Thursday, May 14, 2026

ಉಡುಪಿ

ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.  ...
ಉಡುಪಿಸುದ್ದಿ

ಮೇ 13 ರಂದು ಮತ ಎಣಿಕೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬAಧಿಸಿದAತೆ, ಮತ ಎಣಿಕೆ ಕಾರ್ಯವು ಮೇ 13 ರಂದು ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿ ಉಡುಪಿಯಲ್ಲಿ ನಡೆಯಲಿದೆ. ಚುನಾವಣೆಯ ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973...
ಉಡುಪಿಸುದ್ದಿ

ನಿನ್ನೆ ಸುರಿದ ಭಾರೀ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಕಹಳೆ ನ್ಯೂಸ್

ನಿನ್ನೆ ಸುರಿದ ಭಾರೀ ಮಳೆ, ಬೀಸುವ ಬಲವಾದ ಗಾಳಿಯ ಪರಿಣಾಮ ಕಟಪಾಡಿಯ ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರದ ಬಳಿ ಸುಮತಿ ತಿಂಗಳಾಯ ಮನೆಯ ಮೇಲೆ ತೆಂಗಿನ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಿಂದ ಮನೆಯ ಪಾಶ್ವ, ಮೇಲಚಾವಣಿ ಹಾನಿಯುಂಟಾಗಿದೆ. ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್, ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ. ಕೆಲವೆಡೆ ಗಾಳಿ ಸಹಿತ ಭಾರೀ ಮಳೆಯಾಗಿದೆ....
ಉಡುಪಿಸುದ್ದಿ

ಭಾರೀ ಗಾಳಿ ಮಳೆ : ರಿಕ್ಷಾದ ಮೇಲೆ ಬಿದ್ದ ಬೃಹತ್ ಮರ : ಇಬ್ಬರು ಸಾವು –ಕಹಳೆ ನ್ಯೂಸ್

ಭಾರೀ ಗಾಳಿ ಮಳೆಯ ಪರಿಣಾಮ ಉಡುಪಿ ಜಿಲ್ಲೆಯ ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಲ್ಲಾರು ಚಂದ್ರನಗರದ ಬಳಿ ಅವಘಡ ಸಂಭವಿಸಿದ್ದು, ಕಾಪುವಿನಿಂದ ಪಾದೂರಿಗೆ ತೆರಳುತಿದ್ದ ರಿಕ್ಷಾದ ಮೇಲೆ ಧೂಪದ ಮರ ಉರುಳಿ ಬಿದ್ದಿದ್ದು ಇಬ್ಬರು ಪ್ರಯಾಣಿಕರು ರಿಕ್ಷಾದೊಳಗೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾದೂರು ಕೂರಾಲು ರೈಸ್ ಮಿಲ್ ಬಳಿಯ ನಿವಾಸಿ ೪೫ ವರ್ಷದ ಪುಷ್ಪಾ...
ಉಡುಪಿರಾಜಕೀಯಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯ ಮತದಾನ : ಕಾದು ಸುಸ್ತಾಗಿ ಮನೆಗೆ ವಾಪಸ್ ಆದ ಮತದಾರರು – ಕಹಳೆ ನ್ಯೂಸ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಸುಮಾರು ಎರಡು ತಾಸಿನಿಂದ ಮತದಾನ ಮಾಡಲು ಕಾಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಎಲ್ಲರಿಗೂ ಮತದಾನದ ಅವಕಾಶ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ರೆ ಈಗಾಗಲೇ ಹಲವು ಮತದಾರರು ಕಾದು ಸುಸ್ತಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ...
ಉಡುಪಿರಾಜಕೀಯಸುದ್ದಿ

ಹೆಜಮಾಡಿ ಕೋಡಿ ಜನಹಿತ ವ್ಯಾಯಾಮ ಶಾಲೆಯಲ್ಲಿ ಹನುಮಾನ್ ಚಾಲೀಸ ಮತ್ತು ಶ್ರೀ ರಾಮರಕ್ಷಾ ಸ್ತೋತ್ರ ಪಠಣ – ಕಹಳೆ ನ್ಯೂಸ್

ಹೆಜಮಾಡಿ ಕೋಡಿ ಜನಹಿತ ವ್ಯಾಯಾಮ ಶಾಲೆಯಲ್ಲಿ ಇಂದು ಲೋಕ ಕಲ್ಯಾಣಾರ್ಥವಾಗಿ ಮತ್ತು ಹಿಂದು ಸಮಾಜದ ಸುರಕ್ಷತೆಗಾಗಿ ಹನುಮಾನ್ ಚಾಲೀಸ ಮತ್ತು ಶ್ರೀ ರಾಮರಕ್ಷಾ ಸ್ತೋತ್ರ ಪಠಣ ನಡೆಯಿತು. ಈ ಸಂದರ್ಭದಲ್ಲಿ ಹಿಂದು ಸಮಾಜದಲ್ಲಿ ಸೇವೆ, ಸುರಕ್ಷೆ ಮತ್ತು ಸಂಸ್ಕಾರಗಳ ಉದ್ದೇಶದಿಂದ ಪ್ರಾರಂಭವಾದ ಬಜರಂಗದಳ ನಿಷೇಧದ ಕೂಗು ಕೇಳಿಬರುತ್ತಿರುವ ಬಗ್ಗೆ ಒಕ್ಕೊರಲಿನಿಂದ ಖಂಡಿಸಲಾಯಿತು. ಮುಂದೆ ಬರುವ ಚುನಾವಣೆಯಲ್ಲಿ ಇಂತಹ ಶಕ್ತಿಗಳಿಗೆ ತಕ್ಕ ಪ್ರತ್ಯುತ್ತರ ನೀಡುವಂತೆ ಆಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್...
ಉಡುಪಿರಾಜ್ಯಸುದ್ದಿ

ಮತದಾನಕ್ಕೆ ಉಡುಪಿ ಜಿಲ್ಲೆಯ ತಯಾರಿ ಪೂರ್ಣ ; ಅರ್ಹರೆಲ್ಲರೂ ಮತದಾನ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 10,41,915 ಮಂದಿ ಮತದಾರರಿದ್ದು, ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಜಿಲ್ಲೆಯ 1111 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಅರ್ಹರೆಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಮತದಾರರು ಚುನಾವಣಾ ಆಯೋಗ ನಮೂದಿಸಿದ ಯಾವುದಾದರೊಂದು ಗುರುತಿನ ದಾಖಲೆಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಬಹುದು. 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ ಒಟ್ಟು...
ಉಡುಪಿರಾಜಕೀಯಸುದ್ದಿ

ಮತ್ತೆ ಮತ್ತೆ ಹಿಂದೂ ವಿರೋಧಿ ನಿಲುವು ಪ್ರದರ್ಶಿಸುತ್ತಿರುವ ಕಾರ್ಕಳ ಕಾಂಗ್ರೆಸ್ ; ಮಾರಿಗುಡಿ ದೇಗುಲ ನಿರ್ಮಾಣವನ್ನೇ ಕಾಂಗ್ರೆಸ್ ಪ್ರಶ್ನಿಸುತ್ತಿರುವುದು ಖಂಡನೀಯ‌ ಎಂದು ಕಿಡಿ ಕಾರಿದ ಬಿಜೆಪಿ ನಗರಾಧ್ಯಕ್ಷ ರವೀಂದ್ರ ಮೊಯ್ಲಿ – ಕಹಳೆ ನ್ಯೂಸ್

ಕಾರ್ಕಳ; ಕಾರ್ಕಳ ನಗರ ದೇವತೆ ಶ್ರೀ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಸ್ಥಾನದ ಜೀರ್ಣೊಧ್ಧಾರ ಹಾಗೂ ಬ್ರಹ್ಮಕಲಶ ಸಂಕಲ್ಪ ಇಡೀ ಕಾರ್ಕಳದ ಆಸ್ಥಿಕ ಭಕ್ತರ ಸಾಮೂಹಿಕ ಸಂಕಲ್ಪದ ಪ್ರತಿರೂಪವಾಗಿದೆ. ಯಾವುದೇ ಅಡತಡೆಗಳಿಲ್ಲದೆ ಮಂದಿರ ಭವ್ಯವಾಗಿ ನಿರ್ಮಾಣಗೊಂಡಿದೆ. ರಾಜಕೀಯ ತೆವಳಿಗೋಸ್ಕರ ಕಾಂಗ್ರೆಸ್ ಈಗ ಟೀಕೆ ಮಾಡುತ್ತ ದೇವಸ್ಥಾನದ ನಿರ್ಮಾಣವನ್ನೆ ಪ್ರಶ್ನಿಸುತ್ತಿದೆ, ಇದು ಖಂಡನೀಯ ಎಂದು ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ ಹೇಳಿದ್ದಾರೆ. ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿ ದೀರ್ಘ ಕಾಲದಿಂದ ಸಮಸ್ತ ಭಕ್ತರು,...
1 90 91 92 93 94 121
Page 92 of 121