Thursday, May 14, 2026

ಉಡುಪಿ

ಉಡುಪಿಕಾಸರಗೋಡುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ – ” ಕ್ಯಾನ್ಸರ್​ಗೇ ಅಡಿಕೆ ಮದ್ದು” ಅಡಕೆಯಲ್ಲಿ ತೀವ್ರತರಹದ ಗಾಯ ಗುಣಪಡಿಸುವ, ಮಧುಮೇಹ ಸಮಸ್ಯೆ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಕ ಫಲಿತಾಂಶ ; ವಿಧಾನ ಪರಿಷತ್​ನಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಎಲೆಚುಕ್ಕೆ ರೋಗ ದುಃಸ್ವಪ್ನವಾಗಿ ಕಾಡುತ್ತಿರುವ ಸಂದರ್ಭದಲ್ಲಿ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಡಕೆಯಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಂಶಗಳಿಲ್ಲ. ಬದಲಿಗೆ ಕ್ಯಾನ್ಸರ್​ಗೇ ಅಡಕೆ ಮದ್ದು ಎಂಬುದು ವೈಜ್ಞಾನಿಕ ಸಂಶೋಧನೆಯಿಂದ ಸಾಬೀತಾಗಿದೆ. ವಿಧಾನ ಪರಿಷತ್​ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಂಗಳವಾರ ನಡೆದ ಚರ್ಚೆಗೆ ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಉತ್ತರಿಸಿದ ವೇಳೆ ಈ ವಿಷಯ ಬಹಿರಂಗಪಡಿಸಿದರು. ಪ್ರತಿಷ್ಠಿತ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...
ಉಡುಪಿರಾಜ್ಯಸುದ್ದಿ

ತುಳುನಾಡಿನ ಸೃಷ್ಟಿಕರ್ತ ಮಹರ್ಷಿ ಪರಶುರಾಮರ ಥೀಂ ಪಾರ್ಕ್‌ : ಇದು ತುಳುನಾಡ ಹೆಮ್ಮೆ – ಕಹಳೆ ನ್ಯೂಸ್

ಕಾರ್ಕಳದ ಉಮ್ಮಿಕ್ಕಳ ಬೆಟ್ಟದ ತಪ್ಪಲಿನಲ್ಲಿ ನಿಂತು ತಲೆ ಎತ್ತಿ ನೋಡಿದಾಗ ಈಗ ಮೂಡುವುದು ಕೇವಲ ಸಂತಸ ಮಾತ್ರವಲ್ಲ, ಅದೊಂದು ಅವರ್ಣನೀಯ ಅನುಭೂತಿ. ನಿಸರ್ಗ ರಮಣೀಯ ಬೆಟ್ಟಕ್ಕೊಂದು ಈಗ ವಿಶೇಷ ಪಾವಿತ್ರ್ಯ ಬಂದಿದೆ. ಅಲ್ಲಿ ಈಗ ತುಳುನಾಡಿನ ಸೃಷ್ಟಿಕರ್ತ ಪರಶುರಾಮ ನೆಲೆಯಾಗಲಿದ್ದಾರೆ. ಪರಶುರಾಮ ತುಳುನಾಡನ್ನೂ ಒಳಗೊಂಡ ಕರ್ನಾ ಟಕದ ಕರಾವಳಿ ತೀರದ ಸೃಷ್ಟಿಕರ್ತ. ದಂಡಕಾರಣ್ಯದ ಪಶ್ಚಿಮಕ್ಕೆ ಇರುವ ಈ ಕರಾವಳಿಯ ಭಾಗವನ್ನು ಮಹರ್ಷಿ ಪರಶುರಾಮರು ಸೃಷ್ಟಿಸಿದ್ದು ಎಂಬುದು ಪುರಾಣ ಪ್ರತೀತಿ. ಸುಮಾರು...
ಉಡುಪಿಯಕ್ಷಗಾನ / ಕಲೆಸುದ್ದಿ

ಉಡುಪಿಯಲ್ಲಿ ಇಂದು “ಕಾಶ್ಮೀರ ವಿಜಯ’ ತಾಳಮದ್ದಳೆ ; ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿ  ಭಾಗವತಿಕೆ – ಕಹಳೆ ನ್ಯೂಸ್

ಉಡುಪಿ: ಸುಶಾಸನ ಸಮಿತಿ ರಾಷ್ಟ್ರಕಲಾ ತಂಡದ ಪ್ರಾಯೋಜ ಕತ್ವದಲ್ಲಿ, ಉಡುಪಿಯ ಸುಧಾಕರ ಆಚಾರ್ಯರ ಸಂಕಲ್ಪ- ಸಂಯೋಜನೆಯಲ್ಲಿ ಪ್ರೊ| ಪವನ್‌ ಕಿರಣಕೆರೆ ವಿರಚಿತ ಶಾರದಾ ದೇಶದ ಪುಣ್ಯ ಚರಿತಾಮೃತ “ಕಾಶ್ಮೀರ ವಿಜಯ’ ತಾಳಮದ್ದಳೆ ಜ. 14ರ ಮಧ್ಯಾಹ್ನ 2.30ರಿಂದ ಅಂಬಾಗಿಲಿನ ಅಮೃತ್‌ ಗಾರ್ಡನ್‌ನಲ್ಲಿ ನಡೆಯಲಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸುಶಾಸನ ಸಮಿತಿ ಗೌರವಾಧ್ಯಕ್ಷರು, ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಕಟೀಲಿನ ಲಕ್ಷ್ಮೀನಾರಾಯಣ ಅಸ್ರಣ್ಣ...
ಉಡುಪಿಸುದ್ದಿ

ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಕಹಳೆ ನ್ಯೂಸ್

ಮಣಿಪಾಲ : 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದ ಮೀಸಲು ಅರಣ್ಯ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಡಿನಲ್ಲಿ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಇಡೀ ಸುತ್ತಮುತ್ತಲಿನ ಪರಿಸರಕ್ಕೆ ವ್ಯಾಪಕವಾಗಿ ಹರಡಿದೆ. ಇದರಿಂದ ಸುತ್ತಮುತ್ತ ಪರಿಸರದಲ್ಲಿ ಕೆಲಕಾಲ ದಟ್ಟ ಹೊಗೆ ಆವರಿಸಿಕೊಂಡಿತ್ತು. ರಾಜೀವನಗರದ ರತ್ನ ಆಚಾರ್ಯ ಅವರ ಹಡಿಲು ಗದ್ದೆಯ ಹುಲ್ಲು ಗಾವಲು, ಮನೆಯೊಂದರ ಬಳಿ ರಾಶಿ ಹಾಕಿದ್ದ ಕಟ್ಟಿಗೆಯ ರಾಶಿ, ಕಾಡಿನ...
ಉಡುಪಿರಾಜ್ಯಸುದ್ದಿ

ಕಾರ್ಕಳ ಬೈಲೂರಿನಲ್ಲಿ ಪರಶುರಾಮರ ಕಂಚಿನ ಪ್ರತಿಮೆ ಜನವರಿಯಲ್ಲಿ ಲೋಕಾರ್ಪಣೆ – ಕಹಳೆ ನ್ಯೂಸ್

ಕಾರ್ಕಳ: ಪರಶುರಾಮರ ಕಂಚಿನ ಪ್ರತಿಮೆ ಒಳಗೊಂಡ ಪಾರ್ಕ್‌ ಅನ್ನು ಕಾರ್ಕಳದ ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ ನಿರ್ಮಿಸಲಾಗುತ್ತಿದ್ದು ಬಹುತೇಕ ಕಾಮಗಾರಿಗಳು ಅಂತಿಮ ಹಂತಕ್ಕೆ ತಲುಪಿವೆ. ಜನವರಿ ಯ‌ಲ್ಲಿ ಪ್ರತಿಮೆಯ ಲೋಕಾರ್ಪಣೆ ನಡೆಯಲಿದೆ. ಉಡುಪಿ-ಕಾರ್ಕಳ ಹೆದ್ದಾರಿ ಮಧ್ಯೆ ಬರುವ ಬೈಲೂರಿನಲ್ಲಿ 10 ಕೋ.ರೂ. ಅಧಿಕ ವೆಚ್ಚದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಒಳಗೊಂಡ ಪಾರ್ಕ್‌ ರಚಿಸಲಾಗುತ್ತಿದೆ. ಪಾರ್ಕ್‌ ರಚನೆಗೆ ಸಂಬಂಧಿಸಿ ಕಟ್ಟಡಗಳ ಫೌಂಡೇಶನ್‌, ಗೋಡೆ ನಿರ್ಮಾಣ ಕೆಲಸ ಪೂರ್ಣಗೊಂಡು, ಆಡಿಯೋ ವಿಶುವಲ್‌ ಕೊಠಡಿಯೊಂದಿಗೆ...
ಉಡುಪಿರಾಜ್ಯಸುದ್ದಿ

78 ವರ್ಷದ ವೃದ್ಧೆಯನ್ನು ಅತ್ಯಾಚಾರಗೈದು ಹಣ ದೋಚಿದ್ದ ಪ್ರಕರಣ ; ಜಿಹಾದಿ ಇರ್ಫಾನ್ ಗೆ ಕಠಿಣ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ, ಡಿ 02 : 78 ವರ್ಷದ ವೃದ್ಧೆಯನ್ನು ಅತ್ಯಾಚಾರ ಮಾಡಿ ಹಣ ದೋಚಿದ್ದ ಆರೋಪಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷದ ಕಠಿಣ ಸಜೆ, ಐವತ್ತು ಸಾವಿರ ದಂಡ ವಿಧಿಸಿದ ಆದೇಶಿಸಿದೆ. ಶಿವಮೊಗ್ಗ ಮೊಲದ ಇರ್ಫಾನ್ ಅತ್ಯಾಚಾರ ನಡೆಸಿದ ಆರೋಪಿ. ಗುಜರಿ ಮಾರಾಟ ಮಾಡಿ ಬದುಕುತ್ತಿದ್ದ ವೃದ್ದೆಯ ಮೇಲೆ ಜೂನ್ 5, 2017 ರಂದು ಉಡುಪಿ ತೆಂಕಪೇಟೆ ಪರಿಸರದ ನಿರ್ಜನ ಪರಿಸರದಲ್ಲಿ ಆರೋಪಿ ಇರ್ಫಾನ್ ಅತ್ಯಾಚಾರವೆಸಗಿದ್ದ.ಇನ್ನು...
ಉಡುಪಿಬೆಂಗಳೂರುಸುದ್ದಿ

ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ; ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಶುರುವಾಗಿದ್ದು, ನಮಗೆ ಕೇಸರಿ ಕಾಲೇಜು ಬೇಕು ಅಂತಾ ಹಿಂದು ಸಂಘಟನೆಗಳು ಪಟ್ಟು ಹಿಡಿದಿವೆ. ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಬುದ್ಧಿ ಇದೇನ್ರೀ? ಯಾರ ವೋಟು ಪಡೆಯಲು ಈ ರೀತಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದೀರಿ. ನಮ್ಮದು ಹಿಂದುತ್ವದ ಪಕ್ಷ, ಹಿಂದೂತ್ವಕ್ಕಾಗಿ ನಮ್ಮ ಉಸಿರು ಎಂದು ಹೇಳಿಕೊಂಡು ಬಂದಿರುವ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳಾಗಿ ಈ ರೀತಿ ನಿಲುವುಗಳನ್ನು ತೆಗೆದುಕೊಂಡರೆ ಅವರನ್ನು ನೀವೇ ಬೆಳೆಸಿದ ಹಾಗೆ ಆಗುತ್ತದೆ...
ಉಡುಪಿಸಂತಾಪ

‘ಕಲಾಕ್ಷೇತ್ರದ ಅಮೂಲ್ಯ ಕೊಂಡಿ ಕಳಚಿದೆ’ : ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – ಕಹಳೆ ನ್ಯೂಸ್

ಶ್ರೀ ಕುಂಬ್ಳೆ ಸುಂದರ ರಾಯರ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ. ಅದ್ಭುತ ವಾಗ್ಮಿಗಳೂ, ಯಕ್ಷಗಾನ ಅರ್ಥಧಾರಿ, ಪಾತ್ರಧಾರಿಗಳಾಗಿ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದ ಕುಂಬ್ಳೆ ಸುಂದರ ರಾಯರ ನಿಧನದ ವಾರ್ತೆ ತಿಳಿದು ತೀರಾ ವಿಷಾದವಾಗಿದೆ. ರಾಮಾಯಣ ಮಹಾಭಾರತ ಪುರಾಣಗಳ ಬಗ್ಗೆ ಅಧ್ಯಯನಾತ್ಮಕ ವಿದ್ವತ್ತನ್ನು ಸಂಪಾದಿಸಿದ್ದ ಅವರು ಅದನ್ನು ಕಲೆಯ ಮೂಲಕ ಜನರಿಗೆ ತಲುಪಿಸಿದ್ದರು. ಇಂದು ಕಲಾಕ್ಷೇತ್ರದ ಅಮೂಲ್ಯ ಕೊಂಡಿಯೊಂದು ಕಳಚಿದಂತಾಗಿದೆ. ಶ್ರೀಮಠದೊಂದಿಗೆ ವಿಶೇಷ ಬಾಂಧವ್ಯ ಒಡನಾಟ ಹೊಂದಿದ್ದರು. ಶ್ರೀ ಕೃಷ್ಣಮಠದ...
1 95 96 97 98 99 121
Page 97 of 121