ...
ಉಡುಪಿಕ್ರೈಮ್ರಾಜ್ಯಸುದ್ದಿ

ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು – ಕಹಳೆ ನ್ಯೂಸ್

ಕಾರ್ಕಳ, ಫೆ 15 : ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ@ಉಣ್ಣಿಮಾಯಾ(28) ಕಳೆದ...
ಉಡುಪಿಸುದ್ದಿ

ಕಾಪು ತಾಲ್ಲೂಕು ಮಟ್ಟದ ಲೋಕಾಯುಕ್ತ ಪೋಲೀಸ್ ಜನಸಂಪರ್ಕ ಸಭೆ – ಕಹಳೆ ನ್ಯೂಸ್

ಕಾಪು ತಾಲ್ಲೂಕಿನ ಪುರಸಭೆ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ, ಉಡುಪಿ ಜಿಲ್ಲೆ ವತಿಯಿಂದ ಕಾಪು ತಾಲ್ಲೂಕು ಮಟ್ಟದ ಸಾರ್ವಜನಿಕ ಅಹವಾಲು ಮತ್ತು ಜನ ಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಶ್ರೀ ಸೈಮನ್, ಪೋಲೀಸ್ ಅಧೀಕ್ಷಕರು, ಕ.ಲೋ. ಮಂಗಳೂರು ವಿಭಾಗ ಶ್ರೀ ಪ್ರಕಾಶ್ K C, ಪೋಲೀಸ್ ಉಪಾಧೀಕ್ಷಕರು ಕ.ಲೋ. ಉಡುಪಿ , ಶ್ರೀ ಮಂಜುನಾಥ್, ಪೋಲೀಸ್ ನಿರೀಕ್ಷಕರು, ಶ್ರೀ ರಫೀಕ್ ಪೋಲೀಸ್ ನಿರೀಕ್ಷಕರು ಸಂತೋಷ್ S, ಮುಖ್ಯಾಧಿಕಾರಿ ಪುರಸಭೆ ಕಾಪು ಹಾಗೂ...
ಉಡುಪಿಸುದ್ದಿ

ಕಾಪು ಬೀಚ್ ಸಮುದ್ರ ಬದಿಯಲ್ಲಿ ಫೆ.20ರಂದು ಶ್ರೀ ಶ್ರೀ ಶಂಕರ್ ಗುರೂಜಿ ಆಶೀರ್ವಾದದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುತುವರ್ಜಿಯಲ್ಲಿ ಆನಂದ ಲಹರಿ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು ಬೀಚ್ ಸಮುದ್ರ ಬದಿಯಲ್ಲಿ ಫೆ.20ರಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮುತುವರ್ಜಿಯಲ್ಲಿ ಆನಂದ ಲಹರಿ ಕಾರ್ಯಕ್ರಮ ನಡೆಯಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದು WHO (World Health Organization) ನಿಂದ ಮಾನ್ಯತೆಯನ್ನು ಪಡೆದಿರುವ, ಸಂಪೂರ್ಣ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಸಫಲವಾಗಿರುವ ಜೀವನ ಕಲೆ ಹಾಗೂ ಸುದರ್ಶನ ಕ್ರೀಯಾಯೋಗದ ಸ್ಥಾಪಕಾಚಾರ್ಯ, ವಿಶ್ವವಿಖ್ಯಾತರಾದ ಪದ್ಮವಿಭೂಷಣ ಪರಮಪೂಜ್ಯ ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರು ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯಲಿರುವ ದಿವ್ಯ...
ಉಡುಪಿಸುದ್ದಿ

ಕರವೇ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ನಡೆದ ಕನ್ನಡ ಕಡ್ಡಾಯ ಎಚ್ಚರಿಕೆಯ ಸಂದೇಶ ಜಾಥಾ – ಕಹಳೆ ನ್ಯೂಸ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇಕಡಾ 60% ಕನ್ನಡವನ್ನು ಕಡ್ಡಾಯವಾಗಿ ಉಪಯೋಗಿಸಬೇಕೆಂದು ಸರಕಾರ ಆದೇಶಿಸಿದೆ. ಆದರೂ ಉಡುಪಿ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಇನ್ನು ಬದಲಾಗಿಲ್ಲ, ಈ ವಿಚಾರವಾಗಿ ಉಡುಪಿ ನಗರಸಭೆಯ ಅಧಿಕಾರಿಗಳು ಯಾವುದೇ ರೀತಿಯ ಎಚ್ಚರಿಕೆಯ ಕ್ರಮ ಕೈಗೊಳ್ಳದೇ ಇರುವುದು ವಿಷಾದದ ಸಂಗತಿ. ಆದ್ದರಿಂದ ಕನ್ನಡದ ಉಳಿವಿಗಾಗಿ ಸದಾ ಮುಂದಿರುವ ಕರ್ನಾಟಕ ರಕ್ಷಣಾ ವೇದಿಕೆಯು ಉಡುಪಿ ಜಿಲ್ಲೆಯಾದ್ಯಂತ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ವಿಷಯವಾಗಿ...
1 77 78 79 80 81 121
Page 79 of 121