Saturday, May 9, 2026

ಉಡುಪಿ

ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು – ಮಡಗಾಂವ್ ವಿಶೇಷ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ – ಕಹಳೆನ್ಯೂಸ್

ಉಡುಪಿ : ಮಂಗಳೂರು- ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ - ಮಡಗಾವ್ ಜಂಕ್ಷನ್ ಡೈಲಿ ಸ್ಪೆಷಲ್ ರೈಲು ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ನೂತನ ವೇಳಾಪಟ್ಟಿಯಂತೆ ಮಡಗಾವ್ ಜಂಕ್ಷನ್- ಮಂಗಳೂರು ಸೆಂಟ್ರಲ್ (06601) ರೈಲು ಮಡಗಾಂವ್ ಜಂಕ್ಷನ್‍ನಿಂದ ಮಧ್ಯಾಹ್ನ 1.50ರ ಬದಲಾಗಿ 2.10ಕ್ಕೆ ಹೊರಡಲಿದೆ. ಇದೇ ರೈಲು ರಾತ್ರಿ 9.05ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ಮಂಗಳೂರು ಸೆಂಟ್ರಲ್ ಮಡಗಾಂವ್ ಜಂಕ್ಷನ್ ನಿತ್ಯ...
ಉಡುಪಿಸುದ್ದಿ

ಉಡುಪಿ ಜಿಲ್ಲಾ ಪಂಚಾಯತ್‌ ನ ನೂತನ ಸಿಇಓ ಆಗಿ IAS ಅಧಿಕಾರಿ ಪ್ರತೀಕ್ ಬಾಯಲ್ ನೇಮಕ – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಅವರು ವರ್ಗಾವಣೆಗೊಂಡಿದ್ದು ಐಎಎಸ್ ಅಧಿಕಾರಿ ಪ್ರತೀಕ್ ಬಾಯಲ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 2022ರ ಮೇ ಮೊದಲ ವಾರದಲ್ಲಿ ಡಾ.ನವೀನ್ ಭಟ್ ಅವರ ಸ್ಥಾನದಲ್ಲಿ ಉಡುಪಿ ಸಿಇಓ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಸನ್ನ ಎಚ್. 20 ತಿಂಗಳ ಬಳಿ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಿಯುಕ್ತಿಗೊಂಡು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಪ್ರಸನ್ನ...
ಉಡುಪಿ

ಆಯತಪ್ಪಿ ಬಾವಿಗೆ ಬಿದ್ದ ವ್ಯಕ್ತಿಯನ್ನ ರಕ್ಷಿಸಿದ ಆಪತ್ಭಾಂಧವ ನಿತ್ಯಾನಂದ ಒಳಕಾಡು – ಕಹಳೆ ನ್ಯೂಸ್

ಉಡುಪಿ : ರಕ್ಷಣಾ ತಡೆಗೊಡೆಯಿಲ್ಲದ, ಬಾವಿಯಲ್ಲಿ ಬಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಆಪತ್ಭಾಂಧವ ನಿತ್ಯಾನಂದ ಒಳಕಾಡುವರು ರಕ್ಷಿಸಿರುವ ಘಟನೆ ನಡೆದಿದೆ. ಬಡಗು ಪೇಟೆಯಿಂದ ರಾಜಾಂಗಣ ಸಂಪರ್ಕಿಸುವ ರಸ್ತೆಯ ಸನಿಹ ಆವರಣ ಇಲ್ಲದ ಸುಮಾರು ಐವತ್ತು ಅಡಿ ಆಳದ ಬಾವಿಯಿದೆ. ಅಲ್ಲಿಂದ ಹಾದು ಬರುತ್ತಿದ್ದ ವ್ಯಕ್ತಿಗೆ ಬಾವಿ ಗೋಚರಕ್ಕೆ ಬಾರದೆ ಬಿದ್ದಿದ್ದಾರೆ. ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾವಿಯಿಂದ ಬೊಬ್ಬೆ ಕೇಳಿಬಂದಿದ್ದರಿಂದ ರಸ್ತೆಯಲ್ಲಿ ಹಾದು ಹೋಗುವರು ಸಂಶಯಪಟ್ಟು...
ಉಡುಪಿಸುದ್ದಿ

ಉಡುಪಿ ಪುತ್ತಿಗೆ ಮಠದ ಪರ್ಯಾಯ ಪೀಠಾರೋಹಣ ಸಮಾರಂಭಕ್ಕೆ ಆಗಮಿಸಲಿರುವ ವಿದೇಶೀ ಗಣ್ಯರ ದಂಡು – ಕಹಳೆ ನ್ಯೂಸ್

ಉಡುಪಿ : ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ ಸಮಾರಂಭದಲ್ಲಿ ವಿಶ್ವದ ಆಧ್ಯಾತ್ಮಪ್ರಿಯರ ಗಮನವನ್ನು ಸೆಳೆಯುತ್ತಿದೆ. ಪುತ್ತಿಗೆ ಶ್ರೀಗಳು ತಮ್ಮ ಪರ್ಯಟನೆ ಸಂದರ್ಭ ಹಲವು ಗಣ್ಯರು ಅವರ ಪ್ರಭಾವಕ್ಕೊಳಗಾಗಿದ್ದು, ಅವರಲ್ಲಿ ಕೆಲವರು ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ. ಲ್ಯೂಕ್ ಡನೆಲನ್ ಅವರು ಆಸ್ಟ್ರೇಲಿಯಾದ ವಿಕ್ಟೋರಿಯಾದ ಮಾಜಿ ಸಚಿವರಾಗಿದ್ದಾರೆ. ವಿಕ್ಟೋರಿಯದಲ್ಲಿರುವ ದಕ್ಷಿಣ ಭಾರತದ ಹಿಂದೂ ಸಮುದಾಯಕ್ಕೆ ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸ್ಥಾಪಿಸಿರುವ ಕೃಷ್ಣ ದೇವಾಲಯ...
ಉಡುಪಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಪುತ್ತಿಗೆ ಶ್ರೀ ಪಾದರು – ಕಹಳೆ ನ್ಯೂಸ್

ಬೆಳ್ತಂಗಡಿ: ಉಡುಪಿ ಶ್ರೀ ಕೃಷ್ಣ ಪೂಜಾ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ.11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ.ಹಷೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಶ್ರೀಗಳು ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ...
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
ಉಡುಪಿರಾಜ್ಯಸುದ್ದಿ

ಉಡುಪಿನಗರದಲ್ಲಿ ಮನೆಮನೆಗೆ ಶ್ರೀರಾಮ ಮಂತ್ರಾಕ್ಷತೆ ಅಭಿಯಾನಕ್ಕೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಚಾಲನೆ – ಕಹಳೆ ನ್ಯೂಸ್

ಉಡುಪಿ: ಅಯೋಧ್ಯಾ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪೂರ್ವಭಾವಿಯಾಗಿ ದೇಶಾದ್ಯಂತ ವಿಶ್ವಹಿಂದೂ ಪರಿಷತ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಪರಿವಾರ ಸಂಘಟನೆಗಳು ಭಾರತದಲ್ಲಿರುವ ಸಮಸ್ತ ಹಿಂದೂ ಮನೆಗಳಿಗೆ ಕರಪತ್ರ, ಅಯೋಧ್ಯೆ ರಾಮಮಂದಿರದ ಭಾವಚಿತ್ರ ಹಾಗೂ ರಾಮನ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗಳಿಗೆ ಹಂಚುವ ಅಭಿಯಾನಕ್ಕೆ ಸೋಮವಾರ ಚಾಲನೆ ಲಭಿಸಿದೆ.   ಮಂತ್ರಾಕ್ಷತೆ ಅಭಿಯಾನದ ಉಡುಪಿನಗರ ಘಟಕವು ನಗರವನ್ನು ಕೇಂದ್ರವಾಗಿರಿಸಿ ಕೊಂಡು...
ಉಡುಪಿಕ್ರೈಮ್ಸುದ್ದಿ

ಮಣಿಪಾಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬುಲೆನ್ಸ್ – ಕಹಳೆ ನ್ಯೂಸ್

ಮಣಿಪಾಲ, ಜ 02 : ಆಂಬುಲೆನ್ಸ್ ವಾಹನವೊಂದು ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ...
1 81 82 83 84 85 121
Page 83 of 121