Saturday, May 9, 2026

ಉಡುಪಿ

ಉಡುಪಿಸುದ್ದಿ

ಕಾಪು ಗ್ರಾಮ ಚಲೋ ಕಾರ್ಯಕ್ರಮ – ಪೂರ್ವಭಾವಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು: ಫೆಬ್ರುವರಿ 9,10 ಮತ್ತು 11 ರಂದು ನಡೆಯಲಿರುವ "ಕಾಪು ಗ್ರಾಮ ಚಲೋ ಕಾರ್ಯಕ್ರಮ"ದ ಪೂರ್ವಭಾವಿ ಸಭೆ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ,...
ಉಡುಪಿಸುದ್ದಿ

25 ಲಕ್ಷ ಅನುದಾನದಲ್ಲಿ ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮರಾಠಿ ಗದ್ದುಗೆ ರಸ್ತೆ ಅಭಿವೃದ್ಧಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ – ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರಾಠಿ ಗದ್ದುಗೆ ರಸ್ತೆ ಅಭಿವೃದ್ಧಿಗೆ 25 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಸದಸ್ಯರಾದ ಸುನಿತಾ ನಾಯ್ಕ್, ಉಷಾ, ಹರೀಶ್ ನಾಯ್ಕ್, ಶಂಕರ್ ಸಾಲಿಯಾನ್, ಜಯಾನಂದ ನಾಯ್ಕ್, ಪೆರ್ಡೂರು ಮಹಾಶಕ್ತಿ ಕೇಂದ್ರದ ಪ್ರಧಾನ...
ಉಡುಪಿಸುದ್ದಿ

ಅಯೋಧ್ಯಾ ಬಾಲರಾಮನಿಗೆ ಕಾಷ್ಠ ಶಿಲ್ಪದ ತೊಟ್ಟಿಲನ್ನು ಕೊಡುಗೆಯಾಗಿ ನೀಡಿದ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ : ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಬೀಟಿ ಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಿದ್ದಾರೆ. ದಿನಾಂಕ 07-02-2024 ರಂದು ಸಂಜೆ ನಡೆಯುವ ಉತ್ಸವದಲ್ಲಿ ಶ್ರೀಗಳ ಮೂಲಕ ಇದರ ಅರ್ಪಣೆಯಾಗಲಿದ್ದು, ನೂತನ ತೊಟ್ಟಿಲಲ್ಲಿ ಶ್ರೀ ಬಾಲ ರಾಮ ದೇವರಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ತೊಟ್ಟಿಲು...
ಉಡುಪಿಸುದ್ದಿ

ಕಾಪು: ಮೀನುಗಾರರಿಗೆ ಹಲ್ಲೆ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಮೀನು ದರೋಡೆ – ಕಹಳೆ ನ್ಯೂಸ್

ಕಾಪು: ಮೀನುಗಾರಿಕೆಗೆಂದು ತೆರಳಿ ವಾಪಾಸ್ಸಾಗುತ್ತಿದ್ದ ಬೋಟಿನಲ್ಲಿದ್ದ ಐವರು ಮೀನುಗಾರರಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳನ್ನು ದರೋಡೆಗೈದ ಘಟನೆ ಕಾಪು ಲೈಟ್ ಹೌಸ್ ನಿಂದ 10 ನಾಟಿಕಲ್ ಮೈಲ್ ದೂರ ಸಮುದ್ರ ಮಧ್ಯೆ ನಡೆದಿದೆ. ಹಲ್ಲೆಯಿಂದ ಪರ್ವತಯ್ಯ ಕೊಂಡಯ್ಯ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ರಘುರಾಮಯ್ಯ ಶಿವರಾಜ್ ಹಾಗೂ ಶೀನು ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಂಗಳೂರಿನ ಮುಹಮ್ಮದ್ ಮುಸ್ತಫ ಬಾಷಾ ಎಂಬವರ ಈ ಟ್ರಾಲ್ ಬೋಟ್ ಜ.27ರಂದು ಮಂಗಳೂರು...
ಉಡುಪಿರಾಜಕೀಯಸುದ್ದಿ

ನೂತನ ಜಿಲ್ಲಾಧ್ಯಕ್ಷರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದನೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾದ ಕಿಶೋರ್ ಕುಮಾರ್ ಅವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ...
ಉಡುಪಿಸುದ್ದಿ

ಮಾ.10ರಂದು ಮುಲ್ಕಿಯಲ್ಲಿ ನಡೆಯುವ ಅಖಿಲ ಭಾರತ ಬಿಲ್ಲವ ಮಹಾಮಂಡಲದ ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ : ಮಾ.10ರಂದು ಮುಲ್ಕಿಯಲ್ಲಿ ನಡೆಯುವ ಅಖಿಲ ಭಾರತ ಬಿಲ್ಲವ ಮಹಾಮಂಡಲದ ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ನಡೆಯಿತು. ಅಧ್ಯಕ್ಷರಾದ ರಾಜ್ ಶೇಖರ್ ಕೋಟ್ಯಾನ್ ಆಮಂತ್ರಣ ಬಿಡುಗಡೆ ಮಾಡಿ, ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಚರ್ಚಿಸಿ, ಸಲಹೆ ಸೂಚನೆಗಳು ನೀಡಿದರು. ಕಾರ್ಯಕ್ರಮದಲ್ಲಿ ಕಾಪು ಬಿಲ್ಲವ ಮಹಿಳಾ ಮಂಡಲದ ಅಧ್ಯಕ್ಷರಾದ ಗೀತಾಂಜಲಿ ಸುವರ್ಣ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಈ ಭಾಗದಲ್ಲಿ ಸಮಾಜಕ್ಕೆ ತನ್ನನ್ನು ಅರ್ಪಿಸಿಕೊಂಡು, ಸದಾ ಸಾರ್ವಜನಿಕರ...
ಉಡುಪಿಶಿಕ್ಷಣಸುದ್ದಿ

ಅದಾನಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ  ರಂದು ಪಡುಬಿದ್ರಿ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾದ "ವಿಧ್ಯಾರ್ಥಿವೇತನ ವಿತರಣಾ ಸಮಾರಂಭ"ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ವಿಧ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ,...
ಉಡುಪಿಸುದ್ದಿ

ಮುದರಂಗಡಿ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನ. 15 ರಿಂದ ಜ. 26ರವರೆಗೆ ನಡೆಯುತ್ತಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆ"ಗೆ ಮುದರಂಗಡಿ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು...
1 78 79 80 81 82 121
Page 80 of 121