Thursday, July 23, 2026

ಉಡುಪಿ

ಉಡುಪಿಕಾಪುಜಿಲ್ಲೆಪ್ರಾದೇಶಿಕಸುದ್ದಿ

ಛಾಯಾಗ್ರಾಹಕರು ಎಲ್ಲರೊಂದಿಗೆ ಬೆರೆತು ತಮ್ಮ ಕಷ್ಟಗಳನ್ನು ಮರೆತು ಗಾಹಕರಲ್ಲಿ ನಗು ತರಿಸಿ ಉತ್ತಮ ಸೇವೆ ನೀಡುವ ಶ್ರಮ ಜೀವಿಗಳು ; ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ -ಕಹಳೆ ನ್ಯೂಸ್

ಕಾಪು : ಸಂಘಟನೆಗಳು ಒಂದು ಕುಟುಂಬ ವಾಗಿ ನಿಂತು ಸಹಕರಿಸಿದಾಗ ಮಾತ್ರ ಉದ್ದೇಶಗಳಿಗೆ ಫಲ ಬರುವುದು. ಛಾಯಾಗ್ರಾಹಕರು ಎಲ್ಲರೊಂದಿಗೆ ಬೆರೆತು ತಮ್ಮ ಕಷ್ಟಗಳನ್ನು ಮರೆತು ಗಾಹಕರಲ್ಲಿ ನಗು ತರಿಸಿ ಉತ್ತಮ ಸೇವೆ ನೀಡುವ ಶ್ರಮ ಜೀವಿಗಳು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯ ಪಟ್ಟರು. ಕಾಪು ಕೆ-ವನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ 2025- 27 ಸಾಲಿನ ನೂತನ ಅಧ್ಯಕ್ಷ ಸಂತೋಷ್‌ ನಾಯ್ಕ...
ಉಡುಪಿಜಿಲ್ಲೆಸುದ್ದಿ

ರಂಗಭೂಮಿ ಉಡುಪಿ ಆಶ್ರಯದಲ್ಲಿ ಮರವೇ ರ‍್ಮರವೇ ಬೀದಿ ನಾಟಕ ಪ್ರದರ್ಶನ ; ಬೀದಿ ನಾಟಕಗಳಿಂದ ಸಾಮಾಜಿಕ ಅರಿವು : ಡಾ.ತಲ್ಲೂರು -ಕಹಳೆ ನ್ಯೂಸ್

ಉಡುಪಿ : ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ನಡೆದ ಡಾ.ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ 'ಮರವೇ ಮರ‍್ಮರವೇ..!...
ಉಡುಪಿಸುದ್ದಿ

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ : ಓರ್ವ ಸಾವು-ಕಹಳೆ ನ್ಯೂಸ್

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ-ಕಹಳೆ ನ್ಯೂಸ್

ಕಾರ್ಕಳ : ಗೋ ನಂದಿ ಸೇವಾ ದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಆಯ್ಕೆ ಆಗಿದ್ದಾರೆ. ಗೋ ಸೇವಾ ಕಾರ್ಯ ಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯ ಇರುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ ಕಾರ್ಕಳದ ರಮಿತಾ...
ಉಡುಪಿಸುದ್ದಿ

ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ : ಸುದ್ದಿಗೋಷ್ಠಿಯಲ್ಲಿ ಉದಯ ಕುಮಾರ್ ಸರಳತ್ತಾಯ ಮಾಹಿತಿ- ಕಹಳೆ ನ್ಯೂಸ್

ಉಡುಪಿ : ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.15ಕ್ಕೆ ಶೀರೂರು ಮಠದಲ್ಲಿ ದೇವತಾ ಪ್ರಾರ್ಥನೆ ನಡೆಯಲಿದೆ....
ಉಡುಪಿರಾಜಕೀಯಸುದ್ದಿ

“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-ಕಹಳೆನ್ಯೂಸ್

ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡಿ, 'ಎಂತೋಳ್ ಅವಳ್' ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಏಕ ವಚನ...
ಉಡುಪಿಜಿಲ್ಲೆರಾಜ್ಯಸುದ್ದಿ

ಮಣ್ಣಿನ ಅರೋಗ್ಯ ಸಂರಕ್ಷಣೆಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ -ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ – ಕಹಳೆ ನ್ಯೂಸ್

ಉಡುಪಿ : ಮಣ್ಣಿ ನ ಅರೋಗ್ಯ ಸಂರಕ್ಷಣೆ ಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ ಕಾಪು ತಾಲೂಕು ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ ರೈತರಿಗೆ ಕಿವಿ ಮಾತು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು 2025-26 ನೇ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ...
ಉಡುಪಿಕಾಪುಸುದ್ದಿ

ಉಡುಪಿಯಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರು ಗಂಭೀರ – ಕಹಳೆ ನ್ಯೂಸ್

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆ ಬಿಕ್ಕೋ ಕಂಪನಿ ಎದುರು ಈವೆಂಟ್ ಗೆ ತೆರಳುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಘಟಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಕಾಪುವಿನ ಪ್ರಸನ್ನ ಎಂಬವರ ಮಾಲಕತ್ವದ ಟೆಂಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.  ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ...
1 6 7 8 9 10 123
Page 8 of 123