Saturday, May 9, 2026

ಉಡುಪಿ

ಉಡುಪಿಸುದ್ದಿ

ಕಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಹಳೆ ಪುರಸಭಾ ಕಟ್ಟಡ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ರೂ. 21 ಲಕ್ಷ ಹಾಗೂ ಕಾಪು ಪೇಟೆ ಮಾರುಕಟ್ಟೆ ಬಳಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ವಚ್ಛ ಭಾರತ್ ಮಿಷನ್ ಹಾಗೂ ಎಂ.ಆರ್.ಪಿ.ಎಲ್ ಸಿ.ಎಸ್.ಆರ್ ನಿಧಿಯಿಂದ ರೂ. 20 ಲಕ್ಷ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 25-01-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ...
ಉಡುಪಿಸುದ್ದಿ

ಇನ್ನಂಜೆ ಯುವಕ ಮಂಡಲದ ಸುವರ್ಣ ಸಭಾಭವನ ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಇನ್ನಂಜೆ ಯುವಕ ಮಂಡಲ (ರಿ.), ಇನ್ನಂಜೆ ಇದರ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಇನ್ನಂಜೆಯಲ್ಲಿ ನಿರ್ಮಾಣವಾದ ಸುವರ್ಣ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 24-01-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಇನ್ನಂಜೆ ಸುವರ್ಣ ಸಭಾಭವನದ ಉದ್ಘಾಟನೆಯನ್ನು ನೆರವೇರಿಸಿದ ಸೋದೆ ವಾದಿರಾಜ ಮಠದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಯುವಕ ಮಂಡಲ (ರಿ.) ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಾರ್ಯಕ್ರಮದ...
ಉಡುಪಿಸುದ್ದಿ

ಜ.27ರಂದು ಅಲೆವೂರು ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್

ಉಡುಪಿ : ಜ.27ರಂದು ಅಲೆವೂರು ಯುವಕ ಸಂಘ (ರಿ.) ಹಾಗೂ ಅಲೆವೂರು ಮಹಿಳಾ ಸಂಘ ಇದರ ವತಿಯಿಂದ ಅಲೆವೂರು ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ದಿ| ಎಂ. ಅಚ್ಚಣ್ಣ ಶೆಟ್ಟಿ ಸ್ಮಾರಕ ರಂಗ ಮಂಟಪದಲ್ಲಿ 43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಬೆಳಗ್ಗೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್ ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಬಳಿಕ 9 ಗಂಟೆಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ...
ಉಡುಪಿಸುದ್ದಿ

ಅಲೆವೂರು ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ -ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನ.15 ರಿಂದ ಜ.26ರವರೆಗೆ ನಡೆಯುತ್ತಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಅಲೆವೂರು ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಶಾಸಕರು ಪ್ರಜ್ಞಾ ಸ್ವಸಹಾಯ ಸಂಘಕ್ಕೆ ಮಂಜೂರಾದ 9 ಲಕ್ಷ ರೂಪಾಯಿ ಮೊತ್ತದ ಸಹಾಯಧನದ ಚೆಕ್ಕನ್ನು ವಿತರಿಸಿದರು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು...
ಉಡುಪಿಸುದ್ದಿ

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು....
ಉಡುಪಿಕುಂದಾಪುರಸುದ್ದಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ಮಣಿಕಂಠ ನಿರ್ಮಲ ದಂಪತಿ – ಕಹಳೆ ನ್ಯೂಸ್

ಉಡುಪಿ : ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಂದಾಪುರ ಪುರಸಭೆ ಬೀದಿಬದಿ ವ್ಯಾಪಾರಸ್ಥ ದಂಪತಿಗಳಾದ ಶ್ರೀಮಣಿಕಂಠ ಹಾಗೂ ಶ್ರೀಮತಿ ನಿರ್ಮಲ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ, ಪಿಎಂಸ್ವ್ ನಿಧಿ ಯೋಜನೆಯಡಿಯಲ್ಲಿ ಇವರು ಆಯ್ಕೆಯಾಗಿದ್ದು, ಈ ದಂಪತಿಗಳನ್ನು ಪುರಸಭೆ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕುಂದಾಪುರ ಶಾಸಕ...
ಉಡುಪಿರಾಜಕೀಯಸುದ್ದಿ

2023-24ನೇ ಸಾಲಿನ ವೃತ್ತಿಪರ ಯೋಜನೆಯಡಿ ಉಚಿತ ಉಪಕರಣ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಉಡುಪಿ ಉಪ ನಿರ್ದೇಶಕರು (ಗ್ರಾಮಾಂತರ ಕೈಗಾರಿಕೆ), ಜಿ.ಪಂ. ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ "2023-24ನೇ ಸಾಲಿನ ವೃತ್ತಿಪರ ಯೋಜನೆಯಡಿಯಲ್ಲಿ ಉಚಿತ ಉಪಕರಣ ವಿತರಣಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ"ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಉಪಕರಣಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
1 79 80 81 82 83 121
Page 81 of 121