Thursday, May 14, 2026

ಉಡುಪಿ

ಉಡುಪಿರಾಜಕೀಯರಾಜ್ಯಸುದ್ದಿ

ಯಶಪಾಲ್ ಜೊತೆಯಲ್ಲಿ ಚುನಾವಣೆಯ ದಿನದವರೆಗೂ ಪ್ರಚಾರ ಕಾರ್ಯ ನಡೆಸುತ್ತೇನೆ ; ಯಶುಪಾಲ್ ಜೊತೆ ರಘುಪತಿ ಭಟ್ ವಿಕ್ಟರಿ ಫೋಟೋ ಸಕತ್ತ್ ವೈರಲ್ – ಕಹಳೆ ನ್ಯೂಸ್

ಉಡುಪಿ, ಏ 14 : ಯಶಪಾಲ್ ಸುವರ್ಣ ಅವರ ಜೊತೆಯಲ್ಲಿ ನಾನು ಚುನಾವಣೆಯ ದಿನದವರೆಗೂ ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಇಂದು ಯಶಪಾಲ್ ಸುವರ್ಣ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 60,000 ಮತಗಳ ಅಂತರದಲ್ಲಿ ಯಶಪಾಲ ಸುವರ್ಣ ಗೆಲ್ಲುತ್ತಾರೆ. ಇವತ್ತಿನಿಂದ ಸಂಘಟನಾತ್ಮಕ‌ ಕಾರ್ಯ ಚಟುವಟಿಕೆ ಪ್ರಾರಂಭ. ಪ್ರತಿ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುತ್ತೇನೆ. ಎಲ್ಲರೂ ಕೂಡ ಒಂದೇ ಮನಸ್ಸಿನಿಂದ ಕೆಲಸ...
ಉಡುಪಿದಕ್ಷಿಣ ಕನ್ನಡಮಂಜೇಶ್ವರರಾಜಕೀಯರಾಜ್ಯಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌ಗೆ ಅದೃಷ್ಟ ; ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ..! ಜೆ.ಆರ್‌.ಲೋಬೋ, ಐವನ್‌ ಡಿ’ಸೋಜಾಗೆ ಕೈ ತಪ್ಪಿದ ಅವಕಾಶ..!? – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ದ.ಕ. ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿನ ಆಕಾಂಕ್ಷಿಗಳು ತಮ್ಮೆಲ್ಲ ಪಟ್ಟುಗಳನ್ನೂ ಪ್ರಯೋಗಿಸುತ್ತಿದ್ದು ಉನ್ನತ ನಾಯಕರು ದಿಲ್ಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆ. ಇದರ ಹಿನ್ನೆಲೆಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಆಕಾಂಕ್ಷಿಗಳಾದ ಮೊದಿನ್‌ ಬಾವಾ, ಐವನ್‌ ಡಿ’ಸೋಜಾ, ಪದ್ಮರಾಜ್‌ ಆರ್‌. ಮುಂತಾದವರು ದಿಲ್ಲಿಯಲ್ಲೇ ಪ್ರಯತ್ನಶೀಲರಾಗಿದ್ದಾರೆ. ಆದರೂ ಹೈಕಮಾಂಡ್‌ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಪದ್ಮರಾಜ್ ಆರ್‌‌ಗೆ ಕಾಂಗ್ರೆಸ್‌ ಟಿಕೆಟ್ ಬಹುತೇಕ ಖಚಿತ : ಒಂದೆಡೆ ಮಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಹೆಚ್ಚಿರುವ ಪೈಪೋಟಿ ಇನ್ನೊಂದೆಡೆ...
ಉಡುಪಿಸುದ್ದಿ

ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲ: ನೂತನ ಧ್ವಜಸ್ತಂಭ ಶೋಭಾಯಾತ್ರೆ – ಕಹಳೆ ನ್ಯೂಸ್

ಉಡುಪಿ: ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲದ ನೂತನ ಧ್ವಜಸ್ತಂಭ ಶೋಭಾಯಾತ್ರೆಗೆ ಚಾಲನೆ ಕಾರ್ಯಕ್ರಮ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆಯಿತು.ಚಾಲನೆ ನೀಡಿದ ಶ್ರೀ ಕಾಣಿಯೂರು ಶ್ರೀಪಾದರು ಮಾತನಾಡಿ, 1.41 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ದೇಗುಲದ ಕಾರ್ಯ ಶೀಘ್ರವಾಗಿ ವ್ಯವಸ್ಥಿತವಾಗಿ ನೆರವೇರಲಿ ಎಂದು ಆಶೀರ್ವಚನ ನೀಡಿದರು. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಆರ್ಕಿಟೆಕ್ಟ್ ಶ್ರೀನಾಗೇಶ್‌ ಹೆಗ್ಡೆ,...
ಉಡುಪಿಕ್ರೈಮ್ಸುದ್ದಿ

ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ಅಹಮ್ಮದ್ ಕಬೀರ್ ಹಾಗೂ ಅಬ್ದುಲ್ ಖಾದರ್ ; 5 ಲಕ್ಷ ರೂ. ನಗದು ಮತ್ತು ಕಾರನ್ನು ವಶಕ್ಕೆ ಪಡೆದ ಪಡುಬಿದ್ರಿ ಪೊಲೀಸರು – ಕಹಳೆ ನ್ಯೂಸ್

ಪಡುಬಿದ್ರಿ, ಮಾ 27 : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ. 26ರಂದು ಕರ್ತವ್ಯದಲ್ಲಿರುವಾಗ ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ...
ಉಡುಪಿಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಮನವಿಪತ್ರ ಬಿಡುಗಡೆ –ಕಹಳೆ ನ್ಯೂಸ್

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, ಕಾರ್ಯಕ್ರಮದಂಗವಾಗಿ ಜಿಲ್ಲೆಯಾದ್ಯಂತ ವಿವಿಧ ೨೫ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು ೨ ಕೋ. ರೂ.ಗಳ ಯೋಜನೆ ರೂಪಿಸಲಾಗಿದೆ....
ಉಡುಪಿರಾಜ್ಯಸುದ್ದಿ

ಫೆ.22 ರಿಂದ ಮಾ.5ರ ತನಕ ಉಡುಪಿ – ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶೃಂಗೇರಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿತೀರ್ಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ” ಅತಿರುದ್ರ ಮಹಾಯಾಗ ” – ಕಹಳೆ ನ್ಯೂಸ್

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್‌ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ.22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದರು. ದೇಗುಲದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಉಡುಪಿಬೈಂದೂರುರಾಜ್ಯಸುದ್ದಿ

ಫೆ.15, 16 ರಂದು ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನೂತನ ಬ್ರಹ್ಮರಥ ಸಮರ್ಪಣೆ – ಕಹಳೆ ನ್ಯೂಸ್

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದಾನಿಗಳಾದ ಬೆಂಗಳೂರಿನ ಉದ್ಯಮಿ ಸುನಿಲ್‌ ಆರ್‌. ಶೆಟ್ಟಿ ಅವರಿಂದ ಕೊಡಮಾಡಿದ ನೂತನ ಬ್ರಹ್ಮರಥದ ಪುರಪ್ರವೇಶ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಫೆ. 15 ಹಾಗೂ 16 ರಂದು ನಡೆಯಲಿದೆ. ಫೆ.15 ರಂದು ಕುಂಭಾಶಿ. ಕೋಟೇಶ್ವರ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು ವಂಡ್ಸೆ, ಚಿತ್ತೂರು, ಈಡೂರು, ಜಡ್ಕಲ್‌ ಹಾಲ್ಕಲ್‌ ಮಾರ್ಗವಾಗಿ ಪುರಮೆರವಣಿಗೆಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ರಥ ಸಾಗುವ ಮಾರ್ಗದಲ್ಲಿ ಅಲ್ಲಿನ ಮುಖ್ಯ ದೇಗುಲ‌ಗಳ...
1 94 95 96 97 98 121
Page 96 of 121