Thursday, May 14, 2026

ಉಡುಪಿ

ಉಡುಪಿಸುದ್ದಿ

ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ – ಕಹಳೆ ನ್ಯೂಸ್

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಕಡೆಕಾರ್ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅಹವಾಲು ಸ್ವೀಕರಿಸಿ ಮಾತನಾಡಿದ ಯಶ್ ಪಾಲ್ ಸುವರ್ಣ ಶಾಸಕರಾದ ಬಳಿಕ ಪ್ರಥಮ ಬಾರಿಗೆ ಕಡೆಕರ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಗಳಿಗೂ ಭೇಟಿ ನೀಡಲಿದ್ದು ಗ್ರಾಮದ ಎಲ್ಲಾ ಸಮಸ್ಯೆ, ಬೇಡಿಕೆಗಳ ಬಗ್ಗೆ ಸದಾ ಸ್ಪಂದಿಸುವ ಆಶಯ ವ್ಯಕ್ತಪಡಿಸಿದರು. ಮುಂದಿನ ಬಾರಿ...
ಉಡುಪಿ

ನಾವೆಲ್ಲ ಕನಿಷ್ಟ 10 ಗಿಡಗಳನ್ನು ನೆಡುವ ಮೂಲಕ ಸಾಲುಮರದ ತಿಮ್ಮಕ್ಕರಿಗೆ ಗೌರವ ಕೊಡೋಣ; ಶಾಸಕ ಯಶ್ಪಾಲ್ ಸುವರ್ಣ –ಕಹಳೆ ನ್ಯೂಸ್

ಮಣಿಪಾಲ; ಇವತ್ತಿನ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅವರು ಭಾಗವಹಿಸಿ ಗೌರವ ಸ್ವೀಕರಿಸಿ ನಮಗೆ ಮಾರ್ಗದರ್ಶನ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ಮಣಿಪಾಲದ ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳೇಬೆಟ್ಟು, ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಸ್ನೇಹ ಸಂಗಮ ಸರಳೇಬೆಟ್ಟು ಮಣಿಪಾಲ ಇವರ ಸಹಭಾಗಿತ್ವದಲ್ಲಿ ಹೂವು - ಹಣ್ಣುಗಳ ಗಿಡಗಳ ಉಚಿತ ವಿತರಣಾ ಮೇಳ ಸಸ್ಯೋತ್ಸವ -2023 ಕಾರ್ಯಕ್ರಮದಲ್ಲಿ ಮಾತಾನಾಡಿ, ಪ್ರತಿಯೊಬ್ಬ ನಾಗರಿಕನೂ ತನ್ನ...
ಉಡುಪಿಸುದ್ದಿ

ಪಾದಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ : ವ್ಯಕ್ತಿ ಸಾವು – ಕಹಳೆ ನ್ಯೂಸ್

ಉಡುಪಿ: ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ರಮೇಶ್ ಪೂಜಾರಿ(60ವರ್ಷ) ಎಂದು ಗುರುತಿಸಲಾಗಿದ್ದು, ಅಪಘಾತವಾದ ಕೂಡಲೇ ವಿಶು ಶೆಟ್ಟಿಯವರಿಗೆ ಮಾಹಿತಿ ಲಭಿಸಿದ್ದು ಕೂಡಲೇ 108 ಆಂಬುಲೆನ್ಸ್ ಸ್ಥಳಕ್ಕೆ ಕಳುಹಿಸಿ ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ವ್ಯಕ್ತಿಯ ಶವವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ....
ಉಡುಪಿ

ಕೇರಳ ಮೂಲದ ಮಾನಸಿಕ ಅಸ್ವಸ್ಥ ಯುವತಿಯನ್ನು ಸ್ವೀಕರಿಸಲು ಸ್ಪಂದಿಸದ ಕುಟುಂಬ : ಸೂಕ್ತ ಕ್ರಮಕ್ಕೆ ಇಲಾಖೆಗಳಿಗೆ ವಿಶು ಶೆಟ್ಟಿ ಆಗ್ರಹ – ಕಹಳೆ ನ್ಯೂಸ್

ಉಡುಪಿ : 14 ದಿನಗಳ ಹಿಂದೆ ಮಣಿಪಾಲ ಪರಿಸರದಲ್ಲಿ ಸಮಾಜ ಸೇವಕ ವಿಶು ಶೆಟ್ಟಿ ಅವರಿಂದ ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥೆ ಕೇರಳ ಮೂಲದ ಆಯೇಷಾ ಬಾನು (30) ಎಂಬಾಕೆಯನ್ನು ಸ್ವೀಕರಿಸಲು ಆಕೆಯ ಕುಟುಂಬ ಸ್ಪಂದನೆ ನೀಡುತ್ತಿಲ್ಲ. ಆದ್ದರಿಂದ ಯುವತಿಯ ಹಿತದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ. ಯುವತಿ ಆಯೇಷಾ ಬಾನು ಕೇರಳದಿಂದ ಮಣಿಪಾಲಕ್ಕೆ ಬಂದಿದ್ದು, ಮಾನಸಿಕ ಅಸ್ವಸ್ಥಳಾಗಿ ಸಾರ್ವಜನಿಕ ಸ್ಥಳದಲ್ಲಿ ಅತಿರೇಕ ವರ್ತನೆ ತೋರಿದ್ದಳು....
ಉಡುಪಿಸುದ್ದಿ

ಉಡುಪಿ: ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲು – ಕಹಳೆನ್ಯೂಸ್

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಯುವಕ ನೀರಿಗೆ ಬೀಳುತ್ತಿರುವ ಭಯಾನಕ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ. ನಿನ್ನೆ ಭಾನುವಾರವಾದ್ದರಿಂದ ಶರತ್ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದರು. ಬಳಿಕ ಅಲ್ಲಿಂದ ಶರತ್ ಅರಶಿನಗುಂಡಿ ಜಲಪಾತಕ್ಕೆ...
ಉಡುಪಿಸುದ್ದಿ

ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಬಂಧನ –ಕಹಳೆ ನ್ಯೂಸ್

ಮಣಿಪಾಲ : ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್‌ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ ಕಳೆದ ರಾತ್ರಿ ಠಾಣಾ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ...
ಉಡುಪಿಕ್ರೈಮ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯದ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಣ ; ಮೂರು ಕಿಂಗ್‌ಪಿನ್ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್..!! – ಕಹಳೆ ನ್ಯೂಸ್

ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಹಿಂದೂ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. ರೆಕಾರ್ಡ್‌ ಮಾಡಿದ ವೀಡಿಯೋವನ್ನು ಉಚ್ಚಿಲದ ಯುವಕನಿಗೆ ಕಳುಹಿಸುತ್ತಿದ್ದರು. ಆತ ಅದನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದು...
ಉಡುಪಿಕ್ರೈಮ್ರಾಜ್ಯಸುದ್ದಿ

ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ; ಪೊಲೀಸರ ದಾಳಿ, ಆರೋಪಿ ಸಲಾಮತ್‌ ವಶಕ್ಕೆ – ತಲೆಮರೆಸಿಕೊಂಡ ಖಾಲಿದ್‌ – ಕಹಳೆ ನ್ಯೂಸ್

ಮಣಿಪಾಲ: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಪ್ಯೆಕಿ ಖಾಲಿದ್‌ ತಲೆಮರೆಸಿಕೊಂಡಿದ್ದು, ಸಲಾಮತ್‌, ಚಂದ್ರರನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಬಂದ ಲಭ್ಯ ಮಾಹಿತಿ ಮೇರೆಗೆ ಶೋಧನಾ ವಾರೆಂಟ್‌ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿದ್ದ 4 ಮೊಬೈಲ್‌ ಪೋನ್‌ಗಳು, 10000...
1 85 86 87 88 89 121
Page 87 of 121