Thursday, July 23, 2026

ಉಡುಪಿ

ಉಡುಪಿಜಿಲ್ಲೆಸುದ್ದಿ

ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – ‘ಅಮೃತ ಸ್ಮೃತಿ’ ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ -ಕಹಳೆ ನ್ಯೂಸ್

ಉಡುಪಿ : ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಕಟಪಾಡಿ ಅಮೃತ ಮಹೋತ್ಸವದ ಸ್ಮರಣ ಸಂಚಿಕೆ – 'ಅಮೃತ ಸ್ಮೃತಿ' ಬಿಡುಗಡೆ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿ ಯಾದ ಕಾಪು ಶಾಶಕರು ಆದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ಅತಿಥಿ ಭಾಷಣ ದಲ್ಲಿ, ವಿದ್ಯಾಲಯಗಳು ಮಂದಿರವಾಗಿ, ಗುರುಗಳನ್ನು ಪೂಜಿಸಿ ಗೌರವದಿಂದ ಈ ಸಮಾಜ ನಡೆಸಿದಾಗ ಮಾತ್ರ ಸಂಸ್ಕೃತಿ ಮತ್ತು ಅರೋಗ್ಯವಂತ ಸಮಾಜ...
ಉಡುಪಿಜಿಲ್ಲೆಸುದ್ದಿ

ಉಡುಪಿ : ದೊಡ್ಡಣಗುಡ್ಡೆಯಲ್ಲಿಪ್ರಧಾನಿ ಮೋದಿಜಿ ಯವರ ಕನಸಿನ ಭಾರತ ದ ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ -ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ 'ಬೃಹತ್ ಸ್ವದೇಶಿ ಹಬ್ಬ' ವನ್ನು (ಕೃಷಿ - ಕೌಶಲ - ಗುಡಿ ಕೈಗಾರಿಕೆ - ಆಹಾರ - ಸಸ್ಯೋತ್ಸವ) ಮಾನ್ಯ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ರೈತ ಸೇವಾ ಕೇಂದ್ರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಆತ್ಮನಿರ್ಭರ ಭಾರತ ಜನ-ಜಾಗೃತಿ ಪಾದಯಾತ್ರೆ ದೊಡ್ಡಣಗುಡ್ಡೆ ನೇಕಾರರ ಕಾಲೋನಿಯಿಂದ ರೈತ ಸೇವಾ ಕೇಂದ್ರದ...
ಉಡುಪಿಸುದ್ದಿ

ಉಡುಪಿಯ ಶ್ರೀಕೃಷ್ಣ ಮಠದಲ್ಲಿ `ಲಕ್ಷ ಕಂಠ ಗೀತಾ ಪಾರಾಯಾಣದಲ್ಲಿ’ ಶ್ಲೋಕ ಪಠಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ 'ಲಕ್ಷ ಕಂಠ ಗೀತಾ ಪಾರಾಯಣ'ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ -...
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ -ಕಹಳೆ ನ್ಯೂಸ್

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್...
ಅಂಕಣಉಡುಪಿಸುದ್ದಿ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ; ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ-ಕಹಳೆ ನ್ಯೂಸ್

ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ  ಪ್ರಧಾನಿ ಮೋದಿ  ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನೂರು ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ...
ಉಡುಪಿಜಿಲ್ಲೆಸುದ್ದಿ

ಪಾಂಚಜನ್ಯ ಊದಲು ಮೋದಿ ಬರ್ತಿದ್ದಾರೆ: ಸುನಿಲ್ ಕುಮಾರ್ – ಕಹಳೆ ನ್ಯೂಸ್

ಉಡುಪಿ: ಪಾಂಚಜನ್ಯ ಊದಲು ಪ್ರಧಾನಿ ಮೋದಿ  ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್  ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ ಸಿದ್ಧತೆ ನಡೆದಿದೆ. 9:30ಕ್ಕೆ ರೋಡ್ ಶೋ ಜಾಗದಲ್ಲಿ ಜನ ಜಮಾಯಿಸಲಿದ್ದಾರೆ. ರಾಮಮಂದಿರದಲ್ಲಿ ರಾಮಧ್ವಜವನ್ನು ಮೋದಿ ಹಾರಿಸಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ಮೋದಿ ಪಾಂಚಜನ್ಯ ಊದಲಿದ್ದಾರೆ. ಭಗವದ್ಗೀತೆ ಸಮಾವೇಶ ದೇಶದಲ್ಲಿ ಸಾಂಸ್ಕೃತಿಕ, ಧಾರ್ಮಿಕ ವಾತಾವರಣ ನಿರ್ಮಾಣ ಮಾಡಲಿದೆ. ರಾಜ್ಯಪಾಲರಾದ ಗೆಹ್ಲೋಟ್, ಕೇಂದ್ರ ಸಚಿವ...
ಉಡುಪಿಜಿಲ್ಲೆಸುದ್ದಿ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ...
ಅಂಕಣಉಡುಪಿಸುದ್ದಿ

ನ. 28ರಂದು ; ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ-ಕಹಳೆ ನ್ಯೂಸ್

ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ...
1 7 8 9 10 11 123
Page 9 of 123