Saturday, March 7, 2026

ಉಡುಪಿ

ಉಡುಪಿಸುದ್ದಿ

“ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್- ಕಹಳೆ ನ್ಯೂಸ್

ಉಡುಪಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ...
ಉಡುಪಿಸುದ್ದಿ

ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ – ಕಹಳೆನ್ಯೂಸ್

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ...
ಉಡುಪಿಸುದ್ದಿ

ನ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ- ಕಹಳೆ ನ್ಯೂಸ್

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ ''ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ'' ಸಮಾರಂಭದಲ್ಲಿ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ವಿದ್ಯಾಸಂಸ್ಥೆಯಲ್ಲಿ ಬೆಳಕಿನ ಹಬ್ಬದ ಸಂಭ್ರಮ – ಕಹಳೆ ನ್ಯೂಸ್

ಕುಂದಾಪುರ : ಆಕಾಶದಲ್ಲಿ ಕಾರ್ಮೋಡದ ವಾತಾವರಣ, ಹಿತವಾದ ತಂಗಾಳಿ ಮೈ ಮನಕೆ ತಂಪನಿಯುತ್ತಿತ್ತು.ಆಗಷ್ಟೇ ಜಡಿಮಳೆಯೊಂದು ಧೋ ಎಂದು ಸುರಿದ ಹೋದ ಕುರುಹು ಕೂಡ ಅಲ್ಲಿತ್ತು. ಮಳೆಯಲಿ ಮಿಂದೆದ್ದ ಮರಗಿಡಗಳು ನವವಧುವಿನಂತೆ ಕಂಗೊಳಿಸುತ್ತಿದ್ದರೆ ದೂರದಲ್ಲಿ ನಿಧಾನಕ್ಕೆ ಕೇಳಿಬರುತ್ತಿರುವ ಗೋಮಾತೆಯ ಕೊರಳಿನ ಘಂಟೆಯ ನಿನಾದ, ತುಳಸಿಯ ಕಂಪು, ಹಬ್ಬದೂಟದ ಘಮಲು, ಜೊತೆಗೆ ಸಾಲು ಸಾಲು ಬೆಳಕಿನ ಹಣತೆ,ಹೊಸ ಬಟ್ಟೆ ತೊಟ್ಟ ಕನಸು ಕಂಗಳಿನ ಮಕ್ಕಳ ಕಲರವ ಒಂದು ಕಡೆಯಾದರೆ, ನೇಗಿಲು, ನೊಗ, ಕಳಸಿಗೆ,...
ಅಂಕಣಉಡುಪಿಸುದ್ದಿ

ನಿಮ್ಮ ಮಕ್ಕಳಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂದ ‘ಕೈ’ ನಾಯಕರಿಗೆ ಟಾಂಗ್‌ ; ತಂದೆ, ನಾನು, ಮಗ RSS ಎಂದ ಸುನಿಲ್‌ ಕುಮಾರ್‌-ಕಹಳೆ ನ್ಯೂಸ್

ಉಡುಪಿ: ನಿಮ್ಮ ಮಕ್ಕಳನ್ನು ಆರ್‌ಎಸ್‌ಎಸ್‌ಗೆ ಸೇರಿಸಿದ್ದೀರಾ. ಅವರಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂಬ ಕಾಂಗ್ರೆಸ್‌ ನಾಯಕರ ಟೀಕೆಗೆ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗುಡುಗಿರುವ ಶಾಸಕ ಸುನಿಲ್ ಕುಮಾರ್, ನನ್ನ ತಂದೆ, ನಾನು ಮತ್ತು ನನ್ನ ಪುತ್ರ ಆರ್‌ಎಸ್‌ಎಸ್ ಸ್ವಯಂ ಸೇವಕರು. ನನ್ನ ತಂದೆ ಶಾಸಕ ಅಲ್ಲ, ನಾನು ನನ್ನ ಪುತ್ರನನ್ನು ಶಾಸಕ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ಕೊಟ್ಟಿದ್ದಾರೆ. ಜೊತೆಗೆ ತಂದೆ...
ಅಂಕಣಉಡುಪಿಶಿಕ್ಷಣಸುದ್ದಿ

SSLC-PUC ಉತ್ತೀರ್ಣ ಅಂಕ ಇಳಿಕೆ ನಿರ್ಧಾರಕ್ಕೂ ಮುನ್ನ ಅಧ್ಯಯನ, ಚರ್ಚೆ ಅಗತ್ಯ ; ಸಚಿವ ಡಾ. ಎಂ.ಸಿ. ಸುಧಾಕರ್-ಕಹಳೆ ನ್ಯೂಸ್

ಉಡುಪಿ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುವುದಕ್ಕೂ ಮುನ್ನ ಅಧ್ಯಯನ ಹಾಗೂ ಚರ್ಚೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತೀರ್ಣ ಅಂಕಗಳನ್ನು ಕಡಿಮೆ ಮಾಡುವ ನಿರ್ಧಾರವನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದ ನಂತರ ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಭಾವನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಂಗಾರಪ್ಪ ಅವರಿಗೆ ಚರ್ಚೆ ನಡೆಸಬೇಕೆಂದು ನಿರ್ದೇಶನ ನೀಡಿದ್ದಾರೆಂದು ಹೇಳಿದರು. ಅನೇಕ...
ಉಡುಪಿಸುದ್ದಿ

ಲಾರಿ-ಆಟೋ ರಿಕ್ಷಾ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಉಡುಪಿ: ಲಾರಿ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಬೈಪಾಸ್ ಬಳಿ ನಡೆದಿದೆ. ರಫಿಕ್ (37) ಮೃತ ದುರ್ದೈವಿ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ. ಇಂದು ಬೆಳಿಗ್ಗೆ ಮನೆಯಿಂದ ಮಸೀದ್ಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಫೀಕ್ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ...
ಉಡುಪಿಸುದ್ದಿ

ಹಳ್ಳಿ ಹುಡುಗ ಖ್ಯಾತಿಯ ಮಂಜುನಾಥ್ ಚೇರ್ಕಾಡಿಯವರು ನಾಯಕ ನಟರಾಗಿ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಆಲ್ಬಮ್ ಸಾಂಗ್ ಮುಹೂರ್ತ- ಕಹಳೆ ನ್ಯೂಸ್

ಆರ್ ಎಸ್ ಸಾಂಗ್ಸ್ ಪ್ರೋಡಕ್ಷನ್ಸ್ ಹಾಗೂ ಆರ್ಯ ಪ್ರೋಡಕ್ಷನ್ಸ್ ರವರ ಬಹುನಿರೀಕ್ಷಿತ ಕನ್ನಡ ಆಲ್ಬಂ ಹಾಡು 'ಆರ್ಯ' ಹಾಡಿನ ಚಿತ್ರೀಕರಣ ಉಡುಪಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯಿತು ಹಾಡಿನ ಮುಹೂರ್ತವನ್ನು ಉಡುಪಿಯ ಇತಿಹಾಸ ಪ್ರಸಿದ್ಧ ಕುಕ್ಕೆ ಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಸಿದ ತಂಡವು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ನಮ್ಮ ಮುಹೂರ್ತವನ್ನು ಬಿರುವೆರ್ ಕುಡ್ಲ ರಿ. ಉಡುಪಿ ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ಖ್ಯಾತ ಉದ್ಯಮಿ ಯಾದ ರಾಜೇಶ್ ಪೂಜಾರಿ ಚಾಲನೆ...
1 6 7 8 9 10 118
Page 8 of 118